• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನ ಸಾಹಿತ್ಯ ಶರಣರ ಸರ್ವಶ್ರೇಷ್ಠ ಕೊಡುಗೆ: ಹನುಮಂತಗೌಡ ಗೊಲ್ಲರ
ಬಸವಣ್ಣನವರ ತತ್ವಾದರ್ಶಗಳಿಗೆ ಮನಸೋತು ದೇಶದ ನಾನಾ ಕಡೆಯಿಂದ ಶರಣರು ಕಲ್ಯಾಣಕ್ಕೆ ಆಗಮಿಸಿ ಶರಣ ಧರ್ಮವನ್ನು ಸ್ವೀಕರಿಸಿ ನಡೆ- ನುಡಿಗಳು ಒಂದಾದ ಸಾರ್ಥಕ ಜೀವನವನ್ನು ನಡೆಸಿ ಸರ್ವ ಜನಾಂಗದ ಹಾಗೂ ಮಹಿಳಾ ಸಮಾನತೆಯೊಂದಿಗೆ ಸರ್ವಶ್ರೇಷ್ಠ ವಚನ ಸಾಹಿತ್ಯವನ್ನು ಕೊಡ ಮಾಡಿದರು.
ಶಿಗ್ಗಾಂವಿಯಲ್ಲಿ ಹಿರಿಯ ಸಾಹಿತಿ ಬ.ಫ. ಯಲಿಗಾರ ನುಡಿನಮನ ಕಾರ್ಯಕ್ರಮ
ಜಿಲ್ಲೆಯಲ್ಲಿ ಪ್ರಾಚಾರ್ಯರ ಸಂಘ ಆರಂಭವಾಗಲು ಮತ್ತು ಅದರ ನಿವೇಶನ ಗುರುತಿಸಲು ಶ್ರಮಿಸಿದ್ದರು. ಇವೆಲ್ಲವುಗಳ ಮಧ್ಯೆ ಅವರ ವ್ಯಕ್ತಿತ್ವವನ್ನು ಅವರ ಶಿಷ್ಯರ ರೂಪದಲ್ಲಿ ಅರಿಯಬಹುದು.
ಕಳಲಕೊಂಡ ಗ್ರಾಮದ ದಲಿತ ಕಾಲನಿ ಸ್ವಚ್ಛತೆಗೆ ಸೂಚನೆ
ಸ್ವಚ್ಛತೆ ಕಾರ್ಯ ಕೈಗೊಳ್ಳಲು ಗ್ರಾಪಂಗೆ ಹಲವಾರು ಬಾರಿ ಮನವಿ ಮಾಡಿಕೊಂಡರೂ ಪ್ರಯೋಜನವಾಗಿರಲಿಲ್ಲ.
ಅಣಬೆ ಬೇಸಾಯದಿಂದ ಉತ್ತಮ ಆದಾಯ: ಡಾ. ಎ.ಎಚ್. ಬಿರಾದಾರ
ಕೇವಲ ಬೆಳೆಗಳನ್ನು ನಂಬಿಕೊಂಡರೆ ವರ್ಷಪೂರ್ತಿ ಆದಾಯವನ್ನು ಪಡೆಯಲು ಸಾಧ್ಯವಿಲ್ಲ. ಅತಿ ಕಡಿಮೆ ವೆಚ್ಚದಲ್ಲಿ 20ರಿಂದ 25 ದಿನಗಳಲ್ಲಿ ಆದಾಯ ಪಡೆಯುವ ಸುಲಭದ ಕೆಲಸ ಅಣಬೆ ಬೇಸಾಯ. ಕೃಷಿಯ ತ್ಯಾಜ್ಯವನ್ನು ಉಪಯೋಗಿಸಿಕೊಳ್ಳಲು ಅಣಬೆ ಬೇಸಾಯವನ್ನು ಮಾಡಬಹುದು.
ಹಾಸ್ಟೆಲ್‌ ಪ್ರವೇಶ ಆಯ್ಕೆಪಟ್ಟಿ ಬಿಡುಗಡೆ ಮಾಡಲು ಎಸ್ಎಫ್ಐ ಆಗ್ರಹ
ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್. ಮಾತನಾಡಿ, ಶಾಲಾ- ಕಾಲೇಜು ಆರಂಭವಾಗಿ ಎರಡು ತಿಂಗಳು ಕಳೆದರೂ ಹಾಸ್ಟೆಲ್ ಬಯಸಿ ಅರ್ಜಿ ಹಾಕಿದ ವಿದ್ಯಾರ್ಥಿಗಳ ಪ್ರವೇಶ ಮಾಡಿಕೊಂಡಿಲ್ಲ ಎಂದರು.
ಆಧಾರ್ ನೋಂದಣಿ ಚುರುಕಾಗಲಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
ಆಧಾರ್ ಕೇಂದ್ರಗಳಲ್ಲಿ ಶಾಲಾ ವಿದ್ಯಾರ್ಥಿಗಳ ಹೆಸರು ತಿದ್ದುಪಡಿ ವಿಳಂಬವಾಗುತ್ತಿರುವ ಕುರಿತು ಸಾಕಷ್ಟು ದೂರುಗಳು ಕೇಳಿಬರುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಆದ್ಯತೆ ಮೇಲೆ ಕೆಲಸ ಮಾಡಬೇಕು.
ಹಾವೇರಿಯಲ್ಲಿ ಯೂರಿಯಾ ಗೊಬ್ಬರಕ್ಕಾಗಿ ಬೀದಿಗಿಳಿದ ಬಿಜೆಪಿ
ಕೇಂದ್ರ ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ರಾಜ್ಯಕ್ಕೆ ಯೂರಿಯಾ ಪೂರೈಸಿದರೂ ಕಾಂಗ್ರೆಸ್ ಸರ್ಕಾರ ಅದನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಿಕೊಳ್ಳುತ್ತಿದೆ ಎಂದು ಜಿಲ್ಲಾ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.
ಕಾಂಗ್ರೆಸ್‌ ಗೆಲುವಿಗೆ ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆ: ಸಲೀಂ ಅಹ್ಮದ್‌
ರಾಜ್ಯದ ಕಾಂಗ್ರೆಸ್‌ ಸರ್ಕಾರವು ನುಡಿದಂತೆ ನಡೆದಿದೆ. ಚುನಾವಣೆ ಸಂದರ್ಭದಲ್ಲಿ ಘೋಷಿಸಿದ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಗ್ಯಾರಂಟಿ ಯೋಜನೆಗಳಿಗೆ ಪ್ರತಿವರ್ಷ ₹52 ಸಾವಿರ ಕೋಟಿ ನೀಡುತ್ತಿದೆ. ಸ್ಥಳೀಯ ಚುನಾವಣೆಗಳಲ್ಲಿ ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆಯಾಗಿವೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದರು.
ರೈತರಿಗೆ ಬೆಳೆಹಾನಿ ಪರಿಹಾರ ನೀಡಿ: ಉಪ ತಹಸೀಲ್ದಾರ್ ಎಂ.ಎಸ್. ಕಡೂರ
ಜಿಲ್ಲೆಯಲ್ಲಿ ಕಾಂಗ್ರೆಸ್ಸಿನ 6 ಶಾಸಕರಿದ್ದರೂ ರೈತರಿಗೆ ಆದ ನಷ್ಟದ ಬಗ್ಗೆ ಸರಿಯಾಗಿ ಗೊತ್ತಿಲ್ಲ. ರೈತರಿಗೆ ಕಾಲ ಕಾಲಕ್ಕೆ ಗೊಬ್ಬರ ಸಿಗುತ್ತಿಲ್ಲ.
ಶಾಂತಿ, ಸುವ್ಯವಸ್ಥೆ ಕಾಪಾಡಲು ಮನೆ ಮನೆಗೆ ಪೊಲೀಸ್
ಸರ್ಕಾರದ ಆದೇಶದಂತೆ ಮನೆ ಮನೆಗೆ ಹೋಗಿ ಪ್ರತಿಯೊಂದು ಮನೆಯ ಸದಸ್ಯರ ಮಾಹಿತಿ ಕಲೆಹಾಕಿ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕಲ್ಪಿಸಲು ಪ್ರಯತ್ನ ಪಡುತ್ತೇವೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 559
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved