• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾವೇರಿಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಖರೀದಿ ಜೋರು
ವರಮಹಾಲಕ್ಷ್ಮಿ ಹಬ್ಬಕ್ಕಾಗಿ ಮಾರುಕಟ್ಟೆಯಲ್ಲಿ ಖರೀದಿ ಜೋರು ನಡೆಯಿತು. ವಾರದ ಸಂತೆ ದಿನವಾದ ಗುರುವಾರ ಪೂಜೆಗಾಗಿ ಅಗತ್ಯ ವಸ್ತುಗಳ ಖರೀದಿಯಲ್ಲಿ ಜನತೆ ಮಗ್ನವಾಗಿದ್ದರು.
ರೋಗಿಗಳ ಜತೆ ಸೌಜನ್ಯದಿಂದ ವರ್ತಿಸಿ: ಡಾ. ನಾಗಲಕ್ಷ್ಮಿ ಚೌಧರಿ
ಡಾ. ನಾಗಲಕ್ಷ್ಮಿ ಚೌಧರಿ ಅವರು ನಗರದ ಜಿಲ್ಲಾಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗ ಹಾಗೂ ಸಖಿ ಒನ್ ಸ್ಟಾಪ್ ಸೆಂಟರ್‌ಗೆ ಗುರುವಾರ ಭೇಟಿ ನೀಡಿ, ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ಮಹಿಳೆ ಹಾಗೂ ಮಕ್ಕಳನ್ನು ಆತ್ಮೀಯವಾಗಿ ಮಾತನಾಡಿಸಿದರು.
ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಅರಿವು ಮೂಡಿಸಿ: ಡಾ. ನಾಗಲಕ್ಷ್ಮೀ ಚೌಧರಿ
ಪೊಲೀಸ್ ಇಲಾಖೆ ಮೇಲೆ ಸಾರ್ವಜನಿಕರಿಗೆ ನಂಬಿಕೆ ಬರಬೇಕು. ಹಾಗಾಗಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು.
ಪ್ರಾದೇಶಿಕ ಅಸಮತೋಲನ ನಿವಾರಣೆ ದೊಡ್ಡ ಸವಾಲು: ಶಾಸಕ ಶಿವಣ್ಣನವರ
ಮೂಲ ಸೌಕರ್ಯಗಳ ಕೊರತೆಯಿಂದ ಹಳ್ಳಿಗಳು ನಲುಗುತ್ತಿವೆ. ಕೃಷಿ ಪ್ರಧಾನ ಕಸುಬಾಗಿದ್ದರೂ ಅತಿವೃಷ್ಟಿ ಹಾಗೂ ಅನಾವೃಷ್ಟಿಗಳಿಂದ ಕೃಷಿಕರ ಬದುಕು ದುಸ್ತರವಾಗಿದೆ.
ಮುದೇನೂರ ಜಾಕ್‌ವೆಲ್‌ ವಿದ್ಯುತ್‌ ಸಮಸ್ಯೆಗೆ ಶಾಶ್ವತ ಪರಿಹಾರ: ಶಾಸಕ ಬಸವರಾಜ ಶಿವಣ್ಣನವರ
ಪುರಸಭೆ ಅಧ್ಯಕ್ಷ ಬಾಲಚಂದ್ರಗೌಡ ಪಾಟೀಲ ಮಾತನಾಡಿ, ಬೆಟ್ಟದ ಮಲ್ಲೇಶ್ವರ ಗುಡ್ಡದಲ್ಲಿ ಮಳೆ ನೀರು ಸಂಗ್ರಹಕ್ಕೆ ₹1.50 ಕೋಟಿ ವೆಚ್ಚದ ಕೆರೆ ನಿರ್ಮಾಣ ಕಾಮಗಾರಿಗೆ ಶೀಘ್ರದಲ್ಲೇ ಭೂಮಿಪೂಜೆ ಮಾಡಲಾಗುವುದು ಎಂದರು.
ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಕೊಡುಗೆ ಇಲ್ಲ: ಶಾಸಕ ಬಣಕಾರ
2023ರ ವಿಧಾನಸಭಾ ಚುನಾವಣೆಯಲ್ಲಿ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಜನರು ಯೋಗ್ಯತೆ ಅಳೆದು ನಿರ್ಣಯವನ್ನು ನೀಡಿದ್ದರು. ಬಿಜೆಪಿಯವರು ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟು ಪಟ್ಟಣ ಪಂಚಾಯಿತಿ ಚುನಾವಣೆಯನ್ನು ಗೆದ್ದು ತೋರಿಸಲಿ ಎಂದು ಶಾಸಕ ಯು.ಬಿ. ಬಣಕಾರ ಸವಾಲು ಹಾಕಿದರು.
ಕೋಣನತಂಬಿಗಿ ಗ್ರಾಮಸ್ಥರ ಬೇಡಿಕೆಗಳ ಈಡೇರಿಕೆಗೆ ಬದ್ಧ: ಶಾಸಕ ರುದ್ರಪ್ಪ ಲಮಾಣಿ
ಕೋಣನತಂಬಗಿ ಗ್ರಾಮದ ಕಲ್ಮೇಶ್ವರ ದೇವಸ್ಥಾನಕ್ಕೆ ಸಮುದಾಯ ಭವನ, ಪ್ರೌಢಶಾಲೆಗೆ ಮೂಲ ಸೌಕರ್ಯ, ಶಾಲಾ ಕಟ್ಟಡ ಸೋರುವಿಕೆ ತಡೆಗಟ್ಟಲಾಗುವುದು ಎಂದು ಶಾಸಕ ರುದ್ರಪ್ಪ ಲಮಾಣಿ ತಿಳಿಸಿದರು.
ಮಹಿಳೆಯರನ್ನು ಗೌರವದಿಂದ ಕಾಣಿ: ಡಾ. ನಾಗಲಕ್ಷ್ಮಿ ಚೌಧರಿ
ಮಹಿಳೆ ಶಕ್ತಿಯಾಗಿದ್ದಾಳೆ. ಎಲ್ಲಿ ಮಹಿಳೆಯನ್ನು ಗೌರವಿಸಲಾಗುತ್ತದೆಯೊ ಆ ಸಂಸ್ಥೆ ಎತ್ತರದಲ್ಲಿ ಬೆಳೆಯುತ್ತದೆ. ಇವತ್ತು ಮಹಿಳೆ ಮಾಡದ ಕೆಲಸ ಇಲ್ಲ. ಹಾಗಾಗಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಬೇಕು.
ಪ್ರೀತಿ, ಪ್ರೇಮಕ್ಕೆ ವಿದ್ಯಾರ್ಥಿಜೀವನ ಹಾಳು ಮಾಡಿಕೊಳ್ಳಬೇಡಿ: ನಾಗಲಕ್ಷ್ಮೀ ಚೌಧರಿ
ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಇನ್ಸಾಗ್ರಾಂ, ವಾಟ್ಸ್‌ಆ್ಯಪ್ ಇವುಗಳಲ್ಲಿ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳಬಾರದು.
ಬೇಡ್ತಿ- ವರದಾ ಜೋಡಣೆ ಯೋಜನೆಗೆ ವಿರೋಧ ಸರಿಯಲ್ಲ: ಎಸ್.ಎಂ. ಕೋತಂಬರಿ
ಉತ್ತರಕನ್ನಡ ಜಿಲ್ಲೆಯ ಕೆಲವರು ಪರಿಸರದ ಹೆಸರಿನಲ್ಲಿ ಯೋಜನೆಗೆ ಅಡ್ಡಗಾಲು ಹಾಕುತ್ತಿರುವುದು ಖಂಡನೀಯ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 558
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved