• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳಮೀಸಲು ಸಮೀಕ್ಷೆ ಜಾಗೃತಿ ಮೂಡಿಸಿ: ಉಪವಿಭಾಗಾಧಿಕಾರಿ ಶುಭಂ ಶುಕ್ಲಾ
ಜಾತಿಯಲ್ಲಿ ಉಪಜಾತಿಯನ್ನು ನಮೂದಿಸುವ ಬಗ್ಗೆ ಪರಿಶಿಷ್ಟ ಜಾತಿಯ ಸಮಾಜದವರಿಗೆ ಬಹಳಷ್ಟು ಗೊಂದಲ ಮೂಡಿಸಿದೆ ಎಂದು ಮುಖಂಡರು ಆರೋಪಿಸಿದರು.
ತಂದೆ ಸಾವಿನ ನೋವಿನಲ್ಲಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಅಣ್ಣ- ತಂಗಿ
ಪದ್ಮಾವತಿಪುರ ತಾಂಡಾ ನಿವಾಸಿಗಳಾದ ರಕ್ಷಿತಾ ಹನುಮಂತಪ್ಪ ಲಮಾಣಿ ಮತ್ತು ಧನರಾಜ ಹನುಮಂತಪ್ಪ ಲಮಾಣಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು.
ಹಾಲಿನ ದರ ಕಡಿತದ ಆದೇಶ ಹಿಂಪಡೆಯದಿದ್ದರೆ ಹೋರಾಟ: ಮಲ್ಲಿಕಾರ್ಜುನ ಬಳ್ಳಾರಿ
ಒಕ್ಕೂಟ ಉಳಿಸಲು ರೈತರು ಅಗತ್ಯ ಸಹಕಾರ ನೀಡಿ, ಸಂಸ್ಥೆಯನ್ನು ಸದೃಢವಾಗಿಸಲು ಅವಕಾಶ ಕೊಡಿ. ರೈತರ ಕಲ್ಯಾಣಕ್ಕೆ ಶ್ರಮಿಸೋಣ ಎಂದು ರೈತ ನಾಯಕರಲ್ಲಿ ಹಾವೇರಿ ಹಾಲು ಒಕ್ಕೂಟದ ಅಧ್ಯಕ್ಷ ಮಂಜನಗೌಡ ಪಾಟೀಲ ಮನವಿ ಮಾಡಿದರು.
ಹಾವೇರಿ ಮಾರುಕಟ್ಟೆಯಲ್ಲಿನ ಮಂಡಕ್ಕಿ ಭಟ್ಟಿ, ಕಾರ ಕುಟ್ಟುವ ಯಂತ್ರ ಸ್ಥಳಾಂತರ ಮಾಡಲು ಆಗ್ರಹಿಸಿ ಪ್ರತಿಭಟನೆ
ಕಾರ ಕುಟ್ಟುವ ವೇಳೆ ಘಾಟು ಹೆಚ್ಚಾಗಿ ಉಸಿರಾಡಲು ತೊಂದರೆಯಾಗುತ್ತಿದೆ. ಅಲ್ಲದೇ ಕಾರ ಕುಟ್ಟುವ ಯಂತ್ರಗಳಿಂದ ಉಂಟಾಗುತ್ತಿರುವ ಶಬ್ದದಿಂದ ಅಕ್ಕಪಕ್ಕದ ಅಂಗಡಿಗಳ ಹಾಗೂ ಮನೆಗಳ ನಿವಾಸಿಗಳು ಕಿರಿಕರಿ ಅನುಭವಿಸುವಂತಾಗಿದೆ ಎಂದು ಸ್ಥಳೀಯರು ದೂರಿದರು.
ಅಕಾಲಿಕ ಮಳೆಗೆ ಬ್ಯಾಡಗಿ ಮೆಣಸಿನಕಾಯಿ ವಹಿವಾಟಿಗೆ ಅಡ್ಡಿ : ಏಕಾಏಕಿ ಟೆಂಡರ್ ಪ್ರಕ್ರಿಯೆಯ ಸ್ಥಗಿತ
ಬಹುದೊಡ್ಡ ಅನಾಹುತ ಸೃಷ್ಟಿಸುವ ಭಯದಲ್ಲಿದ್ದ ವರ್ತಕರು ಹಾಗೂ ದಲಾಲರು, ಏಕಾಏಕಿ ಟೆಂಡರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದ್ದಲ್ಲದೇ ಎಲ್ಲ ಚೀಲಗಳನ್ನು ಪ್ಲಾಸ್ಟಿಕ್ ಹೊದಿಕೆ ಹಾಗೂ ತಾಡಪಾಲನಿಂದ ಮುಚ್ಚುವ ಮೂಲಕ ಮಳೆ ನೀರಿಗೆ ತೊಯ್ಯದಂತೆ ಮುಚ್ಚುವ ಮೂಲಕ ರೈತರಿಗೆ ಅಗಬೇಕಾಗಿದ್ದ ನಷ್ಟವನ್ನು ತಡೆಹಿಡಿದರು.
ಅಸಮಾನತೆ ವಿರುದ್ಧ ಹೋರಾಡಿದ್ದ ದೇವರ ದಾಸಿಮಯ್ಯ: ಶುಭಂ ಶುಕ್ಲಾ
ಮುದೆನೂರಿನ ನೀರಿನ ಸೆಲೆಗಳನ್ನು ಬಳಸಿ ಬೇಸಾಯ ಮಾಡುತ್ತಾ ದಾಸೋಹಕ್ಕಾಗಿ ತನ್ನ ಕಣಜದಲ್ಲಿದ್ದ ಇಳೆಯ ಬೆಳೆಯನ್ನು ಬಳಸಿ, ಜನರಿಗೆ ಹಂಚುತ್ತಾ ಕಾಯಕ- ದಾಸೋಹ ಪರಿಕಲ್ಪನೆ ತಿಳಿಸಿ ದೇವರ ಅನುಗ್ರಹ ಪಡೆದು ದೇವರ ದಾಸಿಮಯ್ಯನಾದ ಎಂದು ಉಪವಿಭಾಗಾಧಿಕಾರಿ ಶುಭಂ ಶುಕ್ಲಾ ತಿಳಿಸಿದರು.
ಸರ್ಕಾರಿ ನೌಕರಿ ಎನ್ನದೇ ರೈತರ ಮಕ್ಕಳಿಗೆ ಕನ್ಯೆ ಕೊಡಿ: ಶಿವಯೋಗಿ ಶಿವಕುಮಾರ ಸ್ವಾಮೀಜಿ
ಎಲ್ಲ ತಾಯಂದಿರು ಯೋಚಿಸಿ ರೈತರ ಮಕ್ಕಳಿಗೆ ಮಗಳನ್ನು ಕೊಟ್ಟು ಕನ್ಯಾದಾನ ಮಾಡಿದರೆ ರೈತರ ಮಕ್ಕಳು ಉತ್ತಮ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಶಿವಯೋಗಿ ಶಿವಕುಮಾರ ಸ್ವಾಮೀಜಿ ತಿಳಿಸಿದರು.
ಮನುಕುಲದ ಏಳ್ಗೆಗೆ ಶ್ರಮಿಸಿದ್ದ ಸಿದ್ಧಗಂಗಾ ಶ್ರೀ: ಸುರೇಶ ಅರಳಿಕಟ್ಟಿ
ಅಕ್ಷರ ಮತ್ತು ಅನ್ನ ದಾಸೋಹದ ಮೂಲಕ ಮನುಕುಲದ ಸರ್ವಾಂಗೀಣ ಏಳ್ಗೆಗೆ ಬದುಕನ್ನು ಮೀಸಲಿಟ್ಟ ಮಹಾತ್ಮರಲ್ಲಿ ಶಿವಕುಮಾರ ಸ್ವಾಮೀಜಿ ಅವರ ಕಾಯಕ ನಿಷ್ಠೆ ಸರ್ವ ಶ್ರೇಷ್ಠವಾಗಿದೆ.
ಕೆ.ಎಫ್. ಪಾಟೀಲರ ತ್ಯಾಗ ಸ್ಮರಿಸಲು ಆವರಗೆರೆ ರುದ್ರಮುನಿ ಮನವಿ
ಹುತಾತ್ಮ ಮೈಲಾರ ಮಹಾದೇವಪ್ಪ ಹಾಗೂ ಸ್ವಾತಂತ್ರ್ಯ ಸೇನಾನಿ ಸಂಗೂರ ಕರಿಯಪ್ಪ ಅವರ ವಿದ್ಯಾಗುರುಗಳಾದ ಕೆ.ಎಫ್. ಪಾಟೀಲರು ತಮ್ಮ ಶಿಷ್ಯ ಸಮೂಹವನ್ನು ಸ್ವಾತಂತ್ರ್ಯ ಹೋರಾಟಕ್ಕೆ ಹುರಿದುಂಬಿಸಿದ್ದರು.
ಹಾವೇರಿಯಲ್ಲಿ ವಂದೇ ಭಾರತ್ ನಿಲುಗಡೆಗೆ ರುದ್ರಪ್ಪ ಲಮಾಣಿ ಅಭಿನಂದನೆ
ರೈಲ್ವೆ ಸಚಿವ ವಿ. ಸೋಮಣ್ಣನವರು ವಿಶೇಷವಾಗಿ ಪರಿಗಣಿಸಿ ನಿಲುಗಡೆಗೆ ಆದೇಶವನ್ನು ಹೊರಡಿಸಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಹಾವೇರಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ಕೇಂದ್ರ ಸರ್ಕಾರದ ರೈಲ್ವೆ ಅಧಿಕಾರಿಗಳಿಂದ ಆದೇಶವನ್ನು ಹೊರಡಿಸಿದ್ದಾರೆ. ಅದ್ದರಿಂದ ಸಚಿವರನ್ನು ಅಭಿನಂದಿಸುವುದಾಗಿ ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 446
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved