ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತ್ರಿವರ್ಣ ಧ್ವಜ ಸ್ವಾಭಿಮಾನದ ಸಂಕೇತ: ನಿಂಗಪ್ಪ ಬಟ್ಟಲಕಟ್ಟಿ
ಆ. 14ರಂದು ಪಟ್ಟಣದಲ್ಲಿ ತಿರಂಗಾ ಧ್ವಜದೊಂದಿಗೆ ಬೃಹತ್ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ. ಸ್ವಾತಂತ್ರ್ಯೋತ್ಸವ ಆಚರಣೆ ಹಿನ್ನೆಲೆ ಈಗಾಗಲೇ ಹರ ಘರ್ ತಿರಂಗಾ ಯಾತ್ರೆ ಜಾರಿಯಲ್ಲಿದೆ. ಇದರೊಟ್ಟಿಗೆ ಗುರುವಾರ ಬೆಳಗ್ಗೆ ಬೈಕ್ ರ್ಯಾಲಿ ಸಹ ಹಮ್ಮಿಕೊಳ್ಳಲಾಗಿದೆ.
ಬ್ಯಾಡಗಿಯಲ್ಲಿ ಆಶ್ರಯ ನಿವೇಶನ ಹಂಚಿಕೆ ಪ್ರಕ್ರಿಯೆ ಮುಂದೂಡಿಕೆ
ನಿವೇಶನ ಹಂಚಿಕೆ ಮಾಡಲು ಕೆಲ ತಾಂತ್ರಿಕ ಸಮಸ್ಯೆಗಳು ಎದುರಾಗಿವೆ. ಅದರಲ್ಲೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಆರ್ಡಿ ನಂಬರಗಳ ಅವಶ್ಯಕತೆಯಿದ್ದು, ಹೀಗಾಗಿ ಎಲ್ಲ ಫಲಾನುಭವಿಗಳ ಆರ್ಡಿ ನಂಬರ್ ಪಡೆದುಕೊಳ್ಳಲಾಗುತ್ತಿದ್ದು, ಈ ಪ್ರಕ್ರಿಯೆ ವಿಳಂಬವಾಗಿದೆ.
ಪೌರಕಾರ್ಮಿಕರ ನೇಮಕದಲ್ಲಿ ಅನ್ಯಾಯ ಖಂಡಿಸಿ ಸವಣೂರಿನ ಪುರಸಭೆ ಎದುರು ಕಾರ್ಮಿಕರ ಪ್ರತಿಭಟನೆ
ಪುರಸಭೆಯಲ್ಲಿ ಹಲವು ವರ್ಷಗಳ ಕಾಲ ನಮ್ಮನ್ನು ದುಡಿಸಿಕೊಂಡು, ಮುಂಬರುವ ಕೆಲವು ದಿನಗಳಲ್ಲಿ ಮರುನೇಮಕ ಮಾಡಿಕೊಳ್ಳುವ ಭರವಸೆ ನೀಡಿ, ಸಂಬಳವನ್ನು ಸರಿಯಾಗಿ ನೀಡದೆ ವಂಚಿಸಲಾಗಿದೆ.
ನಿವೇಶನ ಇ ಸ್ವತ್ತು ನೀಡಲು ಸುವರ್ಣಕಾರರ ಕೈಗಾರಿಕಾ ಕೆಲಸಗಾರರ ಸಹಕಾರಿ ಸಂಘ ಒತ್ತಾಯ
ಸಂಘವು 1964ರಲ್ಲಿ ನೋಂದಣಿಯಾಗಿದ್ದು, ಸಂಘದ ಸದಸ್ಯರಿಗೆ ನಿವೇಶನ ನೀಡುವ ಸಲುವಾಗಿ ಇಜಾರಿಲಕ್ಮಾಪುರದ ಸರ್ವೇ ನಂಬರ್ 29 ಬ ಮತ್ತು 30ರಲ್ಲಿ 19 ಎಕರೆ ಜಮೀನನ್ನು ಸರ್ಕಾರ ಮಂಜೂರು ಮಾಡಿತ್ತು. 1980ರಲ್ಲಿ ಸಹಾಯಕ ಆಯುಕ್ತರು ಈ ಜಮೀನನ್ನು ಅವಾರ್ಡ್ ಮಾಡಿದ್ದಾರೆ.
ಸಂಪುಟದಿಂದ ರಾಜಣ್ಣ ವಜಾ ಖಂಡಿಸಿ ಮನವಿ, ಸಚಿವರಾಗಿ ಮುಂದುವರಿಸಲು ಸಂಘಟನೆಗಳ ಆಗ್ರಹ
ವಾಲ್ಮೀಕಿ ಸಮಾಜದ 15 ಮಂದಿ ಶಾಸಕರು, 3 ಸಂಸದರು ಹಾಗೂ ಮೂವರು ಎಂಎಲ್ಸಿಗಳು ಕಾಂಗ್ರೆಸ್ ಸರ್ಕಾರದಲ್ಲಿದ್ದಾರೆ. ಈ ಹಿನ್ನೆಲೆ ರಾಜ್ಯ ಸರ್ಕಾರ ತತ್ಕ್ಷಣವೇ ರಾಜಣ್ಣ ಅವರನ್ನು ಸಚಿವ ಸಂಪುಟದಲ್ಲಿ ಮುಂದುವರಿಸಬೇಕು. ಇಲ್ಲದೇ ಹೋದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಪಿಒಪಿ ಗಣಪತಿ ಮೂರ್ತಿ ಮಾಡದಂತೆ ಅಧಿಕಾರಿಗಳ ಎಚ್ಚರಿಕೆ
ನಗರದ ಕುರುಬಗೇರಿ, ಮಾರುತಿ ನಗರ, ಸಿದ್ದೇಶ್ವರ ನಗರ, ದೊಡ್ಡಪೇಟೆ, ಕೋಟೆ, ವಾಗೀಶ ನಗರ ಸೇರಿದಂತೆ ಅನೇಕ ಕಡೆ ಗಣಪತಿ ಮಾಡುವ ಕಲಾವಿದರ ಮನೆ ಹಾಗೂ ಮಳಿಗೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಣಿಬೆನ್ನೂರಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತಿರಂಗಾ ಯಾತ್ರೆ
ಅಭಾವಿಪ ರಾಜ್ಯ ಕಾರ್ಯಕಾರಿಣಿ ಸದಸ್ಯ ಅಭಿಲಾಷ್ ಬದಾಮಿ ಮಾತನಾಡಿ, ಸ್ವಾತಂತ್ರ್ಯ ನಮಗೆ ದಾನವಾಗಿ ಸಿಕ್ಕಿಲ್ಲ. ಕೋಟ್ಯಂತರ ಬಲಿದಾನ ಪ್ರತೀಕವಾಗಿದೆ ಎಂದರು.
ಹಾವೇರಿಯಲ್ಲಿ ಮುಂದುವರಿದ ಆಶಾಗಳ ಅಹೋರಾತ್ರಿ ಧರಣಿ
ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿ ಶಾಮಿಯಾನ ಹಾಕಿಕೊಂಡು ಧರಣಿ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ಜಿಟಿ ಜಿಟಿ ಮಳೆಯಲ್ಲೇ ಹೋರಾಟ ಮುಂದುವರಿಸಿದರು.
ಜಾನಪದ ವಿಶ್ವವಿದ್ಯಾಲಯದ ಹೊರಗುತ್ತಿಗೆ ಸಿಬ್ಬಂದಿಗೆ 5 ತಿಂಗಳಿಂದ ಇಲ್ಲ ವೇತನ!
ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಚ್ಛತಾ ಸಿಬ್ಬಂದಿ, ಗಾರ್ಡನ್ ಸಿಬ್ಬಂದಿ, ವಾಹನ ಚಾಲಕರು, ಭದ್ರತಾ ಕೆಲಸಗಾರರು, ಕಚೇರಿ ಸಹಾಯಕರು ಹಾಗೂ 20ಕ್ಕೂ ಹೆಚ್ಚು ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರಿಗೆ ಸುಮಾರು ೫ ತಿಂಗಳಕ್ಕೂ ಹೆಚ್ಚಿನ ಸಂಬಳ ನೀಡಿಲ್ಲ.
ಸರ್ಕಾರದ ಯೋಜನೆ ಫಲಾನುಭವಿಗಳಿಗೆ ನೀಡದ ಹುಲಗೂರ ಗ್ರಾಮ ಪಂಚಾಯಿತಿ: ಆರೋಪ
ಹುಲಗೂರ ಗ್ರಾಪಂನಲ್ಲಿ ರೈತರ ಮನವಿಗಳನ್ನು ತಿರಸ್ಕಾರ ಮಾಡುವ ಮೂಲಕ ರೈತರನ್ನು ಕಡೆಗಣಿಸಲಾಗುತ್ತಿದೆ.
< previous
1
...
60
61
62
63
64
65
66
67
68
...
558
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ