• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಣಿಬೆನ್ನೂರಿನಲ್ಲಿ ಯುದ್ಧ ಟ್ಯಾಂಕರ್ ಮೆರವಣಿಗೆಗೆ ಇಂದು ಸ್ಪೀಕರ್ ಖಾದರ್ ಚಾಲನೆ
ಆ. 15ರಂದು ಬೆಳಗ್ಗೆ 7.45ಕ್ಕೆ ನಗರದ ಎಪಿಎಂಸಿ ಗಣೇಶ ದೇವಸ್ಥಾನ ಬಳಿ ಟ್ಯಾಂಕರ್‌ಗೆ ಸ್ಪೀಕರ್ ಯು.ಟಿ. ಖಾದರ್ ಪೂಜೆ ಸಲ್ಲಿಸಿ, ನಂತರ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ಶಾಸಕರ ಭಾವಚಿತ್ರ ಅಳವಡಿಕೆಗೆ ಬಿಜೆಪಿ ವಿರೋಧ
ನಗರಸಭೆ ಸದಸ್ಯ ಪ್ರಕಾಶ ಪೂಜಾರ ಮಾತನಾಡಿ, ಯುದ್ಧ ಟ್ಯಾಂಕರ್ ಅಳವಡಿಕೆಗೆ ನಗರಸಭೆಯಲ್ಲಿ ಜರುಗಿದ ಸಭೆಯಲ್ಲಿ ಸರ್ವ ಸದಸ್ಯರ ಸರ್ವನಾಮತದಿಂದ ಠರಾವು ಅಂಗೀಕರಿಸಲಾಗಿತ್ತು. ಯುದ್ಧ ಟ್ಯಾಂಕರ್‌ಗೆ ಶಾಸಕರ ಅನುದಾನದಿಂದ ಹಣ ಬಿಡುಗಡೆಯಾಗಿದ್ದರಿಂದ ಅವರು ತಮ್ಮ ಹೆಸರು ಹಾಕಿಕೊಳ್ಳಲಿ. ಅದನ್ನು ಬಿಟ್ಟು ಪಿಕೆಕೆ ಸಂಸ್ಥೆ ಹೆಸರು ಹಾಕಿರುವುದು ಖಂಡನೀಯವಾಗಿದೆ ಎಂದರು.
ತಾಯಿ ಗೌರವಿಸುವ ದೇಶ ಎಂದಿಗೂ ಬಡವಾಗದು: ಬಸವರಾಜ ಬೊಮ್ಮಾಯಿ
ಜನ್ಮ ಪೂರ್ವದ ಸಂಬಂಧವಿರುವುದು ಒಂದೇ, ಅದು ತಾಯಿ- ಮಗುವಿನ ಸಂಬಂಧ. ಮಿಕ್ಕೆಲ್ಲ ಸಂಬಂಧಗಳು ಜನ್ಮ ತಾಳಿದ ನಂತರದ್ದು. ಜನ್ಮ ಪೂರ್ವದಲ್ಲಿ ತಾಯಿಯ ಗರ್ಭದಲ್ಲಿ ಪ್ರಾರಂಭವಾಗಿರುವ ತಾಯಿಯ ಸಂಬಂಧ ಭೂಗರ್ಭಕ್ಕೆ ಹೋಗುವವರೆಗೂ ಇರುತ್ತದೆ.
ಜನತಾ ಶಿಕ್ಷಣ ಸಂಘದ ವಿರುದ್ಧದ ಆರೋಪ ನಿರಾಧಾರ: ಬಿ.ಎಸ್. ಅಕ್ಕಿವಳ್ಳಿ
ಆಡಳಿತ ಮಂಡಳಿಯ ಅಧ್ಯಕ್ಷರ ನೆಂಟಸ್ಥರು ಹಾನಗಲ್ಲ ತಾಲೂಕು ಹೊರತುಪಡಿಸಿ ಬೇರೆ ಊರುಗಳಲ್ಲಿ ಯಾರಿದ್ದಾರೆ ಎಂದು ಮಾಹಿತಿಯನ್ನು ಮಂಜುನಾಥ ಅವರೇ ಸಂಘಕ್ಕೆ ತಿಳಿಸಬೇಕು. ನಾವು ಕ್ರಮ ಜರುಗಿಸಲು ಸಿದ್ಧ ಎಂದು ಅಧ್ಯಕ್ಷ ಬಿ.ಎಸ್. ಅಕ್ಕಿವಳ್ಳಿ ತಿಳಿಸಿದರು.
ಧರ್ಮಸ್ಥಳ ಪ್ರಕರಣದ ಸತ್ಯವನ್ನು ಸರ್ಕಾರ ಬಹಿರಂಗಪಡಿಸಲಿ: ಸಂಸದ ಬಸವರಾಜ ಬೊಮ್ಮಾಯಿ
ಧರ್ಮಸ್ಥಳ ಪ್ರಕರಣದಲ್ಲಿ ಡಿಕೆಶಿ ಏನು ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ಆದರೆ ಪ್ರಕರಣದಲ್ಲಿ ಈವರೆಗೆ ಏನೇನು ಆಗಿದೆ, ತನಿಖೆಯಲ್ಲಿ ಇತ್ತೀಚೆಗೆ ಏನು ಗೊತ್ತಾಗಿದೆ ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ ಮಳೆ ಅಡ್ಡಿ
೭೯ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಅಗತ್ಯ ಸಿದ್ಧತಾ ಕಾರ್ಯ ಜಿಟಿ ಜಿಟಿ ಮಳೆಯ ನಡುವೆಯೇ ನಡೆಸಲಾಗಿದೆ. ಕಳೆದ ನಾಲ್ಕು ದಿನಗಳಿಂದ ಜಿಟಿ ಜಿಟಿ ಮಳೆಯಾಗುತ್ತಿದ್ದು, ಕ್ರೀಡಾಂಗಣ ಒದ್ದೆಯಾಗಿದೆ.
ಕಳಪೆ ಬೀಜ, ರಸಗೊಬ್ಬರ ಮಾರಾಟಕ್ಕೆ ಕಡಿವಾಣ ಹಾಕಲು ಆಗ್ರಹಿಸಿ ಪ್ರತಿಭಟನೆ
ಅಖಿಲ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಹನುಮಂತಪ್ಪ ದಿವಿಗೀಹಳ್ಳಿ ಮಾತನಾಡಿ, ಜಿಲ್ಲೆಯಲ್ಲಿ ಕಳಪೆ ಬೀಜ ಹಾಗೂ ಕಳಪೆ ರಸಗೊಬ್ಬರ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಆರೋಪಿಸಿದರು.
ಹಾವೇರಿಯಲ್ಲಿ ಆಶಾಗಳ ಹೋರಾಟ ತಾತ್ಕಾಲಿಕ ಅಂತ್ಯ
ಆಶಾ ಕಾರ್ಯಕರ್ತೆಯರ ಎಲ್ಲ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಬೇಕು, ಇಲ್ಲವಾದರೆ ಎರಡನೇ ಹಂತದ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡುತ್ತಾ ಆಕ್ರೋಶ ವ್ಯಕ್ತಪಡಿಸಿ ಮೊದಲನೇ ಹಂತದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದರು.
ವಿದ್ಯಾರ್ಥಿಗಳು ಪುಸ್ತಕದ ಸಂಗ ಮಾಡಲಿ: ಪ್ರೊ. ಶಾಂತಾದೇವಿ ಟಿ.
ಜ್ಞಾನದಾಹ ತೀರಿಸುವಲ್ಲಿ ಗ್ರಂಥಪಾಲಕರ ಪಾತ್ರ ಮಹತ್ವದ್ದಾಗಿದ್ದು, ಗ್ರಂಥಪಾಲಕರು ಗ್ರಂಥಾಲಯಗಳ ಮೂಲಕ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಜ್ಞಾನದಾಹ ತೀರಿಸುವ ಕೆಲಸ ಮಾಡುತ್ತಾರೆ.
ರಟ್ಟೀಹಳ್ಳಿಯ ಫುಟ್‍ಪಾತ್‌ನಲ್ಲಿ ನಿಲ್ಲಿಸಿರುವ ವಾಹನ ತೆರವು ಮಾಡದಿದ್ದರೆ ಕ್ರಮ: ಪೊಲೀಸರ ಎಚ್ಚರಿಕೆ
ಗ್ಯಾರೇಜ್ ಮಾಲೀಕರು, ವ್ಯಾಪಾರಸ್ಥರು ತಕ್ಷಣ ಫುಟ್‍ಪಾತ್‌ನಲ್ಲಿ ನಿಲ್ಲಿಸಿರುವ ನಿರುಪಯುಕ್ತ ವಾಹನಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದರು. ತಕ್ಷಣ ತೆರವು ಮಾಡದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಎಚ್ಚರಿಸಿದರು.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 558
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved