• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧತೆಯಲ್ಲಿ ಏಕತೆಯೇ ನಮ್ಮ ದೇಶದ ಶಕ್ತಿ: ಸ್ಪೀಕರ್‌ ಯು.ಟಿ. ಖಾದರ್
ವಿಶ್ವದ ಇತರ ದೇಶಗಳನ್ನು ನೋಡಿದಾಗ ವಿವಿಧತೆಯಲ್ಲಿ ಏಕತೆಯೇ ನಮ್ಮ ದೇಶದ ಶಕ್ತಿಯಾಗಿದೆ.
ರಾಣಿಬೆನ್ನೂರು ತಾಲೂಕು ಪ್ರವಾಸಿ ತಾಣವಾಗಿಸಲು ಕ್ರಮ: ಶಾಸಕ ಪ್ರಕಾಶ ಕೋಳಿವಾಡ
ನಮ್ಮ ದೇಶ ವಿಶ್ವಗುರುವಾಗಿದೆ ಎಂದು ಭಾಷಣ ಮಾಡಿದರೆ ಬಡತನ ಹೋಗುವುದಿಲ್ಲ. ಅದು ನಿರ್ಮೂಲವಾಗಬೇಕಾದರೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು.
ರೈತರು ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಲಿ: ಸಚಿವ ಶಿವಾನಂದ ಪಾಟೀಲ
ರೈತರು ಹಾವೇರಿ ಹಾಲು ಒಕ್ಕೂಟ 50 ಪೈಸೆ ಕಡಿಮೆ ಕೊಟ್ಟರೂ ಖಾಸಗಿಯವರಿಗೆ ಹಾಲು ಕೊಡದೇ ಒಕ್ಕೂಟಕ್ಕೆ ಹಾಲು ಪೂರೈಸುತ್ತೇನೆ ಎಂಬ ಆತ್ಮಸ್ಥೈರ್ಯ ಬೆಳೆಸಿಕೊಂಡಾಗ ಮಾತ್ರ ಒಕ್ಕೂಟ ಉಳಿಯಲು, ಬೆಳೆಯಲು ಸಾಧ್ಯವಾಗುತ್ತದೆ.
ಸ್ವಾತಂತ್ರ್ಯ ಹೋರಾಟಗಾರರ ಕನಸು ನನಸು ಮಾಡೋಣ: ಶಾಸಕ ಯು.ಬಿ. ಬಣಕಾರ
ಸ್ವತಂತ್ರ ಭಾರತದಲ್ಲಿ ಜನತೆಗೆ ನೆಮ್ಮದಿ ಬದುಕನ್ನು ನೀಡುವ ಹಾಗೂ ಸಮಸ್ಯೆಗಳಿಂದ ದೂರವಿರುವ ಬದುಕನ್ನು ನೀಡುವ ಭಾರತ ನಿರ್ಮಾಣ ಮಾಡುವುದು ಎಲ್ಲರ ಗುರಿಯಾಗಬೇಕು.
ಸಾರ್ಥಕ ಜೀವನ ನಡೆಸುವ ಸಂಕಲ್ಪ ಎಲ್ಲರದಾಗಲಿ: ಸಿದ್ದಲಿಂಗಣ್ಣ ಕಮಡೊಳ್ಳಿ
ದುರ್ಬಲರಿಗೆ ಸಹಾಯಹಸ್ತ ಚಾಚುವ, ಶಿಕ್ಷಣಕ್ಕೆ ಆದ್ಯತೆ ನೀಡುವ, ಕೃಷಿಕ ಸಮಾವನ್ನು ಬೆಂಬಲಿಸುವ, ಬಡವರ ಹಿತಕ್ಕೆ ನಿಲ್ಲುವ ಸ್ವಚ್ಛ ಮನಸ್ಸು ನಮ್ಮದಾಗಬೇಕು.
ಆತಂಕವಾದದ ವಿಷಬೀಜ ಬಿತ್ತುವವರ ಬಗ್ಗೆ ಎಚ್ಚರ ಇರಲಿ: ಶಾಸಕ ಶ್ರೀನಿವಾಸ ಮಾನೆ
ಆರ್ಥಿಕ ಹೊರೆ ಹೇರುವ ವಿದೇಶಿಗರಿಗೆ ನಮ್ಮ ಒಗ್ಗಟ್ಟಿನ ಬೆಳವಣಿಗೆ ಎಚ್ಚರಿಕೆಯಾಗುವ ಹಾಗೆ ಏಕತೆಯಿಂದ ನಡೆಯೋಣ.
ವೈದ್ಯಕೀಯ ಕಾಲೇಜಿನಲ್ಲಿ 300 ಬೆಡ್ ಆಸ್ಪತ್ರೆಗೆ ಪ್ರಸ್ತಾವನೆ: ಸಚಿವ ಶಿವಾನಂದ ಪಾಟೀಲ
ಜಿಲ್ಲಾಸ್ಪತ್ರೆಯನ್ನು 300 ಹಾಸಿಗೆಯಿಂದ 500 ಹಾಸಿಗೆಗೆ ಮೇಲ್ದರ್ಜೆಗೇರಿಸಲಾಗಿದೆ. ಕುಡಿಯುವ ನೀರಿನ 3 ಯೋಜನೆಗಳ ಪೈಕಿ ಆಣೂರು ಹಾಗೂ ತಡಸ ಕಾಮಗಾರಿಗಳ ಒಂದು ಸುತ್ತಿನ ಟ್ರಯಲ್ ಮಾಡಲಾಗಿದೆ.
ದೇಶರಕ್ಷಣೆ, ಭಯೋತ್ಪಾದನೆ ನಿರ್ಮೂಲನೆಗೆ ಬದ್ಧರಾಗೋಣ: ಉಸ್ತುವಾರಿ ಸಚಿವ ಶಿವಾನಂದ ಪಾಟೀಲ
ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನು ಮುಡುಪಾಗಿಟ್ಟ ಮಹನೀಯರ ಸ್ಮರಣೆ ಇಂದಿನ ಪೀಳಿಗೆಗೆ ನೆನಪಿಸಿಕೊಡುವುದು ಅವಶ್ಯವಾಗಿದೆ.
ಪ್ರತಿಯೊಬ್ಬರು ದೇಶಾಭಿಮಾನ ಬೆಳೆಸಿಕೊಳ್ಳಲಿ: ನಿಂಗಪ್ಪ ಬಟ್ಟಲಕಟ್ಟಿ
ದೇಶದ ತ್ರಿವರ್ಣ ಧ್ವಜ ಪ್ರತಿಯೊಂದು ಕುಟುಂಬದ ಸ್ವಾಭಿಮಾನದ ಸಂಕೇತವಾಗಬೇಕು, ಸಾರ್ವಭೌಮತ್ವಕ್ಕೆ ಧಕ್ಕೆಯಾದಾಗ ಅದರ ಪರ ನಿಲ್ಲಬೇಕಾದ ಮನೋಭಾವನೆ ನಾವೆಲ್ಲರೂ ಬೆಳೆಸಿಕೊಳ್ಳಬೇಕಾಗಿದೆ.
ಗ್ಯಾರಂಟಿ ಯೋಜನೆಯಿಂದ ಬಡವರ ಬದುಕು ಸುಧಾರಣೆ: ಸಚಿವ ಶಿವಾನಂದ ಪಾಟೀಲ
ಶಾಸಕ ಯು.ಬಿ. ಬಣಕಾರ ಮಾತನಾಡಿ, ಪಟ್ಟಣದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ನೀಡಿದ್ದು, ಮುಂಬರುವ ದಿನಗಳಲ್ಲಿ ಪಟ್ಟಣದ ಸರ್ವತೋಮುಖ ಅಭಿವೃದ್ಧಿ ಮಾಡಲಾಗುವುದು ಎಂದರು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 558
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved