ಕಲಿಕೆಯಲ್ಲಿ ಹಿಂದುಳಿದವರಿಗೆ ಪೂರಕ ವಾತಾವರಣ ನಿರ್ಮಿಸಿದರೆ ಯಶಸ್ಸುಕಲಿಕೆಯಲ್ಲಿ ನಿಧಾನ ಮತ್ತು ಹಿಂದುಳಿದ ಮಕ್ಕಳನ್ನು ಒಟ್ಟಿಗೆ ಸೇರಿಸಿ ಅವರಿಗೆ ಕಲಿಕೆಗೆ ಪೂರಕ, ಕ್ರಿಯಾಶೀಲತೆ, ಚಟುವಟಿಕೆ ವಾತಾವರಣ ನಿರ್ಮಾಣ ಮಾಡಿದರೆ ಅಂತಹ ಮಕ್ಕಳು ಸಹ ಸಂಪೂರ್ಣ ಕಲಿಕೆಗೆ ಒಳಪಡುತ್ತಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಾಮಸುಂದರ ಅಡಿಗ ಹೇಳಿದರು.