• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರ್ಮಿಕ ದತ್ತಿ ಇಲಾಖೆಯ ದೇಗುಲಗಳ ಭ್ರಷ್ಟಾಚಾರ ತಡೆಗೆ ಆಗ್ರಹ
ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕೆಲವು ಭ್ರಷ್ಟ ಅಧಿಕಾರಿಗಳಿಂದ ದೇವಸ್ಥಾನದ ಕೋಟ್ಯಂತರ ರು. ಲೂಟಿ ನಡೆಯುತ್ತಿದೆ ಎಂದು ಪ್ರವೀಣ ಯಾದವಾಡ ಆರೋಪಿಸಿದರು.
ಮಹಿಳೆ ಯಾರಿಗೂ ಭಾರವಲ್ಲ, ಎಲ್ಲರಿಗೂ ಆಧಾರ: ಸಾಹಿತಿ ಹನುಮಂತಗೌಡ ಗೊಲ್ಲರ
ಮಹಿಳೆಗೆ ಅಧಿಕಾರ ನೀಡಿದ ಎಲ್ಲ ಕಡೆ ಅಭಿವೃದ್ಧಿ ಅಪ್ಪಳಿಸಿ ಬರುತ್ತದೆ. ದಕ್ಷತೆಗೆ ಮತ್ತೊಂದು ಹೆಸರು ಅವಳು. ಸ್ತ್ರೀಶಕ್ತಿ ಅಣುಶಕ್ತಿಗಿಂತ ಶಕ್ತಿಶಾಲಿಯಾದ ಸ್ತ್ರೀತ್ವದ ಗುಣಗಳಿಂದ ತುಂಬಿದಾಗ ಮಾತ್ರ ಯುದ್ಧಗಳು ಇಲ್ಲವಾಗುವುವು.
ಹಾವೇರಿ ವಿವಿ ಉಳಿವಿಗಾಗಿ ಹೋರಾಟ ತೀವ್ರ: ದುಂಡು ಮೇಜಿನ ಸಭೆಯಲ್ಲಿ ನಿರ್ಧಾರ
ರಾಜ್ಯ ಸರ್ಕಾರವೇ ಮಂಜೂರು ಮಾಡಿರುವ ವಿಶ್ವವಿದ್ಯಾಲಯವನ್ನು ಮತ್ತೆ ಎರಡು ವರ್ಷದ ನಂತರ ಮುಚ್ಚುವುದು ಅಥವಾ ವಿಲೀನ ಮಾಡುತ್ತಿರುವುದು ಯಾಕೆ ಎಂದು ಡಾ. ಎ. ಮುರಿಗೆಪ್ಪ ಪ್ರಶ್ನಿಸಿದರು.
ಎಸ್‌ಸಿಪಿ, ಟಿಎಸ್‌ಪಿ ಅನುದಾನ ಬೇರೆ ಉದ್ದೇಶಕ್ಕೆ ಬಳಸದಿರಿ: ಸವಣೂರು ಪುರಸಭೆ ಸದಸ್ಯರ ಆಗ್ರಹ
ಎಸ್‌ಸಿಪಿ ಮತ್ತು ಟಿಎಸ್‌ಪಿ ಹಣವನ್ನು ಬೇರೆ ಯಾವುದೇ ಕೆಲಸ ಕಾರ್ಯಗಳಿಗೆ ವಿನಿಯೋಗಿಸದೆ ಎಸ್‌ಸಿ ಮತ್ತು ಎಸ್‌ಟಿ ಕಾಲನಿ ಅಭಿವೃದ್ಧಿ ಕಾಮಗಾರಿಗಳಿಗೆ ಮಾತ್ರ ಉಪಯೋಗಿಸಬೇಕು ಎಂದು ಪುರಸಭೆ ಸದಸ್ಯರು ಆಗ್ರಹಿಸಿದರು.
ಅಕ್ರಮ ಪಡಿತರ ಅಕ್ಕಿ ಸಂಗ್ರಹ: ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ
ಹಾವೇರಿಯ ಸಚಿನ ಕಬ್ಬೂರ ಎಂಬಾತನ ವಿರುದ್ಧ ಈ ಕುರಿತಂತೆ ದೂರು ದಾಖಲಿಸಲಾಗಿದೆ.
ಪರಿಸರ ನಾಶಕ್ಕೆ ಕಡಿವಾಣ ಹಾಕಲು ತ್ವರಿತ ಕ್ರಮ ಅಗತ್ಯ: ವಿನಯಕುಮಾರ ಹೊಳೆಯಪ್ಪಗೋಳ
ಪ್ರಸಕ್ತ ಶತಮಾನದಲ್ಲಿ ಬದುಕುಳಿಯಬೇಕಾದರೆ ನೈಸರ್ಗಿಕ ಪ್ರಪಂಚದ ಭವಿಷ್ಯದ ಬಗ್ಗೆ ಕಾಳಜಿಯು ನಮಗಿರಬೇಕಾಗಿದೆ. ಪರಿಸರ ನಾಶಕ್ಕೆ ಕಡಿವಾಣ ಹಾಕಲು ತ್ವರಿತವಾಗಿ ಕೆಲ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕಾಗಿದೆ.
ಕೂಲಿ ನೀಡಲು ವಿಳಂಬ ನರೇಗಾ ಕಾರ್ಮಿಕರಿಂದ ಪತ್ರ ಚಳವಳಿ
ಫೆಬ್ರವರಿ, ಮಾರ್ಚ್ ತಿಂಗಳಿಂದ ನರೇಗಾ ಕೂಲಿಕಾರರಿಗೆ ಹಣ ನೀಡುತ್ತಿಲ್ಲ. ಇದರಿಂದ ಕೂಲಿಯನ್ನೇ ನಂಬಿ ಹೊಟ್ಟೆ ಹೊರೆಯುವ ನೂರಾರು ಕುಟುಂಬಗಳು ತೀವ್ರ ತೊಂದರೆಗೆ ಸಿಲುಕಿ ಸಾಲಕ್ಕೆ ಕೈ ಚಾಚುವಂತಾಗಿದೆ.
ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕಲು ರೈತ ಸಂಘ ಆಗ್ರಹ
ರಾಣಿಬೆನ್ನೂರು ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕಳೆದ ಎರಡ್ಮೂರು ತಿಂಗಳುಗಳಿಂದ ಅನಧಿಕೃತವಾಗಿ ಮಟ್ಕಾ, ಇಸ್ಪೀಟ್, ವೇಶ್ಯಾವಾಟಿಕೆ, ಅಕ್ರಮ ಮರಳು ಗಣಿಗಾರಿಕೆ, ಮೀಟರ್ ಬಡ್ಡಿ ದಂಧೆ, ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟದಂತಹ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತಿವೆ.
ಗುರು- ಶಿಷ್ಯರ ಸಂಬಂಧಕ್ಕೆ ಕಾಲದ ಮಿತಿ ಹಾಕಲಾಗದು: ಎನ್.ಬಿ. ಬಣಕಾರ
ಗುರುವಿನ ಮಾರ್ಗದರ್ಶನ ಹಾಗೂ ವೈಯಕ್ತಿಕ ಪರಿಶ್ರಮದಿಂದ ವ್ಯಕ್ತಿತ್ವ ನಿರ್ಮಾಣ ಮಾಡಿಕೊಂಡು ಉತ್ತಮ ಜೀವನ ಮಾರ್ಗ ಕಂಡುಕೊಂಡ ವಿದ್ಯಾರ್ಥಿಗಳು ಗುರುಗಳನ್ನು ನೆನಪಿಸಿಕೊಂಡು ಗುರುವಂದನೆ ಸಲ್ಲಿಸಿರುವುದು ಅತ್ಯಂತ ಅಪರೂಪದ ಹಾಗೂ ಮರೆಯಲಾರದ ಸಂದರ್ಭ.
ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಗೆ ಮೆಣಸಿನಕಾಯಿ ಆವಕ ಹೆಚ್ಚಳ, ದರದಲ್ಲಿ ಸ್ಥಿರತೆ
ಸತತವಾಗಿ ಕಳೆದ 6 ವಾರ ಕೂಡ ಒಟ್ಟು ಆವಕಿನಲ್ಲಿ 2.5 ಲಕ್ಷ ದಾಟಿದ್ದು, ಇಲ್ಲಿಯವರೆಗೂ ಸುಮಾರು 25 ಲಕ್ಷಕ್ಕೂ ಅಧಿಕ ಮೆಣಸಿನಕಾಯಿ ಚೀಲ ಅವಕವಾಗಿದೆ ಮಾರುಕಟ್ಟೆ ಮೂಲ ದೃಢಪಡಿಸಿದೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 447
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved