• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಸಂಸದ ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಜನಪರ ಕೆಲಸ ಮಾಡಿದೆ. ರೈತರು, ತಾಯಂದಿರು, ಎಸ್ಸಿ, ಎಸ್ಪಿ, ಒಬಿಸಿ ಜನಾಂಗಕ್ಕೆ ಯಾವಾಗಲೂ ಸಹಾಯ ಮಾಡುತ್ತ ಬಂದಿದೆ.
ಹಾಸ್ಟೆಲ್‌ನಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳ ಪ್ರತಿಭಟನೆ
ಸರಿಯಾದ ಸಮಯಕ್ಕೆ ಗುಣಮಟ್ಟದ ಆಹಾರ ನೀಡುವಂತೆ ಅನೇಕ ಬಾರಿ ಹೇಳಿದ್ದರೂ ಗಮನ ಹರಿಸುತ್ತಿಲ್ಲ. ಕಳೆದ ಕೆಲವು ತಿಂಗಳಿನಿಂದ ವಿದ್ಯಾರ್ಥಿಗಳಿಗೆ ಊಟದ ಸಮಸ್ಯೆ ಎದುರಾಗಿದೆ.
ಕಠಿಣ ಪರಿಶ್ರಮ, ಪ್ರಾಮಾಣಿಕತೆಯಿದ್ದರೆ ಯಶಸ್ಸು: ಸಂಸದ ಬಸವರಾಜ ಬೊಮ್ಮಾಯಿ
ಆಧುನಿಕವಾಗಿ ಕಿಟಕಿ ಹಾಗೂ ಬಾಗಿಲ ಚೌಕಟ್ಟು ತಯಾರಿಸುವ ಕಂಪನಿ ಈ ಭಾಗದಲ್ಲಿ ಆರಂಭ ಮಾಡುತ್ತಿರುವುದು ಸಂತಸ ವಿಷಯವಾಗಿದೆ.
ಸೈದ್ದಾಂತಿಕ ತತ್ವದ ಆಧಾರದಡಿ ಬಿಜೆಪಿ ಕಾರ್ಯ: ವಿರೂಪಾಕ್ಷಪ್ಪ ಬಳ್ಳಾರಿ
1980ರ ದಶಕದ ಬಳಿಕ ಬಿಜೆಪಿ ದೇಶಾದ್ಯಂತ ಬಹುಬೇಗ ಜನಮನ್ನಣೆ ಪಡೆದಿದ್ದು, ಪಕ್ಷವು ರಾಷ್ಟ್ರೀಯತೆ ವಿಷಯಗಳಲ್ಲಿ ರಾಜಿ ಮಾಡಿಕೊಳ್ಳದೇ ಕೇವಲ ಒಂದು ಕುಟುಂಬಕ್ಕೆ ಸೀಮಿತವಾಗಿದ್ದ ಅಧಿಕಾರವನ್ನು ಕಿತ್ತುಕೊಂಡಿದ್ದು, ಬರುವ 2040ನೇ ಇಸ್ವಿಯವರೆಗೆ ಹಿಂದುರುಗಿ ನೋಡದೇ ದೇಶದಲ್ಲಿ ಅಧಿಕಾರ ನಡೆಸಲಿದ್ದೇವೆ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ತಿಳಿಸಿದರು.
ಹಾಲಿನ ದರ ಕಡಿತದ ಆದೇಶ ವಾಪಸ್‌ ಪಡೆದ ಹಾವೆಮುಲ್‌
ಸರ್ಕಾರ ಲೀಟರ್‌ ಹಾಲಿಗೆ ₹4 ಏರಿಕೆ ಮಾಡಿದ್ದ ವೇಳೆ ಹಾವೆಮುಲ್‌ ₹3.50 ಇಳಿಕೆ ಮಾಡಿತ್ತು. ಇದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿತ್ತು.
ವಿಶ್ವದ ಬಗೆಗಿನ ಜ್ಞಾನದ ಸಮೂಹವೇ ವಿಜ್ಞಾನ: ಲತಾಮಣಿ ಟಿ.ಎಂ.
ವಿಜ್ಞಾನವು ವ್ಯವಸ್ಥಿತ ಪ್ರಕ್ರಿಯೆಯಾಗಿದ್ದು, ವಿವಿಧ ಸಿದ್ಧಾಂತ, ಸೂತ್ರ, ಆಲೋಚನೆಗಳನ್ನು ತಿಳಿಸುತ್ತದೆ.
ವಕ್ಫ್ ಹೆಸರಿನಲ್ಲಿ 75 ವರ್ಷದಿಂದ ಬಡ ಮುಸ್ಲಿಮರ ಆಸ್ತಿ ಕಬಳಿಕೆ : ಸಂಸದ ಬಸವರಾಜ ಬೊಮ್ಮಾಯಿ
ಮುಸ್ಲಿಂ ಸಮುದಾಯದವರ ಆಸ್ತಿ ಕಬಳಿಸಲು ಮಸೂದೆ ಜಾರಿಗೊಳಿಸುವುದಿಲ್ಲ. ವಕ್ಫ್ ಆಸ್ತಿಗಳನ್ನು ಕಾನೂನುಬದ್ಧಗೊಳಿಸಲು ಈ ಕಾನೂನು ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಾವೇರಿಯಲ್ಲಿ ಅನುಭವ ಮಂಟಪ ಸಹಾಯವಾಣಿಗೆ ಚಾಲನೆ
ಮಹಿಳೆಯರ, ಮಕ್ಕಳ, ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅಪಾರ ಸೇವೆಯನ್ನು ಮಾಡಿಕೊಂಡು ಬಂದಿರುವ ಚಿತ್ರದುರ್ಗದ ಶ್ರೀ ಬಸವೇಶ್ವರ ವಿದ್ಯಾಸಂಸ್ಥೆಯು ಜಿಲ್ಲೆಯಲ್ಲಿ ಅನುಭವ ಮಂಟಪ ಹಿರಿಯ ನಾಗರಿಕರ ಸಹಾಯವಾಣಿ ಆರಂಭಿಸುತ್ತಿರುವುದು ಶ್ಲಾಘನೀಯ.
ಗ್ರಾಹಕರ ವಿಸ್ವಾಸ, ನಂಬಿಕೆ ಉಳಿಸಿಕೊಂಡ ಸಹಕಾರಿ ಬ್ಯಾಂಕ್‌ಗಳು: ಸಂಸದ ಬಸವರಾಜ ಬೊಮ್ಮಾಯಿ
ಸಹಕಾರಿ ರಂಗದ ನೀತಿ ಯಾವಾಗಲೂ ಗಟ್ಟಿಯಾಗಿರುತ್ತದೆ. ಮಹಾರಾಷ್ಟ್ರ ಹಾಗೂ ಗುಜರಾತ್‌ಗಳಲ್ಲಿ ಸಹಕಾರಿ ರಂಗವೇ ಸರ್ಕಾರ ಆಳುತ್ತವೆ. ಸಹಕಾರಿ ರಂಗ ಅಷ್ಟೊಂದು ಪ್ರಬಲವಾಗಿದ್ದು, ಸಹಕಾರಿ ಬ್ಯಾಂಕ್ ಎಂದರೆ ನಮ್ಮೆಲ್ಲರ ಬ್ಯಾಂಕ್ ಎಂಬ ನಂಬಿಕೆ ಇರಬೇಕು.
ಶ್ಯಾಡಗುಪ್ಪಿಯಲ್ಲಿ ನಿವೃತ್ತ ಗುರುಗಳಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ
ಶಾಲಾ ಗುರು ಹಾಗೂ ಮಠಗಳ ಗುರುಗಳ ಕಾರ್ಯವೇ ಸಮಾಜವನ್ನು ತಿದ್ದುವುದು. ಅಂತಹ ಕಾರ್ಯವನ್ನು ಎಂ.ಎಸ್. ಗುಂಡಪಲ್ಲಿ ಅಕ್ಷರಶಃ ಪಾಲಿಸಿದ್ದಾರೆ ಎಂದು ಸಿದ್ಧವೃಷಬೇಂದ್ರ ಸ್ವಾಮಿಗಳು ತಿಳಿಸಿದರು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 446
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved