• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಬ್ಯಾಡಗಿ ಬಂದ್, ಬೃಹತ್ ಪ್ರತಿಭಟನಾ ಮೆರವಣಿಗೆ
ಅಗಲೀಕರಣಕ್ಕೆ ಸಮಸ್ಯೆಯಾಗಿರುವ ಮುಖ್ಯರಸ್ತೆಯಲ್ಲೇ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಪ್ರತಿಭಟನಾಕಾರರು ಸರ್ಕಾರ ಸೇರಿದಂತೆ ಅಗಲೀಕರಣಕ್ಕೆ ಅಡ್ಡಿಯಾಗಿರುವ ಕೆಲ ವರ್ತಕರ ವಿರುದ್ಧ ಘೋಷಣೆಗಳನ್ನು ಹಾಕಿದರು.
ಬ್ಯಾಡಗಿ ಮುಖ್ಯರಸ್ತೆ ಅಗಲೀಕರಣ ಹೋರಾಟ: ಸಂಧಾನ ಮಾತುಕತೆ ವಿಫಲ, ಹೋರಾಟ ನಿಲ್ಲದು
ಕೆಲ ಅಧಿಕಾರಿಗಳ ಕೈವಾಡದಿಂದ ಅಗಲೀಕರಣ ಪ್ರಕ್ರಿಯೆಗೆ ತೊಂದರೆಯಾಗಿದೆ. ಅಧಿಕಾರಿಗಳು ಸಾರ್ವಜನಿಕರ ಹಿತಾಸಕ್ತಿ ಪರವಾಗಿರಬೇಕೆ ಹೊರತು, ಜನವಿರೋಧಿ ಕಾರ್ಯಗಳಿಗೆ ಸಹಕಾರ ನೀಡಬಾರದು ಎಂದು ಹೋರಾಟಗಾರರು ಎಚ್ಚರಿಸಿದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ವಹಿಸಿ: ಶಾಸಕ ರುದ್ರಪ್ಪ ಲಮಾಣಿ ಸೂಚನೆ
ಪಂಚಾಯತ್‌ರಾಜ್ ಇಂಜಿನಿಯರಿಂಗ್ ವಿಭಾಗದ ಪ್ರಗತಿ ಪರಿಶೀಲಿಸಿದ ಶಾಸಕರು, 2022- 23ನೇ ಸಾಲಿನ ವಿವೇಕ ಯೋಜನೆಯಡಿ ಸರ್ಕಾರಿ ಪದವಿಪೂರ್ವ ಕಾಲೇಜು ಕಟ್ಟಡ ಕಾಮಗಾರಿ ಆಮೆಗತಿಯಲ್ಲಿ ಸಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಇಂದು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಬ್ಯಾಡಗಿ ಬಂದ್‌
ಪ್ರತಿಭಟನೆ ಹಿನ್ನೆಲೆ ಬ್ಯಾಡಗಿ ಸಂಪೂರ್ಣ ಬಂದ್ ಆಗಲಿದೆ. ಎಲ್ಲ ವ್ಯಾಪಾರ ವಹಿವಾಟು ಬಂದ್ ಆಗಲಿದೆ ಎಂದು ವರ್ತಕರ ಸಂಘ ಘೋಷಣೆ ಮಾಡಿ ಹೋರಾಟಕ್ಕೆ ಬೆಂಬಲ ನೀಡಲಿದೆ.
ಆರ್ಸಿಬಿ ಕಪ್‌ ಗೆದ್ದ ಸಂಭ್ರಮ, ವಿದ್ಯಾರ್ಥಿಗಳಿಗೆ ಹೋಳಿಗೆ ಊಟ
ಆರ್‌ಸಿಬಿ ಕಪ್‌ ಗೆದ್ದರೆ ಹೋಳಿಗೆ ಸೀಕರಣೆ ಊಟ ಬಡಿಸುವುದಾಗಿ ಮೊದಲೇ ಹೇಳಿದ್ದ ಇಲ್ಲಿಯ ಭಗತ್‌ಸಿಂಗ್‌ ಕಾಲೇಜಿನ ಅಧ್ಯಕ್ಷ ಸತೀಶ ಎಂ.ಬಿ. ಅವರು ಬುಧವಾರ ಮಧ್ಯಾಹ್ನ ಕಾಲೇಜಿನ ವಿದ್ಯಾರ್ಥಿಗಳಿಗೆ, ಸಿಬ್ಬಂದಿ ಸೇರಿದಂತೆ ನೂರಾರು ಜನರಿಗೆ ಹೋಳಿಗೆ ಸೀಕರಣೆ, ಅನ್ನ ಸಾಂಬಾರ ಬಡಿಸಿ ಸಂಭ್ರಮಪಟ್ಟರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಆರ್ಥಿಕ ತಜ್ಞ: ಲಿಂಗಯ್ಯ ಬಿ. ಹಿರೇಮಠ
ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿದ ಮಹಾತ್ಮ ಗಾಂಧಿಯವರು ಅವರಿಗೆ ರಾಜರ್ಷಿ ಬಿರುದು ನೀಡಿ ಗೌರವಿಸಿದ್ದರು.
ಹಾವೇರಿ ಜಿಲ್ಲೆಯ ಭವಿಷ್ಯಕ್ಕಾಗಿ ವರ್ತುಲ ರಸ್ತೆ ಅಗತ್ಯ: ಶಾಸಕ ರುದ್ರಪ್ಪ ಲಮಾಣಿ
ಜಿಲ್ಲೆಯ ಭವಿಷ್ಯದ ಹಿತದೃಷ್ಟಿಯಿಂದ ವರ್ತುಲ ರಸ್ತೆ ನಿರ್ಮಾಣವಾಗಬೇಕಾಗಿದೆ. ಸಂಬಂಧಿಸಿದ ಅಧಿಕಾರಿಗಳು ಈ ನಿಟ್ಟಿನಲ್ಲಿ ಆಸಕ್ತಿಯಿಂದ ಕೆಲಸ ಮಾಡಬೇಕು.
ರಸ್ತೆ ಕಾಮಗಾರಿ ಅಪೂರ್ಣ: ಅಧಿಕಾರಿಗಳಿಗೆ ಶಾಸಕ ಪಠಾಣ ತರಾಟೆ
ಮೇ ೧೦ರ ಒಳಗೆ ರಸ್ತೆಯಲ್ಲಿ ಸಣ್ಣಪುಟ್ಟ ತಗ್ಗುಗಳನ್ನು ಸರಿಪಡಿಸಬೇಕು. ಇಲ್ಲವಾದಲ್ಲಿ ಗುತ್ತಿಗೆದಾರರ ಮತ್ತು ಅಧಿಕಾರಿಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಎಚ್ಚರಿಕೆ ನೀಡಿದರು.
10 ಸಾವಿರ ಮನೆ ಪಟ್ಟಾ ನೀಡಲು ಸಿದ್ಧತೆ ಪೂರ್ಣಗೊಳಿಸಿ: ಶಾಸಕ ಶ್ರೀನಿವಾಸ ಮಾನೆ
ಜುಲೈ 15ರೊಳಗೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಹಸೀಲ್ದಾರರು ತಮ್ಮ ಸಿಬ್ಬಂದಿಯನ್ನು ತ್ವರಿತವಾಗಿ ಕಾರ್ಯನಿರ್ವಹಿಸುವಂತೆ ಜವಾಬ್ದಾರಿ ವಹಿಸಿ. 91 ಹೊಸ ಕಂದಾಯ ಗ್ರಾಮ ಹಾಗೂ ಉಪಗ್ರಾಮಗಳ ಘೋಷಣೆಗೆ ಯಾವುದೇ ಅಡೆತಡೆ ಸಲ್ಲದು.
ಜಿಲ್ಲಾ ಕೇಂದ್ರ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಿ: ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ
ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ ಮಾತನಾಡಿ, ರಾಣಿಬೆನ್ನೂರು ನಗರಕ್ಕೆ ಹೋಲಿಸಿದರೆ ಜಿಲ್ಲಾ ಕೇಂದ್ರ ಹಾವೇರಿ ನಗರ ತೀರಾ ಹಿಂದುಳಿದಿದೆ. ಹಾವೇರಿ ನಗರದ ಅಭಿವೃದ್ಧಿ ವಿಚಾರದಲ್ಲಿ ಅಗತ್ಯವಾದ ವಿಶೇಷ ಅನುದಾನ ನೀಡುವ ಕುರಿತು ವಿಶೇಷ ಮುತುವರ್ಜಿ ವಹಿಸಬೇಕು ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 443
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved