• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾವೇರಿಯಲ್ಲಿ ಸರ್ಕಾರಿ ಭೂಮಿಯಲ್ಲೇ ಮಣ್ಣು ಲೂಟಿ: ಆಕ್ರೋಶ
ಜೆಸಿಬಿಯಿಂದ ಮಣ್ಣು ತೆಗೆದು ಹತ್ತಾರು ಟಿಪ್ಪರ್‌ಗಳ ಮೂಲಕ ಇಲ್ಲಿಯ ಮಣ್ಣನ್ನು ಮಾರಿ ಲಾಭ ಮಾಡಿಕೊಳ್ಳುವ ಮಾಫಿಯಾವೇ ಸೃಷ್ಟಿಯಾಗಿದೆ.
ಡಾ. ಬಾಬು ಜಗಜೀವನರಾಂ ಅಪ್ಪಟ ಪ್ರಜಾಪ್ರಭುತ್ವವಾದಿ
ಬಾಬೂಜಿ ಕೇವಲ ನಾಯಕರಾಗಿ ಅಷ್ಟೇ ಅಲ್ಲದೇ ಸಾಮಾಜಿಕ ನ್ಯಾಯದ ಹರಿಕಾರರಾಗಿ, ಶ್ರೇಷ್ಠ ಸಂಸದೀಯ ಪಟುವಾಗಿ ಜನಮಾನಸದಲ್ಲಿ ನೆಲೆಯೂರಿದ್ದಾರೆ.
ಹಾವೇರಿ ವಿವಿ ಉಳಿವಿಗಾಗಿ ಅಭಿಯಾನ: ಪ್ರೊ. ಡಿ.ಎ. ಕೊಲ್ಲಾಪುರೆ
ವಿವಿಯ ಅವಶ್ಯಕತೆ ಹಾವೇರಿ ಭಾಗದ ವಿದ್ಯಾರ್ಥಿಗಳಿಗೆ ಬಹಳಷ್ಟು ಇದ್ದು, ಇದರ ಉಳಿವಿಗಾಗಿ ಪ್ರತಿಯೊಬ್ಬರೂ ಹೋರಾಡಬೇಕಿದೆ.
ಬಾಬೂಜಿ ಸಮಾನತೆಗೆ ಶ್ರಮಿಸಿದ ಧೀಮಂತ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
ಡಾ. ಬಾಬು ಜಗಜೀವನರಾಂ ಅವರು ನಾಲ್ಕು ದಶಕಗಳ ಕಾಲ ಸಂಸತ್ ಸದಸ್ಯರಾಗಿ, ಸಚಿವರಾಗಿ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ. ರಾಜ್ಯದ, ರಾಷ್ಟ್ರದ ಕೃಷಿ ಸಚಿವರಾಗಿ ಹಸಿರುಕ್ರಾಂತಿಗೆ ಅವರು ಅಪಾರ ಕೊಡುಗೆ ನೀಡಿದ್ದಾರೆ.
ಹಾನಗಲ್ಲಿನಲ್ಲಿ ಜಗಜೀವನ್‌ರಾಂ ಜಯಂತಿ ಆಚರಣೆ
ಆಹಾರ ಉತ್ಪಾದನೆಯಲ್ಲಿ ಭಾರತವನ್ನು ಸ್ವಾವಲಂಬಿಯಾಗಿಸಿದ ಬಾಬು ಜಗಜೀವನ್‌ರಾಂ ಅವರ ತತ್ವಾದರ್ಶಗಳ ಪಾಲನೆ ಅಗತ್ಯವಾಗಿದೆ.
ಕುಟುಂಬ ಅಭಿವೃದ್ಧಿ ಜತೆ ದೇಶದ ಪ್ರಗತಿಗೂ ಯುವಕರು ಚಿಂತನೆ ಮಾಡಲಿ: ಡಾ. ಸುರೇಶ ಜಂಗಮಶೆಟ್ಟಿ
ರಾಷ್ಟ್ರದ ಯುವಕರು ಜವಾಬ್ದಾರಿಗಳಿಂದ ನುಣುಚಿಕೊಳ್ಳಬಾರದು. ರಾಷ್ಟ್ರವನ್ನು ಕಟ್ಟುವಲ್ಲಿ ಸ್ವಾತಂತ್ರ್ಯ ಹೋರಾಟ ಇತ್ತೀಚಿನ ಯುವಕರಿಗೊಂದು ಬಹು ದೊಡ್ಡ ಸ್ಫೂರ್ತಿಯಾಗಿದೆ.
ಅಲ್ಲಮಪ್ರಭು ವಚನಗಳ ವೈಚಾರಿಕ ನಿಲುವು ಭಿನ್ನ, ವಿಶಿಷ್ಟ: ಬಸವಶಾಂತಲಿಂಗ ಸ್ವಾಮೀಜಿ
ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ಶೂನ್ಯಪೀಠದ ಪ್ರಥಮ ಅಧ್ಯಕ್ಷರಾಗಿ ಅಲ್ಲಮಪ್ರಭು ಪ್ರಭಾವಿಸುವ ಶಕ್ತಿ ಪಡೆದಿದ್ದರು.
ದೇವರ ನಾಮಸ್ಮರಣೆಯಿಂದ ಚಿತ್ತ ಶುದ್ಧಿ: ಲಿಂಗರಾಜ ಮಹಾರಾಜ
ಮಾನವನು ಹೊರಗಿನ ವಿಷಯಗಳನ್ನು ದೂರವಿಟ್ಟು, ತನು, ಮನ ಹಾಗೂ ಬುದ್ಧಿಯನ್ನು ಕೇಂದ್ರಿಕರಿಸಿ ಧ್ಯಾನ ಮಾಡಬೇಕು. ಅಂತ್ಯಕಾಲದಲ್ಲಿ ದೇವರ ನಾಮಸ್ಮರಣೆ ಮಾಡುವ ಮೂಲಕ ಮುಕ್ತಿ ಪಡೆಯಬೇಕು.
ಜಲ್ಲಾಪುರ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟ: ನಾಯಿ ಸಾವು
ನಾಯಿಯೊಂದು ನಾಡ ಬಾಂಬ್‌ನ್ನು ಬಾಯಿಯಲ್ಲಿ ಕಚ್ಚಿದ್ದರಿಂದ ಕೂಡಲೇ ಬಾಂಬ್ ಸ್ಫೋಟಗೊಂಡ ಪರಿಣಾಮ ಅದರ ಮುಖ ಛಿದ್ರಗೊಂಡು ಸ್ಥಳದಲ್ಲೇ ಅಸುನೀಗಿದೆ.
ಹಾವೇರಿಯಲ್ಲಿ ಹುತಾತ್ಮರ ಸ್ಮರಣೆಯ ಕವಿಗೋಷ್ಠಿ
ಹುತಾತ್ಮ ಮೈಲಾರ ಮಹಾದೇವ, ತಿರಕಪ್ಪ ಮಡಿವಾಳರ ಹಾಗೂ ವೀರಯ್ಯ ಹಿರೇಮಠ ತ್ರಿವಳಿ ಸ್ವಾತಂತ್ರ್ಯ ಯೋಧರ ಪುಣ್ಯಸ್ಮರಣೆಯ ದಿನದಂದು ನಡೆದ ಕವಿಗೋಷ್ಠಿಯಲ್ಲಿ ಜಿಲ್ಲೆಯ ಹದಿನಾಲ್ಕು ಕವಿಗಳು ಭಾಗವಹಿಸಿದ್ದರು.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 446
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved