• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾಭಿಮಾನದ ಬದುಕು ಎಲ್ಲರದಾಗಲಿ: ಮಹಾಂತ ಸ್ವಾಮೀಜಿ
ಸಂಸ್ಕಾರ ಮುಖ್ಯ. ಅದನ್ನು ಮಕ್ಕಳಿಗೆ ತಿಳಿಸಬೇಕು. ಓದಿದವನು ಕೆಟ್ಟವನಾಗಬಹುದು. ಆದರೆ ಸಂಸ್ಕಾರ ಇದ್ದವರು ಕೆಟ್ಟವನಾಗಲು ಸಾಧ್ಯವಿಲ್ಲ.
ಕಾಂಗ್ರೆಸ್ಸಿನಲ್ಲಿ ಯುವಕರಿಗೆ ಆದ್ಯತೆ: ಶಾಸಕ ಶ್ರೀನಿವಾಸ ಮಾನೆ
ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿರೋಧಿಯಾಗಿರುವ ಬಿಜೆಪಿಯ ನಡೆ ಹಲವು ಸಂಶಯಗಳನ್ನು ಹುಟ್ಟು ಹಾಕಿದೆ.
ಬೇಡ್ತಿ ವರದಾ ನದಿ ಜೋಡಣೆಗೆ ಪಕ್ಷಾತೀತ ಹೋರಾಟ: ಸಂಸದ ಬಸವರಾಜ ಬೊಮ್ಮಾಯಿ
ನಮ್ಮ ಜಿಲ್ಲೆಗೆ ನೀರು ಬೇಕು ಎನ್ನುವುದಕ್ಕೆ ನಾವು ರಾಜಕಾರಣ ಮಾಡಬೇಕು. ಆದರೆ, ಪಕ್ಷಾತೀತವಾಗಿ ಹೋರಾಟ ಮಾಡಬೇಕು.
ಸಾಹಿತ್ಯ ಅಧ್ಯಯನದಿಂದ ಮನುಷ್ಯನ ಆಂತರಿಕ ವಿಕಾಸ: ಲಿಂಗಯ್ಯ ಹಿರೇಮಠ
ಸಮಾಜದಲ್ಲಿಂದು ನಡೆಯುವ ಅನೇಕ ಅವಘಡಗಳಿಗೆ ಓದು ಮತ್ತು ಜ್ಞಾನದ ಕೊರತೆಯೇ ಕಾರಣವಾಗಿದೆ. ಯುವಕರು ಮತ್ತು ಮುಂದಿನ ಪೀಳಿಗೆಗೆ ಓದುವ ಸಂಸ್ಕೃತಿಯನ್ನು ಬೆಳೆಸಬೇಕಿದೆ.
ಬೇಡ್ತಿ ವರದಾ ನದಿ ಜೋಡಣೆ ಯೋಜನೆಗೆ ಕೇಂದ್ರ ಸಹಮತ: ಬೊಮ್ಮಾಯಿ
ಹಾವೇರಿ, ಗದಗ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯ ಜಲಾನಯನ ಪ್ರದೇಶದಲ್ಲಿ ಇತ್ತೀಚೆಗೆ ನೀರಿನ ಕೊರತೆ ಆಗುತ್ತಿದೆ.
ಗುಡಿಸಲುಕೊಪ್ಪ ಗ್ರಾಮದಲ್ಲಿ ರೈತ ಆತ್ಮಹತ್ಯೆ
ಮೃತ ರೈತರನ್ನು ಗುಡಿಸಲುಕೊಪ್ಪದ ಗಣೇಶ ಯಲ್ಲಪ್ಪ ಹೊರಗಿನಮನಿ (28) ಎಂದು ಗುರುತಿಸಲಾಗಿದೆ.
ತಡಸ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ
ಶಿಗ್ಗಾಂವಿ ತಾಲೂಕಿನ ದೊಡ್ಡ ಗ್ರಾಪಂ, ಸುತ್ತಮುತ್ತಲಿನ ತಾಲೂಕುಗಳ ಮಧ್ಯವರ್ತಿ ಕೇಂದ್ರ ಎನಿಸಿರುವ ತಡಸದ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ. ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು, ನರ್ಸ್‌ಗಳ ಕೊರತೆ ಇದ್ದು, ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ.
ಬಂಕಾಪುರ ತಾಲೂಕು ಕೇಂದ್ರವಾಗಲು ಹೋರಾಟ ಅಗತ್ಯ
ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ನಡೆದ ಬಂಕಾಪುರ ತಾಲೂಕು ಪುನರುತ್ಥಾನ ಹೋರಾಟ ಸಮಿತಿ ಸಭೆ ನಡೆಯಿತು. ಬಳಿಕ ಶಾಸಕ ಯಾಸೀರ್‌ ಅಹ್ಮದಖಾನ್ ಪಠಾಣ ಅವರಿಗೆ ಮನವಿ ಸಲ್ಲಿಸಲಾಯಿತು.
ಹಾವೇರಿ ಜಿಲ್ಲಾದ್ಯಂತ ಸಂಭ್ರಮದ ರಕ್ಷಾಬಂಧನ
ಶ್ರಾವಣ ಮಾಸದ ನೂಲಹುಣ್ಣಿಮೆ ಅಂಗವಾಗಿ ಸಹೋದರ ಸಹೋದರಿಯರ ಭ್ರಾತೃತ್ವದ ಸಂಕೇತ ಸಾರುವ ರಕ್ಷಾಬಂಧನ ಹಬ್ಬವನ್ನು ಶನಿವಾರ ನಗರ ಸೇರಿದಂತೆ ಜಿಲ್ಲಾದ್ಯಂತ ಅಣ್ಣ ತಮ್ಮಂದಿರಿಗೆ ರಾಖಿ ಕಟ್ಟುವ ಮೂಲಕ ಯುವತಿಯರು, ಮಹಿಳೆಯರು ಮತ್ತು ಮಕ್ಕಳು ಸಡಗರ ಸಂಭ್ರಮದಿಂದ ಆಚರಣೆ ಮಾಡಿದರು.
ನಾವೆಲ್ಲ ಒಂದೇ ಎಂಬ ಭಾವನೆ ಬೆಳೆದರೆ ಕೋಮುದ್ವೇಷ ದೂರ: ಪಠಾಣ
ಹಾವೇರಿಯ ವಿ.ಕೃ. ಗೋಕಾಕ ರಾಷ್ಟೀಯ ಸ್ಮಾರಕ ಟ್ರಸ್ಟ್‌, ಸವಣೂರು ತಾಲೂಕು ಆಡಳಿತ, ಕನ್ನಡ ಸಾಹಿತ್ಯ ಪರಿಷತ್ತು ಸವಣೂರು ತಾಲೂಕು ಘಟಕದ ಸಹಯೋಗದಲ್ಲಿ ಶನಿವಾರ ಸವಣೂರು ಪಟ್ಟಣದ ವಿ.ಕೃ. ಗೋಕಾಕ ಸಭಾಭವನದಲ್ಲಿ ವಿ.ಕೃ. ಗೋಕಾಕ ಅವರ 116ನೇ ಜನ್ಮ ದಿನಾಚರಣೆ ನಡೆಯಿತು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 558
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved