• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಈಗಲೇ ಸಜ್ಜಾಗಿ: ಶಾಸಕ ಶ್ರೀನಿವಾಸ ಮಾನೆ ಸೂಚನೆ
ಗ್ರಾಮಸಭೆ ನಡೆಸಿ, ನೀರಿನ ಮಿತ ಬಳಕೆಯ ಕುರಿತು ಜನಜಾಗೃತಿ ಮೂಡಿಸಿ. ಎಲ್ಲ ಸಮಸ್ಯೆ, ಸವಾಲು ಎದುರಿಸಿ ಸಮರ್ಪಕವಾಗಿ ನೀರು ಪೂರೈಕೆಗೆ ಗಮನ ಹರಿಸಿ. ಏನೇ ಸಮಸ್ಯೆ ಇದ್ದರೂ ತಕ್ಷಣ ನನ್ನ ಗಮನಕ್ಕೆ ತನ್ನಿ ಎಂದು ಪಿಡಿಒಗಳಿಗೆ ಶಾಸಕ ಮಾನೆ ಸೂಚಿಸಿದರು.
ಕ್ಷಯರೋಗ ಮುಕ್ತ ಹಾವೇರಿ ಜಿಲ್ಲೆಗೆ ಎಲ್ಲರೂ ಶ್ರಮಿಸಿ: ಡಾ. ವಿಜಯಮಹಾಂತೇಶ ಮನವಿ
ಕ್ಷಯರೋಗದ ಕುರಿತು ಆರಂಭದ ಹಂತದಲ್ಲೇ ಗುರುತಿಸಿ, ಚಿಕಿತ್ಸೆ ನೀಡಿದರೆ ಕ್ಷಯರೋಗ ಗುಣಪಡಿಸಬಹುದು.
ಬ್ಯಾಡಗಿಯಲ್ಲಿ ಮೆಣಸಿನಕಾಯಿ ವಹಿವಾಟಿಗೆ ಅಡ್ಡಗಾಲಾದ ಕಿರಿದಾದ ರಸ್ತೆ
ವಿವಿಧ ಆಯಾಮಗಳಿಂದ ಸರ್ಕಾರಕ್ಕೆ ಆದಾಯ ನೀಡುತ್ತಿರುವ ಬ್ಯಾಡಗಿ ಅಂತಾರಾಷ್ಟ್ರೀಯ ಮಾರುಕಟ್ಟೆ ಮೂಲ ಸೌಕರ್ಯಗಳಿಲ್ಲದೇ ಅಕ್ಷರಶಃ ನಲುಗುತ್ತಿದೆ.
ದೈವಜ್ಞ ಸಮಾಜದ ಬೇಡಿಕೆ ಈಡೇರಿಕೆಗೆ ಬದ್ಧ: ಶಾಸಕ ಯಾಸೀರಖಾನ್ ಪಠಾಣ
ದೈವಜ್ಞ ಸಮಾಜದ ಬೇಡಿಕೆಯಾದ ಗಣಪತಿ ದೇವಸ್ಥಾನ, ಸಮುದಾಯ ಭವನ, ಸಮಾಜದ ಬಡಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆಯನ್ನು ಹಂತ ಹಂತವಾಗಿ ಈಡೇರಿಸುತ್ತೇನೆ ಎಂದು ಶಾಸಕ ಯಾಸೀರಖಾನ್ ಪಠಾಣ ಭರವಸೆ ನೀಡಿದರು.
ಸ್ತ್ರೀಯರು ಅವಕಾಶ ಸದ್ಬಳಕೆ ಮಾಡಿಕೊಳ್ಳಲಿ: ಲೇಖಕಿ ಲತಾ ವಾಲಿ
12ನೇ ಶತಮಾನದ ವಚನ ಚಳವಳಿಗೆ ಮಹಿಳೆಯನ್ನು ಮುಂಚೂಣಿಗೆ ತಂದು ನಿಲ್ಲಿಸಿತು. ಅಲ್ಲಿಂದ ಸಮಾಜವನ್ನು ಪ್ರಶ್ನೆ ಮಾಡುವ ಸ್ವಭಾವ ಬೆಳೆಸಿಕೊಳ್ಳಲು ಕಾರಣವಾಯಿತು. ಪುರುಷ ಪ್ರಧಾನ ವ್ಯವಸ್ಥೆಯನ್ನು ಸವಾಲಾಗಿ ಸ್ವೀಕರಿಸಿ ಮುಂದಕ್ಕೆ ಸಾಗುವ ಹೊಣೆಗಾರಿಕೆ ನಮ್ಮ ಮೇಲಿದೆ
ಶರಣರ ಕಾಯಕ ತತ್ವದಿಂದ ಬಡತನ ದೂರ: ಶಶಿಧರ ಯಲಿಗಾರ
ಭಾಷಣಗಳಿಂದ ಸಮಾಜವನ್ನು ಕಟ್ಟಲು ಸಾಧ್ಯವಾಗುವುದಿಲ್ಲ. ನಮ್ಮನ್ನು ನಾವು ಕೀಳು ಮಟ್ಟದಲ್ಲಿ ನೋಡಿಕೊಳ್ಳುವುದನ್ನು ನಿಲ್ಲಿಸಬೇಕು. ಶರಣರ ಆಶಯದಂತೆ ಶ್ರದ್ಧೆಯಿಂದ ಕಾಯಕವನ್ನು ಮಾಡಬೇಕು.
ಹಾವೇರಿ ಜಿಲ್ಲೆಯಲ್ಲಿ ಅಕಾಲಿಕ ಮಳೆ, ಮಾವು ಬೆಳೆಗಾರರಿಗೆ ಸಂಕಷ್ಟ
ಜಿಲ್ಲೆಯ ಮಾವು ಬೆಳೆಗಾರರು ಪ್ರತಿವರ್ಷ ಹವಾಮಾನ ವೈಪರೀತ್ಯ, ಕೀಟ ಹಾಗೂ ರೋಗಬಾಧೆ, ಅಧಿಕ ಖರ್ಚು ಕಡಿಮೆ ಆದಾಯದಿಂದ ಒಂದಿಲ್ಲೊಂದು ಸಂಕಷ್ಟಕ್ಕೆ ತುತ್ತಾಗುತ್ತಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರ ಕನಸು ನನಸು ಮಾಡಿ: ಬಸವರಾಜ ಪೂಜಾರ
ದೇಶದ ಸ್ವಾತಂತ್ರ‍್ಯಕ್ಕಾಗಿ ನಗುತ್ತಲೇ ಪ್ರಾಣಾರ್ಪಣೆಗೈದು ಹುತಾತ್ಮರಾದ ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಅವರ ಕನಸುಗಳನ್ನು ನನಸು ಮಾಡಲು ಯುವಜನತೆ ಮುಂದಾಗಬೇಕು.
ನೀರಿನ ಮಿತ ಬಳಕೆಗೆ ಮುಂದಾಗಿ: ನ್ಯಾಯಾಧೀಶ ಎಸ್.ಕೆ. ಜನಾರ್ದನ
ಮನುಷ್ಯನಿಗೆ ಮಾತ್ರವಲ್ಲ ಬೆಳೆಯುತ್ತಿರುವ ತಂತ್ರಜ್ಞಾನ ಯುಗದಲ್ಲಿ ಕಾರ್ಖಾನೆಗಳಿಗೂ ನೀರು ಬೇಕಾಗಿದೆ.
ದ್ವೇಷದಿಂದ ಯಾವುದನ್ನೂ ಗಳಿಸಲು ಸಾಧ್ಯವಿಲ್ಲ: ಫಕೀರ ಸಿದ್ಧರಾಮ ಸ್ವಾಮಿಗಳು
ಜಾತ್ರೆ, ಹಬ್ಬಗಳು ಸರ್ವ ಸಮುದಾಯದ ಜನರಲ್ಲಿ ಒಗ್ಗಟ್ಟಿನ ಮನೋಭಾವನೆ ಮೂಡಿಸುತ್ತಿವೆ. ಸಮಸಮಾಜ ನಿರ್ಮಾಣವಾಗುತ್ತಿವೆ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 447
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved