ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಗಳಿಸಲು ನಾಯಕತ್ವ ಗುಣ ಮುಖ್ಯ: ಕುಮಾರ ಬೆಣ್ಣಿ
ರಾಣಿಬೆನ್ನೂರು ನಗರದ ಕೆಎಲ್ಐ ಸಂಸ್ಥೆ ರಾಜರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ಜೆಸಿಐ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಸಂವಹನ ಮತ್ತು ನಾಯಕತ್ವ ಕೌಶಲ್ಯ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಚಿವರು ಉದ್ಘಾಟಿಸಿದ ಎರಡೇ ದಿನಕ್ಕೆ ಸುಟ್ಟ ವಿದ್ಯುತ್ ಪರಿವರ್ತಕ, ರೈತರಿಂದ ಪ್ರತಿಭಟನೆ
ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ಸಚಿವ ಕೆ.ಜೆ.ಜಾರ್ಜ್ ಉದ್ಘಾಟಿಸಿದ ಎರಡೇ ದಿನಗಳಲ್ಲಿ ವಿದ್ಯುತ್ ಪರಿವರ್ತಕ ಸುಟ್ಟುಹೋಗಿದ್ದು, ರೈತರು ಹೆಸ್ಕಾಂ ವಿರುದ್ಧ ಪ್ರತಿಭಟನೆ ನಡೆಸಿದರು.
ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಹಿಂಪಡೆಯಿರಿ: ಬಸವರಾಜ ಶಿವಣ್ಣನವರ
ಎರಡು ವರ್ಷಗಳ ಹಿಂದೆ ಆರಂಭಿಸಿದ ಹಾವೇರಿ ವಿಶ್ವ ವಿದ್ಯಾಲಯ ಮುಚ್ಚುವ ತೀರ್ಮಾನ ಕೈಬಿಟ್ಟು, ವಿಶ್ವ ವಿದ್ಯಾಲಯವನ್ನು ಉಳಿಸಿ ಅಭಿವೃದ್ಧಿಪಡಿಸಬೇಕು ಎಂದು ಶಾಸಕ ಬಸವರಾಜ ಶಿವಣ್ಣನವರ ಅವರಿಗೆ ಹಾವೇರಿ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಸದಸ್ಯರು ಮನವಿ ಸಲ್ಲಿಸಿದರು.
ಬೆಳೆ ಉಳಿವಿಗಾಗಿ ಹಗಲು ವೇಳೆ ಕೃಷಿ ಪಂಪ್ಸೆಟ್ಗಳಿಗೆ ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹ
ಕತ್ತಲಿನಲ್ಲಿ ಯಾವ ಕಡೆಗೆ ನೀರು ಹಾಯುತ್ತದೆ ಎಂಬುದರ ಅರಿವು ಸಹ ಆಗದೇ ಇರುವುದರಿಂದ ಹಗಲು ವೇಳೆಯಲ್ಲಿಯೇ 7 ತಾಸು ವಿದ್ಯುತ್ ನೀಡುವಂತೆ ರೈತರು ಆಗ್ರಹಿಸಿದರು.
ಭಕ್ತರ ಪಾಲಿನ ಕಲ್ಪವೃಕ್ಷವಾಗಿದ್ದ ಶಿವಲಿಂಗ ಶ್ರೀಗಳು: ಲೀಲಾವತಿ ಪಾಟೀಲ
ಬಟ್ಟೆ ಮತ್ತು ಬಂಗಾರವನ್ನು ಸಮವಾಗಿ ಕಂಡ ಲಿಂ. ಶಿವಲಿಂಗ ಶ್ರೀಗಳು ತಮಗಾಗಿ ಯಾವುದನ್ನು ಅಪೇಕ್ಷೆ ಪಡೆದೇ ಸಮಾಜಕ್ಕೆ ನೀಡಿದ ಅವರು ವೈರಾಗ್ಯದ ಸಾಕಾರ ಮೂರ್ತಿಗಳಾಗಿದ್ದರು
ಗ್ಯಾರಂಟಿ ಯೋಜನೆ ಸಮಸ್ಯೆಗೆ ಶೀಘ್ರ ಪರಿಹಾರ: ಎಸ್.ಆರ್. ಪಾಟೀಲ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರ ಆರೋಗ್ಯ ಸಮಸ್ಯೆಯಿಂದ ಗೃಹಲಕ್ಷ್ಮೀ ಯೋಜನೆ ಹಣ ಜಮೆಯಾಗುವುದು ವಿಳಂಬವಾಗಿದೆ. ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಎಸ್.ಆರ್. ಪಾಟೀಲ ತಿಳಿಸಿದರು.
ಗುರು ಮಾರ್ಗದಲ್ಲಿ ಭಕ್ತರು ಸಾಗಲಿ: ಸಂಸದ ಬಸವರಾಜ ಬೊಮ್ಮಾಯಿ
ನಮ್ಮ ಕಾಯಕದಿಂದ ದೊಡ್ಡವರಾಗುತ್ತೇವೆ. ಸಂಸ್ಕಾರ ಮತ್ತು ಸಂಸ್ಕೃತಿ ಬೆಳೆಯಲು ಮಠದ ಅವಶ್ಯಕತೆ ಇದೆ. ಗುರು ನಡೆದಂತೆ ಭಕ್ತರು ಪಾಲನೆ ಮಾಡಬೇಕು.
ಕ್ವಿಂಟಲ್ ಶುಂಠಿಗೆ ₹10 ಸಾವಿರ ನಿಗದಿ ಮಾಡಿ: ರಾಮಣ್ಣ ಕೆಂಚಳ್ಳೇರ ಆಗ್ರಹ
ಜಿಲ್ಲೆಯಲ್ಲಿ ಸಾವಿರಾರು ರೈತರು ಸಾಲು ಮಾಡಿ ಶುಂಠಿಯನ್ನು ಬೆಳೆಯುತ್ತಿದ್ದು, ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ. ಹಾಗಾಗಿ ಸರ್ಕಾರ ಕ್ವಿಂಟಲ್ಗೆ ₹10 ಸಾವಿರದಂತೆ ಬೆಂಬಲ ಬೆಲೆ ನಿಗದಿ ಮಾಡಿ ಖರೀದಿಸಬೇಕು.
ಪತ್ತಿನ ಸಹಕಾರ ಸಂಘಗಳ ಬಲವರ್ಧನೆಗೆ ಸಹಕಾರ ಅಗತ್ಯ: ಸುಭಾಸ ಗಡೆಪ್ಪನವರ
ಕೆಸಿಸಿ ಬ್ಯಾಂಕ್ನಿಂದ ರೈತರಿಗೆ ಟ್ರ್ಯಾಕ್ಟರ್ ಸಾಲ, ಪಂಪ್ಸೆಟ್, ಹೈನುಗಾರಿಕೆಗೆ ಸೇರಿದಂತೆ ವಿವಿಧ ಸಾಲಗಳನ್ನು ರೈತರಿಗೆ ನೀಡುತ್ತಾ ಬಂದಿದೆ
ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ಸಿಗಲಿ: ಕೆ.ಎಂ. ಮಲ್ಲಿಕಾರ್ಜುನ
ಮಾಸಣಗಿ ಗ್ರಾಮ ಪಂಚಾಯಿತಿ ಆವರಣದಲ್ಲಿ ತಾಲೂಕು ಪಂಚಾಯಿತಿ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಜಲ ಸಂಜೀವಿನಿ ಯೋಜನೆಯಡಿಯಲ್ಲಿ 196 ಎಕರೆ ರೈತರ ವೈಯಕ್ತಿಕ ಭೂಮಿಯಲ್ಲಿ ಜಲಾನಯನ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
< previous
1
...
59
60
61
62
63
64
65
66
67
...
409
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು