• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಂಸಭಾವಿಯಲ್ಲಿ ರಸ್ತೆಯಲ್ಲೇ ವಾಹನ ನಿಲುಗಡೆ, ಸಂಚಾರಕ್ಕೆ ತೊಂದರೆ
ರಸ್ತೆಯಲ್ಲಿಯೇ ಪಾರ್ಕಿಂಗ್ ಮಾಡಲಾಗುತ್ತದೆ. ರಸ್ತೆಗಳಲ್ಲಿ ಸದಾ ವಾಹನಗಳು ನಿಂತಿರುವುದರಿಂದ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರಕ್ಕೂ ಸಂಚಕಾರವಾಗುತ್ತಿದೆ.
ಹಂಸಭಾವಿ ಸರ್ಕಾರಿ ಶಾಲೆ ದತ್ತು ಪಡೆದು ಅಭಿವೃದ್ಧಿಗೆ ನಿರ್ಧಾರ
ಶಾಲೆಯ ಮಕ್ಕಳಿಗೆ ಕಲಿಕೆಯ ಅಭಿವವೃದ್ಧಿಗಾಗಿ ಮೂಲ ಸೌಕರ್ಯ ಒದಗಿಸಲಾಗುವುದು. ಸರ್ಕಾರದ ಜತೆಗೆ ದಾನಿಗಳು ಸಹ ಸರ್ಕಾರಿ ಶಾಲೆಗಳ ಉನ್ನತಿಗೆ ಕೈಜೋಡಿಸುವುದು ಅನಿವಾರ್ಯವಾಗಿದೆ.
ಆತ್ಮವಿಶ್ವಾಸ, ಕಠಿಣ ಶ್ರಮ ಸಾಧನೆಗೆ ಮೆಟ್ಟಿಲು: ಡಾ. ಎಸ್.ಬಿ. ಚನ್ನಗೌಡರ
ಸಾಧಕರಿಗೆ ಸಾಧನೆಯ ಕನಸಿದ್ದರೆ ಸಾಲದು. ಸಾಧನೆಗೆ ತಕ್ಕ ಬದ್ಧತೆ ಇರಬೇಕು. ಆತ್ಮವಿಶ್ವಾಸ, ಕಠಿಣ ಪರಿಶ್ರಮ ಸಾಧಕನಿಗೆ ಮೆಟ್ಟಿಲುಗಳಾಗಿವೆ.
ಬಾಲಕಿಯರ ಹಾಸ್ಟೆಲ್‌ನಲ್ಲಿ ಗುಣಮಟ್ಟದ ಆಹಾರ ನೀಡಲು ಆಗ್ರಹಿಸಿ ಪ್ರತಿಭಟನೆ
ವಸತಿನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಸರ್ಕಾರ ನೀಡುವ ಮೂಲ ಸೌಲಭ್ಯಗಳು ಹಾಗೂ ಮೇನು ಚಾರ್ಟ್ ಪ್ರಕಾರವಾಗಿ ಊಟ, ಉಪಚಾರ ಸಿಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ವೈಭವದ ಹಾನಗಲ್ಲ ಗ್ರಾಮದೇವಿ ರಥೋತ್ಸವ
ಗ್ರಾಮದೇವಿ ದೇವಸ್ಥಾನದಿಂದ ರಂಜನಿ ವೃತ್ತದ ಮೂಲಕ ಪಟ್ಟಣದ ಪ್ರಮುಖ ಬೀದಿಯಲ್ಲಿ ಸಂಚರಿಸಿದ ರಥೋತ್ಸವ ಬುಧವಾರ ಬೆಳಗಿನ ಜಾವ ಪುರಸಭೆಯ ಬಳಿ ಇರುವ ದ್ಯಾಮವ್ವನ ಪಾದಗಟ್ಟಿಯಲ್ಲಿ ಧಾರ್ಮಿಕ ಪದ್ಧತಿಗನುಗುಣವಾಗಿ ಸ್ಥಾಪಿಸಲ್ಪಟ್ಟಿತು.
ಜೈನ ಸಮಾಜ ಜಗತ್ತಿಗೆ ಮಾದರಿ: ಪುಣ್ಯಸಾಗರ ಮುನಿ ಮಹಾರಾಜರು
ಜೈನ ಸಮಾಜದ ಸಂಖ್ಯೆ ಭಾರತದಲ್ಲಿ ತುಂಬಾ ಕಡಿಮೆ. ಆದರೆ ಧರ್ಮ, ಸಾಂಸ್ಕೃತಿಕ, ಆರ್ಥಿಕ ಮತ್ತು ದಾನ- ಧರ್ಮ ಕಾರ್ಯಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ.
ಕಾರ್ಮಿಕರು ಆರೋಗ್ಯ ಕಾಳಜಿ ವಹಿಸಲಿ: ಡಿ.ಎಸ್. ಓಲೇಕಾರ
ಶಿಬಿರದಲ್ಲಿ ೯೫ಕ್ಕೂ ಹೆಚ್ಚು ಕಾರ್ಮಿಕರ ಆರೋಗ್ಯದ ತಪಾಸಣೆ ಮಾಡಲಾಯಿತು. ತಪಾಸಣೆ ನಂತರ ಎಲ್ಲ ಕಾರ್ಮಿಕರಿಗೆ ದ್ವಿದಳ ಧಾನ್ಯದ ಕಿಟ್ಟನ್ನು ವಿತರಣೆ ಮಾಡಲಾಯಿತು.
ಹಿಂದುಳಿದ ವರ್ಗದ ಹಿತ ಕಾಯದ ರಾಜ್ಯ ಬಜೆಟ್‌: ಅರುಣಕುಮಾರ ಪೂಜಾರ
ಯಡಿಯೂರಪ್ಪ ಸಿಎಂ ಆಗಿದ್ದಾಗ ಹಿಂದುಳಿದ ವರ್ಗಗಳ ಜನರಿಗೆ ಸಾಕಷ್ಟು ನೆರವು. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಎಸ್‌ಸಿಪಿ/ಟಿಎಸ್‌ಪಿ ಹಣವನ್ನು ಬೇರೆ ಕಡೆಗೆ ಉಪಯೋಗ ಮಾಡುತ್ತಿದೆ ಎಂದು ಸ್ವತಃ ಸಚಿವ ಎಚ್.ಸಿ. ಮಹದೇವಪ್ಪ ಅವರು ಹೇಳಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ತಿಳಿಸಿದರು.
ಮಾಸೂರಿನ ಸ್ವಾತಿ ಬ್ಯಾಡಗಿ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ
ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು, ಯಾವುದೇ ಕಾರಣಕ್ಕೂ ಅಪರಾಧಿಗಳು ಶಿಕ್ಷೆಯಿಂದ ಪಾರಾಗುವ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದ್ದಾರೆ.
ಬೇಸಿಗೆಯಲ್ಲಿ ರಾಣಿಬೆನ್ನೂರಿಗಿಲ್ಲ ನೀರಿನ ಚಿಂತೆ!
ತುಂಗಭದ್ರಾ ನದಿಯಿಂದ ರಾಣಿಬೆನ್ನೂರು ಹಾಗೂ ಬ್ಯಾಡಗಿ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದ್ದು, ನದಿಯಲ್ಲಿ ನೀರಿನ ಮೂಲವಿದೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 447
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved