• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಳಪೆ ಬಿತ್ತನೆ ಬೀಜ ಮಾರಾಟದ ವಿರುದ್ಧ ಶಾಸಕರ ಕಚೇರಿ ಎದುರು ಮುಂದುವರಿದ ರೈತರ ಪ್ರತಿಭಟನೆ
ಕಳೆದ 3 ವರ್ಷಗಳಿಂದ ಪರವಾನಗಿ ಇಲ್ಲದೇ ಅನಧಿಕೃತವಾಗಿ ತೋಟಗಾರಿಕೆ ಬಿತ್ತನೆ ಬೀಜಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದರು.
ಜಲಮೂಲಗಳ ಪುನಶ್ಚೇತನಕ್ಕೆ ಸಂಘ ಸಂಸ್ಥೆಗಳು ಕೈಜೋಡಿಸಲಿ: ಶಾಸಕ ಶ್ರೀನಿವಾಸ ಮಾನೆ
600ಕ್ಕೂ ಅಧಿಕ ನೀರಾವರಿ ಕೆರೆಗಳನ್ನು ಹೊಂದಿದ ತಾಲೂಕಿನ ಎಲ್ಲ ಕೆರೆಗಳ ಪುನಶ್ಚೇತನ ಈಗ ಅತ್ಯವಶ್ಯವಾಗಿದೆ.
ಡಿಎಪಿ ಗೊಬ್ಬರದ ಕೊರತೆ ನೀಗಲು ಯತ್ನ: ಶಾಸಕ ಯಾಸೀರಖಾನ್ ಪಠಾಣ
ರೈತರಿಗೆ ಕಡ್ಡಾಯವಾಗಿ ಲಿಂಕ್ ಗೊಬ್ಬರ ವಿತರಿಸದಂತೆ ಹಾಗೂ ಗೊಬ್ಬರ ಮಾರಾಟಗಾರರು ಹೆಚ್ಚಿನ ಬೆಲೆಗೆ ಮಾರುತ್ತಿರುವ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು.
ರಾಣಿಬೆನ್ನೂರು ನಗರಸಭೆಯಲ್ಲಿ ಕಂದಾಯ ಪಾವತಿಗೆ ಡಿಜಿಟಲ್ ವ್ಯವಸ್ಥೆ!
ಸ್ಥಳೀಯ ನಗರಸಭೆ ಪ್ರತಿ ತಿಂಗಳು ಸುಮಾರು ₹50 ಲಕ್ಷ ನೀರಿನ ಬಿಲ್ ವಸೂಲಿ ಮಾಡುವ ಗುರಿ ಹೊಂದಿದೆ. ಸದ್ಯ ತಿಂಗಳಿಗೆ ಸುಮಾರು ₹40ರಿಂದ ₹45 ಲಕ್ಷ ಸಂಗ್ರಹವಾಗುತ್ತಿದೆ. ಈಗ ಜನರಿಗೆ ಯುಪಿಐ ವ್ಯವಸ್ಥೆ ಕಲ್ಪಿಸಲಾಗಿದ್ದು, ತೆರಿಗೆ ಸಂಗ್ರಹ ಇನ್ನಷ್ಟು ಹಗುರವಾಗಲಿದೆ.
ಗ್ಯಾಂಗ್‌ರೇಪ್‌ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಮನವಿ
ಹಾನಗಲ್ಲ ತಾಲೂಕಿನಲ್ಲಿ ಹಿಂದೆ ನಡೆದ ಗ್ಯಾಂಗ್‌ರೇಪ್‌ನಲ್ಲಿ ಭಾಗಿಯಾಗಿದ್ದರೆನ್ನಲಾದ ಆರೋಪಿತರು ಜಾಮೀನು ಮೇಲೆ ಬಿಡುಗಡೆಯಾದಾಗ ನಡೆದುಕೊಂಡ ರೀತಿ ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದಾಗಿದ್ದು, ಅವರೆಲ್ಲರನ್ನೂ ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಹಾನಗಲ್ಲಿನ ಜಾಗ್ರತ ಮಹಿಳಾ ವೇದಿಕೆ ಜಿಲ್ಲಾಧಿಕಾರಿಗೆ ಮನವಿ ಮಾಡಿದೆ.
ಕಳಪೆ ಬೀಜದ ವಿರುದ್ಧ ಹೋರಾಟ: ನಾಲ್ಕನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ
ಕಳಪೆ ಬೀಜ ಮಾರಾಟದಿಂದ ರೈತರಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಬೇಕು ಹಾಗೂ ಕಂಪನಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತ ರೈತರ ಜತೆ ರೈತ ಮುಖಂಡರು ನಾಲ್ಕು ದಿನಗಳಿಂದ ಬ್ಯಾಡಗಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಹಾನಗಲ್ಲಿಗೆ ಒಳಚರಂಡಿ ವ್ಯವಸ್ಥೆ ಯಾವಾಗ?
ಹಾನಗಲ್ಲದಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಗಟಾರದ ನೀರು ರಸ್ತೆಗೆ ಹರಿದು ಜನರಿಗೆ ಸಮಸ್ಯೆಯಾಗುತ್ತಿದೆ. ಹಾನಗಲ್ಲದಲ್ಲಿ ಒಳಚರಂಡಿ ನಿರ್ಮಿಸಬೇಕು ಎಂಬ 20 ವರ್ಷಗಳ ಬೇಡಿಕೆ ಈ ವರೆಗೂ ಈಡೇರಿಲ್ಲ.
ಅರ್ಧಕ್ಕೆ ನಿಂತ ಬೆಣ್ಣೆಹಳ್ಳ ಕಾಲುವೆ ತಡೆಗೋಡೆ ಕಾಮಗಾರಿಯಿಂದ ಸಮಸ್ಯೆ
ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದಿಂದ ಶ್ಯಾಡಂಬಿಗೆ ಹೋಗುವ ರಸ್ತೆ ಮಧ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ೪ ಸಂಪರ್ಕಿಸುವ ರಸ್ತೆ ಇಕ್ಕಟ್ಟಾಗಿದೆ. ಜತೆಗೆ ಬೆಣ್ಣೆಹಳ್ಳದ ಕಾಲುವೆ ತಡೆಗೋಡೆ ಕಾಮಗಾರಿ ಅರ್ಧಕ್ಕೆ ನಿಂತಿದೆ. ಅದರಿಂದ ವಾಹನ ಸಂಚಾರಕ್ಕೆ ತೀವ್ರ ಸಮಸ್ಯೆಯಾಗುತ್ತಿದೆ.
ಮಳೆ ಹಾನಿ ಪ್ರದೇಶಗಳಿಗೆ ಹಾವೇರಿ ಜಿಲ್ಲಾಧಿಕಾರಿ ಭೇಟಿ
ಹಾವೇರಿ ಜಿಲ್ಲೆಯ ವಿವಿಧ ನಗರಗಳಿಗೆ ಶನಿವಾರ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಭೇಟಿ ನೀಡಿ ಚರಂಡಿ, ರಾಜಕಾಲುವೆ ಹಾಗೂ ಕುಡಿಯುವ ನೀರಿನ ಪೈಪ್‌ಲೈನ್ ದುರಸ್ತಿ ಕಾರ್ಯ ವೀಕ್ಷಿಸಿದರು.
ರೋಡ್‌ ಶೋ ನಡೆಸಿದ ಗ್ಯಾಂಗ್‌ ರೇಪಿಸ್ಟ್‌ಗಳು, ಮತ್ತೆ ಮೂವರ ಬಂಧನ
ಗ್ಯಾಂಗ್‌ ರೇಪ್‌ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ಸಂಭ್ರಮದಲ್ಲಿ ಹಾವೇರಿಯಿಂದ ಆರೋಪಿಗಳ ಹುಟ್ಟೂರು ಅಕ್ಕಿಆಲೂರಿನ ವರೆಗೆ ರೋಡ್‌ ಶೋ ನಡೆಸಿದ ಆರೋಪದಲ್ಲಿ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಎಲ್ಲ ಏಳು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 488
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved