ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೃಷಿಕ ಸಮಾಜದ ಸಭೆಗೆ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
ಕೃಷಿಕ ಸಮಾಜದ ಸಭೆಗೆ ಕೃಷಿ ಸಂಬಂಧಿತ ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ, ರೇಷ್ಮೆ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆ.ಟಿ. ಕಲಗೌಡರ ಒತ್ತಾಯಿಸಿದರು.
ಭಾರತೀಯತೆ ನಮ್ಮ ಹೆಗ್ಗುರುತು: ಉಪ ರಾಷ್ಟ್ರಪತಿ ಜಗದೀಪ್ ಧನಕರ
ಐದು ಸಾವಿರ ವರ್ಷಗಳ ಪುರಾತನವಾದ ನಮ್ಮ ದೇಶದ ಸಂಸ್ಕೃತಿ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾಗಿದ್ದು, ಭಾರತೀಯತೆ ನಮ್ಮ ಹೆಗ್ಗುರುತಾಗಿದೆ. ಪಟ್ಟಭದ್ರ ಹಿತಾಸಕ್ತಿಗಳಿಗೆ ಜಾತಿ, ಪ್ರಾದೇಶಿಕತೆ ಆಧಾರದ ಮೇಲೆ ವಿಭಜಿಸಲು ಅವಕಾಶ ನೀಡುವುದಿಲ್ಲ ಎಂಬ ಸಂಕಲ್ಪವನ್ನು ದೇಶದ ಜನರು ಮಾಡಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು.
ಧರ್ಮಸಭೆ, ಜಾತ್ರೆ, ಉತ್ಸವಗಳು ಸಂಸ್ಕೃತಿ ಉಳಿಸಬೇಕು-ತಿರ್ಲಾಪುರ
ಧರ್ಮಸಭೆ, ಜಾತ್ರೆ, ಉತ್ಸವಗಳು ನಮ್ಮ ಸಂಸ್ಕಾರ, ಸಂಸ್ಕೃತಿ, ಸಂಪ್ರದಾಯ ಉಳಿಸಬೇಕು ಎಂದು ಹಾವೇರಿ ವಿಶ್ವವಿದ್ಯಾಲಯ ಕುಲಸಚಿವೆ ಡಾ. ವಿಜಯಲಕ್ಷ್ಮೀ ತಿರ್ಲಾಪುರ ಹೇಳಿದರು.
ಕಳಸಾರೋಹಣದ ವೇಳೆ ಕ್ರೇನ್ ಬಕೆಟ್ ಕಳಚಿ ಬಿದ್ದು ವ್ಯಕ್ತಿ ಸಾವು
ಗಂಗಾ ಪರಮೇಶ್ವರಿ ದೇವಸ್ಥಾನದ ಕಳಸಾರೋಹಣ ಸಂದರ್ಭದಲ್ಲಿ ಕ್ರೇನ್ಗೆ ಕಟ್ಟಿದ್ದ ಬಕೆಟ್ ಕಳಚಿ ಬಿದ್ದು ಓರ್ವ ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಹಾನಗಲ್ಲ ತಾಲೂಕಿನ ಶೇಷಗಿರಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಆಧುನಿಕ ಜಗತ್ತಿನಲ್ಲಿ ಶಿಕ್ಷಣ ವ್ಯವಸ್ಥೆ ಬದಲಾಗಬೇಕು-ಖಾದ್ರಿ
ವೇಗವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ ನಮ್ಮ ಗ್ರಾಮೀಣ ಮಕ್ಕಳ ಪ್ರತಿಭೆಗೆ ತಕ್ಕ ಪುರಸ್ಕಾರ ಪೂರಕ ಶಿಕ್ಷಣ ವ್ಯವಸ್ಥೆಯೂ ಬದಲಾಗಬೇಕು. ಸರ್ಕಾರದ ಯೋಜನೆಗಳ ಜೊತೆಗೆ ನಮ್ಮ ಮಕ್ಕಳು ಪ್ರತಿಭಾಶಾಲಿಗಳಾಗಿ, ಉನ್ನತ ಮಟ್ಟದ ವಿಜ್ಞಾನಿಗಳು, ತಂತ್ರಜ್ಞರು ಮೇಧಾವಿಗಳಾಗಬೇಕೆಂದು ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕರ್ನಾಟಕ ಬಹು ಸಂಸ್ಕೃತಿಯ ನಾಡು: ಡಾ. ಪರಮಶಿವಮೂರ್ತಿ
ಕರ್ನಾಟಕ ಬಹು ಸಂಸ್ಕೃತಿಯ ನಾಡಾಗಿದೆ ಎಂದು ಹಂಪಿ ಕನ್ನಡ ವಿವಿ ಕುಲಪತಿ ಡಾ. ಡಿ.ವಿ. ಪರಶಿವಮೂರ್ತಿ ಹೇಳಿದರು.
ರಾಜಕೀಯ ವ್ಯವಸ್ಥೆ ಬದಲಾಯಿಸುವ ಗುಣ ಯುವಕರಲ್ಲಿ ಬರಬೇಕು-ನ್ಯಾ. ಸಂತೋಷ ಹೆಗ್ಡೆ
ತೃಪ್ತಿ ಇಲ್ಲದವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಹಣ, ಅಧಿಕಾರ ಇದ್ದವರೇ ದೊಡ್ಡವರಾಗುವುದು ಇಲ್ಲಿಯ ವ್ಯವಸ್ಥೆ. ಇಲ್ಲೂ ಒಂದು ದಿನ ಕ್ರಾಂತಿ ಆಗಬಹುದು. ರಾಜಕೀಯ ಬದಲಾಯಿಸುವ ಗುಣ ಯುವಕರಲ್ಲಿ ಬರಬೇಕು. ನ್ಯಾಯಾಂಗ ಪದ್ಧತಿಯಲ್ಲಿ ಆಮೂಲಾಗ್ರ ಬದಲಾವಣೆಗಳಾಗಬೇಕಿದೆ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗಡೆ ಹೇಳಿದರು.
ಇಂದು ಕೂಸನೂರ ಗ್ರಾಮದೇವಿ ಪ್ರಾಣ ಪ್ರತಿಷ್ಠಾಪನೆ, ಕಳಸಾರೋಹಣ
ಗ್ರಾಮದ ಅಧಿದೇವತೆ ಗ್ರಾಮದೇವಿಯ ಸುಂದರ ಶಿಲ್ಪಕಲೆಯ ವಿನ್ಯಾಸದೊಂದಿಗೆ ನೂತನವಾಗಿ ನಿರ್ಮಾಣಗೊಂಡ ತಾಲೂಕಿನ ಕೂಸನೂರ ಗ್ರಾಮದ ಗ್ರಾಮದೇವಿ ದ್ಯಾಮವ್ವ ದೇವಿ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿವೆ.
ಕಳ್ಳತನಕ್ಕೆ ಬಂದಿದ್ದ ಖದೀಮರನ್ನು ಹಿಡಿದು ಥಳಿಸಿದ ಗ್ರಾಮಸ್ಥರು
ಹಾಡಹಗಲೇ ಮನೆ ಕಳ್ಳತನಕ್ಕೆ ಇಳಿದಿದ್ದ ಖದೀಮರನ್ನು ಸಾರ್ವಜನಿಕರು ಹಿಡಿದು ಥಳಿಸಿರುವ ಘಟನೆ ತಾಲೂಕಿನ ಸಂಗೂರು ಗ್ರಾಮದಲ್ಲಿ ಗುರುವಾರ ನಡೆದಿದೆ.
ಗುಡಿಸಲು, ಶೆಡ್ಗಳಲ್ಲಿ ವಾಸಿಸುವವರ ಸರ್ವೇ ಮಾಡಿ ವಸತಿ ಸೌಲಭ್ಯ ಕಲ್ಪಿಸಿ-ಪಲ್ಲವಿ ಜಿ.
ಜಿಲ್ಲೆಯಲ್ಲಿ ಗುಡಿಸಲು ಹಾಗೂ ಶೆಡ್ಗಳಲ್ಲಿ ವಾಸಿಸುವ ಅಲೆಮಾರಿ ಕುಟುಂಬಗಳ ಸರ್ವೇ ಮಾಡಿ, ಅವರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಸೂಚನೆ ನೀಡಿದರು.
< previous
1
...
72
73
74
75
76
77
78
79
80
...
409
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ