• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿವೇಶನ ಹದ್ದುಬಸ್ತಿಗೆ ಅಲೆಮಾರಿ ಸಮುದಾಯದಿಂದ ಮನವಿ
ಈ ಕುರಿತು ಮಾತನಾಡಿದ ಸುಡುಗಾಡುಸಿದ್ದ ಸಮಾಜದ ಸೋಮಣ್ಣ ಕೂಡ್ಲಿಗಿ, ನಮ್ಮನ್ನು ಈ ಊರಿನ ಹೊರಭಾಗಕ್ಕೆ ಸ್ಥಳಾಂತರಿಸಿ ಯಾವುದೇ ಸೌಲಭ್ಯ ನೀಡದೇ ಅಧಿಕಾರಿಗಳು ಸಮುದಾಯವನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದರು.
ಸ್ತ್ರೀಯರಿಗೆ ಮೊದಲು ಸಮಾನತೆ ನೀಡಿದ್ದು ಶರಣರು: ಬಸವ ಶಾಂತಲಿಂಗ ಸ್ವಾಮೀಜಿ
ಬದುಕು ಮನೆಯ ಕಿಟಕಿಯಂತೆ, ತೆರೆದರೆ ಬೆಳಕು ಇಲ್ಲದಿದ್ದರೆ ಕತ್ತಲು. ಹೆಣ್ಣುಮಕ್ಕಳನ್ನು ಹೀಗಳೆಯುತ್ತಿದ್ದ ಕಾಲಘಟ್ಟದಲ್ಲಿ ಶಿವಶರಣರು ಅವರನ್ನು ಹೊಗಳುವಂತೆ ಮಾಡಿದರು.
ವಿದ್ಯಾರ್ಥಿಗಳಿಗೆ ಬಿಸಿಯೂಟ ಬಡಿಸಿದ ಹಾವೇರಿ ಜಿಲ್ಲಾಧಿಕಾರಿ
ಶಾಲೆಯ ಮಕ್ಕಳಿಗೆ ಜಿಲ್ಲಾಧಿಕಾರಿಗಳೇ ಸ್ವತಃ ಊಟ ಬಡಿಸಿದರು. ಶಾಲೆಯಲ್ಲಿ ನಿಯಮಾನುಸಾರ ಹಾಲು ಹಾಗೂ ಮೊಟ್ಟೆ ವಿತರಣೆಯಾಗುತ್ತಿರುವ ಕುರಿತು ಮಕ್ಕಳಿಂದ ಮಾಹಿತಿ ಪಡೆದುಕೊಂಡರು.
₹5 ಕೋಟಿ ವಿಶೇಷ ಅನುದಾನದಲ್ಲಿ ಬಸವನಕಟ್ಟೆ ಕೆರೆ ಅಭಿವೃದ್ಧಿ: ಶಾಸಕ ಬಸವರಾಜ ಶಿವಣ್ಣನವರ
ಈ ಕೆರೆಗೆ ಮೊದಲು ಮಳೆ ನೀರು ಸಂಗ್ರವಾಗುತ್ತಿತ್ತು. ಆದರೆ ಕಳೆದ ಆರೇಳು ವರ್ಷಗಳಿಂದ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಪಕ್ಕದಲ್ಲಿರುವ ಕುಡಿಯುವ ನೀರಿನ ಹೊಂಡದ ಮಾದರಿಯಲ್ಲಿ ಬಸವನಕಟ್ಟೆ ಕೆರೆಯನ್ನು ಅಭಿವೃದ್ಧಿಪಡಿಸಲಾಗುವುದು.
ಬೇಡ್ತಿ- ವರದಾ ನದಿ ಜೋಡಣೆ ಮತ್ತೆ ಮುನ್ನೆಲೆಗೆ
ಈ ಯೋಜನೆಯಿಂದ ಅಂತರ್ಜಲ ಹೆಚ್ಚಾಗಿ ರೈತರ ಕೃಷಿ ಭೂಮಿಯ ಕೊಳವೆ ಬಾವಿಗಳಿಗೆ ಉತ್ತಮ ನೀರು ದೊರೆತು ನೀರಾವರಿಗೆ ಸಹಕಾರಿಯಾಗಲಿದೆ.
ಎಲ್.ಜಿ. ಹಾವನೂರ ಸಮ ಸಮಾಜ ನಿರ್ಮಾಣದ ಕನಸುಗಾರ: ಸಾಹಿತಿ ಸತೀಶ ಕುಲಕರ್ಣಿ
ಎಲ್.ಜಿ. ಹಾವನೂರ ಅವರನ್ನು ನಾಡು ಮರೆಯುತ್ತಿದೆ. ಬದುಕಿನುದ್ದಕ್ಕೂ ಎದುರಾದ ಅವಮಾನಗಳನ್ನು ಬೆಳವಣಿಗೆಯ ಮೆಟ್ಟಿಲುಗಳನ್ನಾಗಿ ಕಟ್ಟಿಕೊಳ್ಳುತ್ತ ಎತ್ತರೆತ್ತರಕ್ಕೆ ಬೆಳೆದ ಈ ಮಹಾನ್ ಚೇತನರ ಬದುಕು ಸಾಧನೆಗಳನ್ನು ಸ್ಮರಿಸುವುದರೊಂದಿಗೆ, ಅವರು ಕಂಡ ಸಮ ಸಮಾಜದ ಕನಸನ್ನು ನನಸಾಗಿಸಬೇಕಾದ ಹಾದಿಯನ್ನು ನಾವು ಮತ್ತೆ ಮತ್ತೆ ಸ್ಪಷ್ಟಪಡಿಸಿಕೊಳ್ಳುವ ಅಗತ್ಯವಿದೆ.
ಡಿಕೆಶಿ ಸಂವಿಧಾನ ಬದಲಾವಣೆ ಹೇಳಿಕೆಗೆ ಬಿಜೆಪಿ ಆಕ್ರೋಶ
ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು, ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ. 4ರ ಮೀಸಲಾತಿ ಮತ್ತು ಇತ್ತೀಚೆಗೆ ಸದನದಿಂದ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವುದು ಸಂವಿಧಾನಬಾಹಿರ ನಡೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸ್ ವಾಹನಕ್ಕೆ ಶಾಸಕ ಶ್ರೀನಿವಾಸ ಮಾನೆ ಹಸಿರು ನಿಶಾನೆ
ಜನಸ್ನೇಹಿಯಾಗಿ ಪೊಲೀಸರು ಕರ್ತವ್ಯ ನಿರ್ವಹಿಸಲಿ. ಪೊಲೀಸರೆಂದರೆ ಭಯ ಅಲ್ಲ, ಭರವಸೆ ಮೂಡಲಿ ಎಂದು ಇದೇ ಸಂದರ್ಭದಲ್ಲಿ ಶಾಸಕ ಮಾನೆ ಹೇಳಿದರು.
ವಿಜ್ಞಾನ ಆಲದ ಮರವಿದ್ದಂತೆ: ಸುಭಾಸ ಸಾವುಕಾರ
ಬಾಹ್ಯಾಕಾಶ ಕ್ಷೇತ್ರದಲ್ಲಿ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಸಾಧನೆಯನ್ನು ಇಸ್ರೋ ಮಾಡಿದೆ.
ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲು ಶಾಸಕ ಪಠಾಣ ಸೂಚನೆ
ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ ಎಂಬ ಸಾರ್ವಜನಿಕರಿಂದ ದೂರುಗಳು ಬಾರದಂತೆ ಜವಾಬ್ದಾರಿಯಿಂದ ಕೆಲಸ ಮಾಡಬೇಕು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 447
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved