ಆರ್ಸಿಬಿ ಕಪ್ ಗೆದ್ದ ಸಂಭ್ರಮ, ವಿದ್ಯಾರ್ಥಿಗಳಿಗೆ ಹೋಳಿಗೆ ಊಟಆರ್ಸಿಬಿ ಕಪ್ ಗೆದ್ದರೆ ಹೋಳಿಗೆ ಸೀಕರಣೆ ಊಟ ಬಡಿಸುವುದಾಗಿ ಮೊದಲೇ ಹೇಳಿದ್ದ ಇಲ್ಲಿಯ ಭಗತ್ಸಿಂಗ್ ಕಾಲೇಜಿನ ಅಧ್ಯಕ್ಷ ಸತೀಶ ಎಂ.ಬಿ. ಅವರು ಬುಧವಾರ ಮಧ್ಯಾಹ್ನ ಕಾಲೇಜಿನ ವಿದ್ಯಾರ್ಥಿಗಳಿಗೆ, ಸಿಬ್ಬಂದಿ ಸೇರಿದಂತೆ ನೂರಾರು ಜನರಿಗೆ ಹೋಳಿಗೆ ಸೀಕರಣೆ, ಅನ್ನ ಸಾಂಬಾರ ಬಡಿಸಿ ಸಂಭ್ರಮಪಟ್ಟರು.