• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜ್ಞಾನಾರ್ಜನೆಗೆ ಗ್ರಂಥಾಲಯ ಅವಶ್ಯ: ಆಂಜನೆಯ ಗುಡಿಗೇರಿ
ಕಸಾಪ ಬಂಕಾಪುರ ಘಟಕದ ಅಧ್ಯಕ್ಷ ಎ.ಕೆ. ಆದವಾನಿಮಠ ಮಾತನಾಡಿ, ಹಳೆಯ ಗ್ರಂಥಾಲಯದ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು, ಅದನ್ನು ತೆರವುಗೊಳಿಸಿ ನೂತನ ಗ್ರಂಥಾಲಯದ ಕಟ್ಟಡ ನಿರ್ಮಾಣಕ್ಕೆ ಎಲ್ಲರ ಸಹಕಾರ ಅವಶ್ಯ ಎಂದರು.
ಹಬ್ಬ ಹರಿದಿನ ನಿರ್ದಿಷ್ಟ ಸಮುದಾಯಕ್ಕೆ ಸೀಮಿತ ಸರಿಯಲ್ಲ: ಶಾಸಕ ಶಿವಣ್ಣನವರ
ಲಿಂಗಾಯತರಿಗೆ ಸೀಮಿತವಾಗುತ್ತಿರುವ ಬಸವೇಶ್ವರ, ಕುರುಬ ಸಮುದಾಯಕ್ಕೆ ಕನಕದಾಸರು, ತಳವಾರ ಜನಾಂಗಕ್ಕೆ ಮಹರ್ಷಿ ವಾಲ್ಮೀಕಿ, ಯಾದವ ಸಮಾಜಕ್ಕೆ ಶ್ರೀಕೃಷ್ಣ, ರಡ್ಡಿ ಸಮುದಾಯಕ್ಕೆ ವೇಮನ ಹೀಗೇ ಬಹುತೇಕ ಶರಣರು ದಾರ್ಶಕನಿಕರನ್ನು ವಿವಿಧ ಸಮುದಾಯಗಳಿಗೆ ಸೀಮಿತಗೊಳಿಸಲಾಗುತ್ತಿದೆ. ಇದು ಸರಿಯಲ್ಲ.
ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಶೇ. 80 ಮತದಾನ
ಬೆಳಗ್ಗೆಯಿಂದಲೇ ನಿರಂತರ ಮಳೆಯಿಂದಾಗಿ 7 ಗಂಟೆಗೆ ಮತದಾನದ ಪ್ರಕ್ರಿಯೆ ಪ್ರಾರಂಭವಾದರೂ ಮತದಾರರು ಮತಗಟ್ಟೆಗಳಿಗೆ ಬರಲು ಉತ್ಸಾಹ ತೋರಲಿಲ್ಲ.
ಒಳಮೀಸಲಾತಿ ಜಾರಿಗೆ ತರಲು ಗವಿಸಿದ್ದಪ್ಪ ದ್ಯಾಮಣ್ಣನವರ ಆಗ್ರಹ
ಸಿದ್ದರಾಮಯ್ಯನವರು ಕಾಲಹರಣದ ನೀತಿಯನ್ನು ಪಕ್ಕಕ್ಕೆ ಇಟ್ಟು ತಕ್ಷಣ ಒಳ ಮೀಸಲಾತಿ ಜಾರಿ ಮಾಡಬೇಕು. ಆ. 19ರಂದು ಅಂತಿಮ ನಿರ್ಧಾರ ಪ್ರಕಟಿಸಿ ಒಳಮೀಸಲಾತಿ ಘೋಷಿಸಬೇಕು ಎಂದು ಮುಖಂಡ ಚಂದ್ರಪ್ಪ ಕಲಗೂದುರಿ ಒತ್ತಾಯಿಸಿದರು.
ಪ್ರತ್ಯೇಕ ಘಟನೆಯಲ್ಲಿ ಇಬ್ಬರು ರೈತರ ಆತ್ಮಹತ್ಯೆ
ಸಾಲಬಾಧೆ ತಾಳಲಾರದೇ ರೈತರೊಬ್ಬರು ವಿಷ ಸೇವಿಸಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಗ್ಯಾರಂಟಿ ಯೋಜನೆಯಿಂದ ಬಡವರ ಬದುಕಲ್ಲಿ ಭರವಸೆ: ಶಾಸಕ ಶ್ರೀನಿವಾಸ ಮಾನೆ
ಪ್ರತಿ ತಿಂಗಳು ಪಂಚ ಗ್ಯಾರಂಟಿಗಳ ಮೂಲಕ ಪ್ರತಿಯೊಂದು ಕುಟುಂಬಗಳು ಕನಿಷ್ಠ ₹4 ಸಾವಿರ ನೆರವು ಪಡೆಯುತ್ತಿವೆ. ಇದುವರೆಗೆ ತಾಲೂಕಿಗೆ ಗ್ಯಾರಂಟಿ ಯೋಜನೆಗಳ ಮೂಲಕ ₹500 ಕೋಟಿ ನೆರವು ಲಭಿಸಿದೆ.
ಅರಣ್ಯ ಅವಲಂಬಿತ ರೈತರಿಗೆ ಹಕ್ಕುಪತ್ರ ನೀಡಲು ಆಗ್ರಹ
ಬಗರ್ ಹುಕುಂ ಮತ್ತು ಅರಣ್ಯ ಅವಲಂಬಿತ ರೈತರನ್ನು ಒಕ್ಕಲೆಬ್ಬಿಸುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಮತ್ತು ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿ ಉತ್ತರ ಕರ್ನಾಟಕ ಮಹಾಸಭಾ, ಅರಣ್ಯ ಹಕ್ಕು ಹೋರಾಟ ಸಮಿತಿಯಿಂದ ಶಿಗ್ಗಾಂವಿಯಲ್ಲಿ ಪಾದಯಾತ್ರೆ, ಬೃಹತ್‌ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು.
ಹಾವೇರಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ, ವಿಶೇಷ ಪೂಜೆ
ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ಹಾವೇರಿ ನಗರದ ಹಾನಗಲ್ಲ ರಸ್ತೆಯಲ್ಲಿರುವ ಶ್ರೀಕೃಷ್ಣ ಮಂದಿರದಲ್ಲಿ ಶನಿವಾರ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ಧಾ-ಭಕ್ತಿಯಿಂದ ನೆರವೇರಿತು.
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಸ್ಮರಿಸಿ: ಶಾಸಕ ಬಸವರಾಜ ಶಿವಣ್ಣನವರ
ಬ್ರಿಟಿಷ್ ಆಳ್ವಿಕೆಯಿಂದ ದೇಶವನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ಹುಟ್ಟಿಕೊಂಡ ಸ್ವಾತಂತ್ರ್ಯ ಚಳವಳಿಗಳು ಇತಿಹಾಸದಲ್ಲಿ ಸ್ಮರಣೀಯವಾಗಿಸಿವೆ.
ಭವ್ಯ ಭಾರತ ನಿರ್ಮಾಣಕ್ಕಾಗಿ ಶಿಕ್ಷಣಕ್ಕೆ ಆದ್ಯತೆ ನೀಡಿ: ಶಾಸಕ ಯು.ಬಿ. ಬಣಕಾರ
ಭವ್ಯ ಭಾರತ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬರೂ ಶಿಕ್ಷಿತರಾಗಬೇಕು. ಅದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗುಣಮಟ್ಟದ ಶಿಕ್ಷಣಕ್ಕಾಗಿ ಅನೇಕ ಯೋಜನೆಗಳನ್ನು ರೂಪಿಸಿದ್ದು, ಸರ್ಕಾರದ ಸವಲತ್ತನ್ನು ಬಳಸಿಕೊಂಡು ವಿದ್ಯಾರ್ಥಿಜೀವನವನ್ನು ಸಾರ್ಥಕತೆ ಪಡಿಸಿಕೊಳ್ಳಬೇಕು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 558
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved