• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಲು ಖರೀದಿ ದರ ಕಡಿತ ಖಂಡಿಸಿ ಸವಣೂರಿನಲ್ಲಿ ರೈತ ಸಂಘದಿಂದ ಪ್ರತಿಭಟನೆ
ಹಾಲು ಒಕ್ಕೂಟ ಆಡಳಿತ ಮಂಡಳಿ ತಮ್ಮ ಲಾಭಕ್ಕಾಗಿ ದುರಾಡಳಿತ ಕೈಗೊಂಡು ಸುಮಾರು ₹20 ಕೋಟಿ ಹಾನಿ ಮಾಡಿದೆ. ಈ ಕುರಿತು ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು.
ಹಾವೇರಿ ಹಾಲು ಒಕ್ಕೂಟ ಉಳಿವಿಗಾಗಿ ಸಭೆ 11ರಂದು: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ
ಜಿಲ್ಲೆಯಲ್ಲಿ ಹೆಚ್ಚು ಉತ್ಪಾದನೆ ಆಗುತ್ತಿರುವ ಹಾಲಿಗೆ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಮುಂಬೈ ಹಾಗೂ ಹುಬ್ಬಳ್ಳಿಯಲ್ಲಿ ಹಾಲು ಮಾರಾಟ ಮಾಡಿ ನಷ್ಟ ತಪ್ಪಿಸಲು ಚಿಂತನೆ ನಡೆಸಲಾಗಿದೆ.
ಸವಾಲುಗಳ ಮೀರಿ ಪರಿಶ್ರಮ ಪಟ್ಟರೆ ಯಶಸ್ಸು: ಶಾಸಕ ಶ್ರೀನಿವಾಸ ಮಾನೆ
ಗುಣಮಟ್ಟದ ಶಿಕ್ಷಣ ಇಂದಿನ ಅಗತ್ಯವಾಗಿದೆ. ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಭೆ, ಪರಿಶ್ರಮದಿಂದ ಮುನ್ನಡೆದವರು ಮಾತ್ರ ಯಶಸ್ವಿಯಾಗುತ್ತಾರೆ.
ಹಾವೇರಿ ವಿವಿ ಉಳಿವಿಗೆ ಪ್ರಾಮಾಣಿಕ ಪ್ರಯತ್ನ: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಭರವಸೆ
ಮುಖ್ಯಮಂತ್ರಿಗಳು ಬಜೆಟ್ ಅಧಿವೇಶನದಲ್ಲಿ ವಿವಿಗಳನ್ನು ಮುಚ್ಚುವುದಿಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಹಾವೇರಿ ವಿವಿಯನ್ನು ಮುಚ್ಚುವ ಪ್ರಶ್ನೆ ಬರುವುದಿಲ್ಲ ಎಂದು ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಆಡಳಿತ ಸುಧಾರಣೆಗೆ ಚುರುಕಾಗಿ ಕೆಲಸ ಮಾಡಿ: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ
ನಗರಸಭೆ ಸದಸ್ಯರಿಂದ ಕಚೇರಿ ಆಡಳಿತ ವ್ಯವಸ್ಥೆ, ನೀರು, ಚರಂಡಿ, ನಗರಸಭೆ ಆಸ್ತಿ, ಕರ ವಸೂಲಿ ಸೇರಿದಂತೆ ವಿವಿಧ ವಿಷಯಗಳ ಸಮಸ್ಯೆಗಳನ್ನು ಸಚಿವ ಶಿವಾನಂದ ಪಾಟೀಲ ಅವರು ಆಲಿಸಿದರು.
ಭಿನ್ನಾಭಿಪ್ರಾಯ ಮರೆತು ಸಂಘಟನೆಗೆ ಆದ್ಯತೆ ನೀಡಿ: ದಯಾನಂದಪುರಿ ಸ್ವಾಮೀಜಿ
ಜನಪರ, ಸಮಾಜಪರ ಚಿಂತನೆ ಮಾಡುವ ದೇವಾಂಗ, ನೇಕಾರ ಸಮಾಜದ ಯುವಶಕ್ತಿಯನ್ನು ಪ್ರೋತ್ಸಾಹಿಸಿ ಬೆಳೆಸುವ ವಿಶಾಲ ಹೃದಯ ನಮ್ಮದಾಗಬೇಕು. ನಾವು ರಾಜಕೀಯ, ಸಾಮಾಜಿಕ, ಆರ್ಥಿಕವಾಗಿ ಪ್ರಬಲರಾಗಬೇಕು ಎಂದು ದಯಾನಂದಪುರಿ ಸ್ವಾಮೀಜಿ ತಿಳಿಸಿದರು.
ಬೇಸಿಗೆಯಲ್ಲಿ ಕುಡಿವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಶಿವಾನಂದ ಪಾಟೀಲ ಸೂಚನೆ
ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿಗಳನ್ನು ಹಿಂದಿನ ಸಭೆಗಳಲ್ಲಿ ಗೊತ್ತುಪಡಿಸಿದ ಅವಧಿಯೊಳಗೆ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ ಎಚ್ಚರಿಸಿದರು.
ಉತ್ಪಾದಕರಿಂದ ಖರೀದಿ ಮಾಡುವ ಹಾಲಿನ ದರ ₹3.50 ಕಡಿತ ಮಾಡಿದ್ದ ಆದೇಶವನ್ನು ಹಿಂಪಡೆದ ಹಾವೇರಿ ಒಕ್ಕೂಟ
ಉತ್ಪಾದಕರಿಂದ ಖರೀದಿ ಮಾಡುವ ಪ್ರತಿ ಲೀಟರ್‌ಗೆ ಹಾಲಿಗೆ ₹3.50 ಕಡಿತ ಮಾಡಿದ್ದ ಆದೇಶವನ್ನು ಹಿಂಪಡೆಯಲು ಹಾವೇರಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಹಾವೆಮುಲ್‌) ಕೈಗೊಂಡಿದೆ. ದರ ಕಡಿತಕ್ಕೆ ರೈತರಿಂದ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಒಕ್ಕೂಟ ಈ ನಿರ್ಧಾರ ಕೈಗೊಂಡಿದೆ.
ಜಿಲ್ಲೆಯ ಎಲ್ಲೆಡೆ ಅನುರಣಿಸಿದ ರಾಮನಾಮ, ಶ್ರೀರಾಮನ ಮೂರ್ತಿಗೆ ವಿಶೇಷ ಪೂಜೆ
ತೊಟ್ಟಿಲೋತ್ಸವ ಸಂದರ್ಭದಲ್ಲಿ ರಾಮ ಜನ್ಮ ಕುರಿತ ಸ್ತುತಿಗಳನ್ನು ಭಕ್ತರು ಪ್ರಸ್ತುತ ಪಡಿಸಿದರು. ಪಲ್ಲಕ್ಕಿ ಸೇವೆ ಸಮಯದಲ್ಲಿ ರಾಮ ಜಯ ರಾಮ, ಜಯ ಜಯ ರಾಮ ಎಂಬ ಘೋಷಣೆಗಳು ಮೊಳಗಿದವು.
ಮೇಕೆದಾಟು ಪರಿಹಾರಕ್ಕೆ ಕೈ ನಾಯಕರು ಇಚ್ಛಾಶಕ್ತಿ ತೋರಲಿ: ಸಂಸದ ಬೊಮ್ಮಾಯಿ ಆಗ್ರಹ
ಕಳಸಾ- ಬಂಡೂರಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಈಗಾಗಲೇ ಡಿಪಿಆರ್‌ಗೆ ಒಪ್ಪಿಗೆ ಕೊಟ್ಟಿದೆ. ಪರಿಸರ ಇಲಾಖೆಯ ಅನುಮತಿ ಅತಿ ಶೀಘ್ರವೇ ಸಿಗಲಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 446
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved