• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಗ್ಗಾಂವಿಯಲ್ಲಿ ಕೆಎಲ್‌ಇ ಸೆಟಲೈಟ್‌ ಪಾಲಿಕ್ಲಿನಿಕ್ ಉದ್ಘಾಟನೆ
ಶಿಗ್ಗಾಂವಿ ಪಟ್ಟಣದ ಹನುಮಂತಗೌಡ್ರು ಪಾಟೀಲ ಮಂಗಲ ಭವನದಲ್ಲಿ ಕೆಎಲ್‌ಇ ಸ್ಪೆಷಲಿಸ್ಟ್ ಸೆಟಲೈಟ್ ಪಾಲಿಕ್ಲಿನಿಕ್ ಉದ್ಘಾಟನೆ, ಉಚಿತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಸಂಸ್ಥೆಯ ಅಧ್ಯಕ್ಷ ಡಾ. ಪ್ರಭಾಕರ ಕೋರೆ ಉದ್ಘಾಟಿಸಿದ್ದಾರೆ. ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಲು ಸೆಟಲೈಟ್ ಪಾಲಿಕ್ಲಿನಿಕ್ ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಸವಾಲು ಎದುರಿಸುತ್ತಲೇ ಬಂದ ರಂಗಭೂಮಿ: ಪ್ರೊ. ಸುರೇಶ ಜಂಗಮಶೆಟ್ಟಿ
ಹಾನಗಲ್ಲ ತಾಲೂಕಿನ ಶೇಷಗಿರಿಯಲ್ಲಿ ವಿಶ್ವರಂಗಭೂಮಿ ದಿನಾಚರಣೆ ನಡೆಯಿತು. ಮೂವರು ರಂಗಕರ್ಮಿಗಳಾದ ರೇಣುಕಾ ಫಕ್ಕೀರಪ್ಪ ಛಲವಾದಿ (ಬೀದಿ ನಾಟಕ) ಕಲಬುರ್ಗಿಯ ಎಲ್.ಬಿ. ಹರಿಕೃಷ್ಣ ಹಾಗೂ ಬಳ್ಳಾರಿಯ ವೈ. ಮಂಜುನಾಥ ಅವರನ್ನು ಸನ್ಮಾನಿಸಲಾಯಿತು.
ಶಿಗ್ಗಾಂವಿ ಪುರಸಭೆ-₹2677 ಲಕ್ಷ ಆದಾಯ ನಿರೀಕ್ಷೆ
ಶಿಗ್ಗಾಂವಿ ಪಟ್ಟಣದ ಪುರಸಭೆ ಅಧ್ಯಕ್ಷ ಸಿದ್ಧಾರ್ಥಗೌಡ ಪಾಟೀಲ ಅವರು ೨೦೨೫-೨೬ನೇ ಸಾಲಿನ ಬಜೆಟ್‌ ಮಂಡಿಸಿದರು. ₹೨೬೭೭.೨೫ ಲಕ್ಷಗಳ ಆದಾಯ ನಿರೀಕ್ಷಿಸಿ, ₹೨೬೫೪.೭೫ ಲಕ್ಷ ವೆಚ್ಚವನ್ನು ಅಂದಾಜಿಸಿ ₹೨೨.೫೦ ಲಕ್ಷಗಳ ಉಳಿತಾಯ ಬಜೆಟ್‌ನ್ನು ಪುರಸಭೆಯಲ್ಲಿ ಮಂಡಿಸಿದರು.
ಯುಗಾದಿ, ರಂಜಾನ್ ಹಬ್ಬಗಳಿಗೆ ಭರ್ಜರಿ ಸಿದ್ಧತೆ
ಹಾವೇರಿ ನಗರದಲ್ಲಿ ಯುಗಾದಿ ಹಾಗೂ ರಂಜಾನ್ ಹಬ್ಬದ ತಯಾರಿ ಜೋರಾಗಿದ್ದು, ಹಬ್ಬದ ಹಿನ್ನೆಲೆ ಮಾರುಕಟ್ಟೆ ತುಂಬಿತುಳುಕುತ್ತಿದೆ. ಜನರು ಹೊಸ ಬಟ್ಟೆ, ಪೂಜಾ ಸಾಮಗ್ರಿ ಖರೀದಿ ಮಾಡಿದ್ದಾರೆ.
ಕುಡಿವ ನೀರಿನ ಸಮಸ್ಯೆ ಉದ್ಭವಿಸದಂತೆ ಜಾಗ್ರತಿ ವಹಿಸಿ: ಯು.ಬಿ. ಬಣಕಾರ
ಹಿರೇಕೆರೂರು ಪಟ್ಟಣದ ಶಾಸಕರ ಜನಸಂಪರ್ಕ ಕಾರ್ಯಾಲಯದಲ್ಲಿ ಶಾಸಕ ಯು.ಬಿ. ಬಣಕಾರ ಅವರು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿದರು.
ಜಲ ಸಂರಕ್ಷಣೆಗೆ ಜತೆ ಮಿತ ಬಳಕೆ ಅವಶ್ಯ: ನ್ಯಾಯಾಧೀಶ ಬಿ.ಆರ್. ಮುತಾಲಿಕದೇಸಾಯಿ
ನೀರು ನೈಸರ್ಗಿಕ ಸಂಪತ್ತಾಗಿದ್ದು, ಭೂಮಿಯ ಮೇಲಿನ ಪ್ರತಿ ಜೀವಸಂಕುಲಕ್ಕೂ ನೀರು ಅಗತ್ಯವಾಗಿದೆ.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆ ಆದೇಶ ಹಿಂಪಡೆಯಲು ಒತ್ತಾಯ
ರಾಜಕೀಯ, ಸಾಮಾಜಿಕವಾಗಿ ದಿಟ್ಟ ಹೋರಾಟಗಾರ, ಬಿಜೆಪಿಯ ಅತ್ಯುಚ್ಛ ನಾಯಕ ಬಸನಗೌಡ ಪಾಟೀಲರ ಉಚ್ಚಾಟನೆ ಹಾಸ್ಯಾಸ್ಪದವಾಗಿದೆ ಎಂದು ಮುಖಂಡರು ಆರೋಪಿಸಿದರು.
ಸವಣೂರಿನಲ್ಲಿ ದಾರ್ಶನಿಕರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
ಏ. 2ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಡಾ. ವಿ.ಕೃ. ಗೋಕಾಕ ಸಾಂಸ್ಕೃತಿಕ ಸಭಾ ಭವನದಲ್ಲಿ ದಾಸೀಮಯ್ಯ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣ ಸಮಾರಂಭ ಆಯೋಜನೆ, ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ಮಹನೀಯರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗುವುದು.
ಮಹಿಳೆಯರು ಆರ್ಥಿಕವಾಗಿ ಬೆಳೆಯಲು ಪರಸ್ಪರ ಸಹಕಾರ ಅವಶ್ಯ: ರವಿಕುಮಾರ
ಪ್ರತಿ ರಂಗದಲ್ಲಿಯೂ ಸಾಧನೆಗೆ ಮುಂದಾಗುತ್ತಿರುವ ಮಹಿಳೆಯರಿಗೆ ಹ್ಯಾಂಡ್ ಇನ್ ಹ್ಯಾಂಡ್ ಇಂಡಿಯಾ ಸಂಸ್ಥೆಯೂ ಉತ್ತಮ ಸಹಕಾರ ನೀಡಲು ಮುಂದಾಗುತ್ತಿದೆ.
ಕ್ಷಯರೋಗಿಗಳಿಗೆ ಬೇಕಿದೆ ಸಹಾಯಹಸ್ತ
ಈಗಾಗಲೇ ಜಿಲ್ಲೆಯಲ್ಲಿ ಹಲವಾರು ಜನರು ಸ್ವಯಂಪ್ರೇರಣೆಯಿಂದ ಮುಂದೇ ಬಂದು ಕ್ಷಯರೋಗಿಗಳನ್ನು ದತ್ತು ಪಡೆದು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಹೀಗಾಗಿ ದತ್ತು ಪಡೆದುಕೊಳ್ಳುವವರು ಸಂಖ್ಯೆ ಹೆಚ್ಚಾಗುವುದು ಅವಶ್ಯವಾಗಿದೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 447
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved