ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆಸರುಗದ್ದೆಯಂತಾದ ರಸ್ತೆ, ರೈತರ ಪರದಾಟ
ರಸ್ತೆಯನ್ನು ದುರಸ್ತಿ ಮಾಡಬೇಕೆಂದು ರೈತರಾದ ಧನಪಾಲ ಕೋಳೂರ, ಮಲ್ಲಿಕಾರ್ಜುನ ಪೂಜಾರ, ವೀರಭದ್ರಯ್ಯ ಪೂಜಾರ, ಎಲ್ಲಪ್ಪ ಕಾಳಿ, ಹುಸೇನಸಾಬ ಬಂಕಾಪೂರ, ಮುತ್ತಪ್ಪ ಯಲ್ಲಾಪುರ ಇತರರು ಆಗ್ರಹಿಸಿದ್ದಾರೆ.
ಸಾಲಗಾರರ ಕಿರುಕುಳಕ್ಕೆ ಬೇಸತ್ತು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿಯ ರಕ್ಷಣೆ
ರಟ್ಟಿಹಳ್ಳಿ ಪಟ್ಟಣದ ನಿವಾಸಿ ಹಾಗೂ ಕುಮುದ್ವತಿ ಮಹಿಳಾ ಸಂಘದ ಅಧ್ಯಕ್ಷೆ ರೂಪಾ ಶಿವಪ್ಪ ಅಂಬಲಿ (42) ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಗೃಹಿಣಿ.
ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡಲು ಡಾ. ಪುನೀತ್ ಸೂಚನೆ
ಸಣ್ಣ ನೀರಾವರಿ, ಬಿಇಒ, ತಾಲೂಕು ಆರೋಗ್ಯಾಧಿಕಾರಿ, ಲೋಕೋಪಯೋಗಿ, ರೇಷ್ಮೆ ಇಲಾಖೆ, ಎಪಿಎಂಸಿ ಸೇರಿದಂತೆ ತಾಲೂಕು ಮಟ್ಟದ ಕೆಲವು ಅಧಿಕಾರಿಗಳ ಗೈರಾಗಿದ್ದು, ಎಲ್ಲರಿಗೂ ಸಭೆಯ ಬಳಿಕ ನೋಟಿಸ್ ಜಾರಿಗೊಳಿಸಲು ತಾಪಂ ಇಒ ಸೂಚಿಸಿದರು.
ಸಮಸ್ಯೆಗಳ ಬದಿಗೊತ್ತಿ ಸಾಧನೆಯತ್ತ ಮುಖ ಮಾಡಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್
ಶಿಕ್ಷಣದಲ್ಲಿ ವಿಶೇಷವಾಗಿ ವಿದ್ಯಾರ್ಥಿನಿಯರಿಗೆ ಅನೇಕ ಒತ್ತಡಗಳು ಬರುತ್ತವೆ. ಮದುವೆ ಹಾಗೂ ಮುಂದಿನ ವಿದ್ಯಾಭ್ಯಾಸವನ್ನು ಏಕೆ ಮಾಡುತ್ತೀರಾ ಎಂಬ ಪ್ರಶ್ನೆಗಳು ಬರುವುದು ಸಾಮಾನ್ಯ. ಅವುಗಳನ್ನು ಬದಿಗೆ ಒತ್ತಿ ಜೀವನದಲ್ಲಿ ಸಾಧನೆಯತ್ತ ಮುಖ ಮಾಡಬೇಕು.
ಪೆಂಡಾಲ್, ಶಾಮಿಯಾನ ಅಸೋಸಿಯೇಶನ್ ಜಿಲ್ಲಾ ಸಮಾವೇಶ ನಾಳೆಯಿಂದ
ಆ. 2ರಂದು ಬೆಳಗ್ಗೆ 8.30ಕ್ಕೆ ಧ್ವಜಾರೋಹಣ, 10.30ಕ್ಕೆ ಮಳಿಗೆಗಳ ಉದ್ಘಾಟನೆ, 11ಕ್ಕೆ ಮೆರವಣಿಗೆ ನಡೆಯಲಿದ್ದು, ಸಂಜೆ 5 ಗಂಟೆಗೆ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸಮಾವೇಶದ ವೇದಿಕೆ ಕಾರ್ಯಕ್ರಮ ಜರುಗಲಿದೆ.
ರಾಣಿಬೆನ್ನೂರಿನ ನೇಕಾರ ಕಾಲನಿಗೆ ಮೂಲ ಸೌಲಭ್ಯ ಕಲ್ಪಿಸಲು ಆಗ್ರಹ
ನೇಕಾರ ನಗರದಲ್ಲಿ ಕಾಂಕ್ರಿಟ್ ರಸ್ತೆ, ಕಾಲುವೆ, ಸರ್ಕಲ್ಲಿಗೆ ಹೈಮಾಸ್ಟ್ ಬೀದಿ ದೀಪ, ಪಾರ್ಕ್ ನವೀಕರಣ ಮುಂತಾದ ಸಮಸ್ಯೆಗಳು ಬಹಳ ವರ್ಷಗಳಿಂದ ಆಗದೇ ಹಾಗೇ ಉಳಿದಿದೆ.
ಮಾನವ ಕಳ್ಳಸಾಗಣೆ ತಡೆಗೆ ಸಂಘಟಿತ ಪ್ರಯತ್ನ ಅಗತ್ಯ: ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪ
ಮನುಷ್ಯನ ಆಸೆಗೆ ಮಿತಿಯಿಲ್ಲ. ಮನುಷ್ಯ ತಾನು ಸುಖವಾಗಿರಲು ಎಲ್ಲ ಪಾಪಕೃತ್ಯಗಳನ್ನು ಮಾಡಲು ಹಿಂಜರಿಯುವುದಿಲ್ಲ. ಸಮಾಜದಲ್ಲಿ ಹಿಂದಿನಿಂದಲೂ ಸಣ್ಣ ಮಕ್ಕಳಿಂದ ಹಿಡಿದು ವಯಸ್ಕರ ಹೆಣ್ಣುಮಕ್ಕಳು, ಗಂಡು ಮಕ್ಕಳು ಹಾಗೂ ವೃದ್ಧರು ಆಮಿಷಕ್ಕೆ ಹೆಚ್ಚು ಬಲಿಯಾಗುತ್ತಿದ್ದಾರೆ.
ತಾಮಸ ಗುಣ ದೂರಾಗಿ ಆಧ್ಯಾತ್ಮಿಕ ಸಂಪತ್ತು ಬರಲಿ: ಬಸವಶಾಂತಲಿಂಗ ಸ್ವಾಮೀಜಿ
ಶ್ರವಣ, ಮನನ, ಧ್ಯಾನ ನಮ್ಮನ್ನು ಮುಕ್ತಿ ಮಾರ್ಗಕ್ಕೆ ಕೊಂಡೊಯ್ಯುತ್ತದೆ.
ಹಾಲು ಎರೆದು ವ್ಯರ್ಥ ಮಾಡದೇ ಮಕ್ಕಳಿಗೆ ನೀಡಿ: ವಿ.ಜಿ. ಯಳಗೇರಿ
ಕಲ್ಲಿನ ನಾಗರ, ಮಣ್ಣಿನ ನಾಗರ ಮೂರ್ತಿಗೆ ಹಾಲು ಹಾಕಿ ವ್ಯರ್ಥ ಮಾಡಬೇಡಿ. ಅದೇ ಹಾಲನ್ನು ಮಕ್ಕಳಿಗೆ ನೀಡಿ ಪಂಚಮಿ ಆಚರಿಸಿ ಎಂದು ವಿ.ಜಿ. ಯಳಗೇರಿ ಮನವಿ ಮಾಡಿದರು.
ಸ್ವಸ್ಥ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸೋಣ: ಶಾಸಕ ಶ್ರೀನಿವಾಸ ಮಾನೆ
ಭೌತಿಕವಾದುದನ್ನು ಹಾಳು ಮಾಡಬಹುದು. ಭಕ್ತಿಯ ಮನಸ್ಸನ್ನು ನಾಶಪಡಿಸುವುದು ಎಂದಿಗೂ ಸಾಧ್ಯವಿಲ್ಲ.
< previous
1
...
71
72
73
74
75
76
77
78
79
...
559
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ