• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನಸ್ಸುಗಳ ಬೆಸೆಯಲು ಜಾತ್ರೆಗಳು ಸಹಕಾರಿ: ಶಾಸಕ ಶ್ರೀನಿವಾಸ ಮಾನೆ
ಶರಣರು, ಸೂಫಿಗಳ ಆದರ್ಶ ಪರಿಪಾಲಿಸುವ ಮೂಲಕ ಸೌಹಾರ್ದತೆ ಮತ್ತು ಸಾಮರಸ್ಯದ ಬದುಕು ಸಾಗಿಸುವ ಸಂಕಲ್ಪ ತೊಡಬೇಕಿದೆ.
ಶೇಷಗಿರಿಯಲ್ಲಿ ಸಹೃದಯರ ಮನಸೂರೆಗೊಂಡ ರಂಗಾಯಣ ನಾಟಕ
50 ವರ್ಷಗಳಿಂದ ಕರ್ನಾಟಕದ ಬಹುಮುಖ್ಯ ಅನ್ನಬಹುದಾದ ಒಂದಿಲ್ಲ ಒಂದು ತಂಡ ಸತ್ತವರ ನೆರಳನ್ನು ರಂಗಕ್ಕೆ ತರುತ್ತಲೇ ಇವೆ. ಇದಕ್ಕೆ ಮೊದಲ ಛಾಪನ್ನು ಮೂಡಿಸಿದವರು ರಂಗಕರ್ಮಿ ಬಿ.ವಿ. ಕಾರಂತರು.
ಬಸಾಪುರ ಬ್ರ್ಯಾಂಡ್‌: ₹60 ಲಕ್ಷ ಮಾವು ಆದಾಯ!
ಹಾವೇರಿ ತಾಲೂಕಿನ ಬಸಾಪುರ ಗ್ರಾಮದ ನಾಗಪ್ಪ ಮುದ್ದಿ ಮಾವು ಬೆಳೆದು ₹60 ಲಕ್ಷ ಆದಾಯ ಗಳಿಸಿದ್ದಾರೆ. ಅವರು ಬೆಳೆದ ಮಾವು ಬಸಾಪುರ ಬ್ರ್ಯಾಂಡ್‌ನಡಿ ಮಾರಾಟವಾಗುತ್ತಿದ್ದು, ರಾಸಾಯನಿಕ ಬಳಕೆ ಮಾಡುವುದಿಲ್ಲ.
ರಾಣಿಬೆನ್ನೂರಿನಲ್ಲಿ ಶೀಘ್ರ ಸೈನ್ಸ್ ಪಾರ್ಕ್ ಸ್ಥಾಪನೆ
ರಾಣಿಬೆನ್ನೂರು ನಗರದ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕ-ಶಿಕ್ಷಕಿಯರ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ಮಾ. 22ರಂದು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಉದ್ಘಾಟನೆ, ನೂತನ ಪದಾಧಿಕಾರಿಗಳ ಸೇವಾ ಸ್ವೀಕಾರ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕಿಯರಿಗೆ ಸನ್ಮಾನ ಸಮಾರಂಭ ನಡೆಯಿತು.
ಮಹಿಳೆ ಸೃಷ್ಟಿಯ ಕಣ್ಣು, ಗೌರವಯುತವಾಗಿ ನಡೆಸಿಕೊಳ್ಳಿ: ಅನಿತಾ ಒ.ಎ.
ಹಿರೇಕೆರೂರು ಪಟ್ಟಣದ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಜೆಎಂಎಫ್‌ಸಿ ಹಿರಿಯ ದಿವಾಣಿ ನ್ಯಾಯಾಧೀಶರಾದ ಅನಿತಾ ಒ.ಎ. ಉದ್ಘಾಟಿಸಿದರು.
ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ನನ್ನ ಸಂಬಳ ವಿನಿಯೋಗ: ಶ್ರೀನಿವಾಸ ಮಾನೆ
ರಾಜ್ಯ ಸರ್ಕಾರ ಶಾಸಕರ ಸಂಬಳ ಹೆಚ್ಚಿಸಿದ್ದು, ನನ್ನ ಸಂಬಳವನ್ನು ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ವಿನಿಯೋಗಿಸುತ್ತೇನೆ. ತಾಲೂಕಿನಲ್ಲಿ ಶೈಕ್ಷಣಿಕ ಉನ್ನತಿ ನನ್ನ ಸಂಕಲ್ಪವಾಗಿದ್ದು, ಅದನ್ನು ಸಾಧಿಸುವ ಪೂರ್ಣ ವಿಶ್ವಾಸ ನನಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದವರ ಸ್ಮರಿಸುವುದು ಅಗತ್ಯ: ಡಾ. ಎಸ್.ಜಿ. ವೈದ್ಯ
ಬ್ಯಾಡಗಿ ಪಟ್ಟಣದ ಬಿಇಎಸ್ ವರ್ತಕರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶಹೀದ ದಿವಸ್ ಮುನ್ನಾ ದಿನವಾದ ಶನಿವಾರ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಾಚಾರ್ಯ ಡಾ. ಎಸ್.ಜಿ. ವೈದ್ಯ ದೀಪ ಬೆಳಗಿ ಶ್ರದ್ಧಾಂಜಲಿ ಸಲ್ಲಿಸಿದರು.
ಮಾದಕ ವಸ್ತುಗಳ ದುಷ್ಪರಿಣಾಮಗಳು ಸ್ವಾಸ್ಥ್ಯ ಸಮಾಜಕ್ಕೆ ಮಾರಕ: ಡಾ. ಬಸನಗೌಡ
ಬ್ಯಾಡಗಿ ನಗರದ ಟಿಎಂಎಇಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶನಿವಾರ ಮದ್ಯಪಾನ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿತ್ತು.
ಬಂದ್‌ಗೆ ಹಾವೇರಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ, ಎಂಇಎಸ್‌ ನಿಷೇಧಕ್ಕೆ ಆಗ್ರಹ
ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲಿನ ಮರಾಠಿಗರ ದೌರ್ಜನ್ಯ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಹಾವೇರಿ ಜಿಲ್ಲೆಯಲ್ಲಿ ಸ್ಪಂದನೆ ಸಿಕ್ಕಿಲ್ಲ. ಕೆಲವು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಬಿಟ್ಟರೆ, ವಾಹನ ಸಂಚಾರ, ಜನಜೀವನ, ವ್ಯಾಪಾರ ವಹಿವಾಟು ಎಂದಿನಂತಿದ್ದವು.
ವಿಶ್ವ ರಂಗಭೂಮಿ ದಿನಾಚರಣೆ: 27ರಂದು ನಾಟಕ ಪ್ರದರ್ಶನ
ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಮಾ. 27ರಂದು ಹಿರೇಕೆರೂರು ಪಟ್ಟಣದ ಗುರುಭವನದಲ್ಲಿ ಮಲಮಗಳು ನಾಟಕ ಪ್ರದರ್ಶನ ಆಯೋಜಿಸಲಾಗಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಎನ್. ಸುರೇಶಕುಮಾರ ಹೇಳಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 447
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved