ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿಂದೂ ಧರ್ಮದ ಸುರಕ್ಷತೆ ಬಗೆಗೆ ನಿರ್ಲಕ್ಷ್ಯ ತೋರಿದರೆ ಗಂಡಾಂತರ-ಜಗದೀಶ ಕಾರಂತ
ಹಿಂದೂ ಧರ್ಮದ ಸುರಕ್ಷತೆ ಏಕತೆ ಬಗೆಗೆ ನಿರ್ಲಕ್ಷ್ಯ ತೋರಿದರೆ ಭಾರತದಲ್ಲಿಯೇ ಹಿಂದುಗಳಿಗೆ ಗಂಡಾಂತರ ತಪ್ಪಿದ್ದಲ್ಲ, ಭಾರತೀಯರ ಸ್ವಾಭಿಮಾನ ಕೊಲ್ಲುವ ಷಡ್ಯಂತ್ರ ನಡೆದಿದ್ದು ಆತಂಕವಾದಿಗಳಿಂದ ನಾವು ಎಚ್ಚರವಾಗಿರಬೇಕಾಗಿದೆ ಎಂದು ಹಿಂದು ಜಾಗರಣ ವೇದಿಕೆ ಕ್ಷೇತ್ರೀಯ ಸಂಯೋಜಕ ಜಗದೀಶ ಕಾರಂತ ಎಚ್ಚರಿಕೆ ನೀಡಿದರು.
ಮೈಕ್ರೋ ಫೈನಾನ್ಸ್ ಕಿರುಕುಳ: ಸಾಲಗಾರ ಆತ್ಮಹತ್ಯೆ
ಮೈಕ್ರೋ ಫೈನಾನ್ಸನವರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ನಗರದಲ್ಲಿ ಜರುಗಿದೆ.
ಬಸವಾದಿ ಶಿವಶರಣರ ಸಂದೇಶಗಳು ಬದುಕಿನ ನಡೆ ನುಡಿಗಳಾಲಿ
ಮೇಲು ಕೀಳಿಲ್ಲದ ಬಸವಾದಿ ಶಿವಶರಣರ ಮೌಲ್ಯಯುತ ಜೀವನ ವಿಧಾನ ಮಾನವೀಯ ಮೌಲ್ಯಗಳನ್ನು ಆಧರಿಸಿದ್ದು, ಅಲ್ಲಿನ ಸಂದೇಶಗಳು ಇಡೀ ಮಾನವನ ಬದುಕಿನ ಸತ್ಯ, ನಡೆ ನುಡಿಗಳಾಗಲಿ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಅಂಬಿಗರ ಚೌಡಯ್ಯನವರ ಐಕ್ಯಮಂಟಪ ಅಭಿವೃದ್ಧಿಗೆ ಆಗ್ರಹ
ರಾಣಿಬೆನ್ನೂರು ತಾಲೂಕಿನ ಚೌಡಯ್ಯದಾನಪುರ ಗ್ರಾಮದ ತುಂಗಭದ್ರ ನದಿ ತಟದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯನವರ ಐಕ್ಯಮಂಟಪದ ಬಳಿ ಮೂಲಗದ್ದುಗೆಯ ಅಭಿವೃದ್ಧಿಯ ಕುರಿತು ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸುವ ಅಭಿಯಾನ ಕಾರ್ಯಕ್ರಮವು ನಿಜ ಶರಣ ಅಂಬಿಗರ ಚೌಡಯ್ಯನವರ ಮೂಲ ಮಠದ ಅಭಿನವ ಅಂಬಿಗರ ಚೌಡಯ್ಯನವರ ಸಾನಿಧ್ಯದಲ್ಲಿ ಸೋಮವಾರ ಜರುಗಿತು.
7 ಗಂಟೆ ನಿರಂತರ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸೂಚನೆ
ಸರಕಾರದ ನಿಯಮದಂತೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಶಾಸಕ ಯು.ಬಿ. ಬಣಕಾರ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾಲ ವಸೂಲಾತಿಗೆ ಗೂಂಡಾಗಳ ಬಳಕೆ ಸಹಿಸಲ್ಲ-ಶಾಸಕ ಕೋಳಿವಾಡ
ಮೈಕ್ರೋ ಫೈನಾನ್ಸ್ಗಳು ಆರ್ಬಿಐ ನಿಯಮಾಳಿಗಳನ್ನು ಮೀರಿ ಬಡ್ಡಿ ಆಕರಿಸುವುದು ಹಾಗೂ ಸಾಲ ವಸೂಲಾತಿಗಾಗಿ ಗೂಂಡಾಗಳನ್ನು ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ತಡಸದಲ್ಲಿ ಮಿನಿ ಬಸ್ ನಿಲ್ದಾಣ ನಿರ್ಮಿಸಲು ಒತ್ತಾಯ
ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದ ಪಂಚಾಯಿತಿ ಮುಂಭಾಗದಲ್ಲಿ ಗೇಟ್ ಹತ್ತಿರ ಮಿನಿ ಬಸ್ ನಿಲ್ದಾಣ ನಿರ್ಮಿಸಿ ಕೊಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಗಜಪಡೆ ಸಂಘಟನೆ ವತಿಯಿಂದ ಬಸ್ ನಿಲ್ದಾಣ ಕಂಟ್ರೋಲರ್ಗೆ ಮನವಿ ಸಲ್ಲಿಸಲಾಯಿತು.
ಸವಣೂರು ಸ್ವಚ್ಛತೆಗೆ ಸಾರ್ವಜನಿಕರು ಪುರಸಭೆ ಸಿಬ್ಬಂದಿಗೆ ಸಹಕರಿಸಲಿ-ಶಾಸಕ ಪಠಾಣ
ಪಟ್ಟಣವನ್ನು ಸ್ವಚ್ಛ ಸುಂದರ ಪಟ್ಟಣವನ್ನಾಗಿಸಲು ಪ್ರತಿಯೊಬ್ಬ ಪ್ರಜೆಗಳು ಪುರಸಭೆ ಸಿಬ್ಬಂದಿಗೆ ಸಹಕಾರ ನೀಡಬೇಕೆಂದು ಶಿಗ್ಗಾಂವ-ಸವಣೂರ ಶಾಸಕ ಯಾಸೀರಅಹ್ಮದಖಾನ ಪಠಾಣ ಹೇಳಿದರು.
ಬ್ಯಾಡಗಿ ಎಪಿಎಂಸಿಗೆ 1.84 ಲಕ್ಷ ಮೆಣಸಿನಕಾಯಿ ಚೀಲ ಮಾರಾಟಕ್ಕೆ
ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸೋಮವಾರ (ಫೆ.3) ಆವಕ ಎರಡು ಲಕ್ಷ ಸಮೀಪಿಸಿದ್ದು, ಒಂದೇ ವಾರದಲ್ಲಿ 50 ಸಾವಿರಕ್ಕೂ ಅಧಿಕ ಚೀಲಗಳಷ್ಟು ಆವಕಿನಲ್ಲಿ ಏರಿಕೆಯಾಗಿದೆ.
ಧರ್ಮ ಜಾಗೃತಿಯಿಂದ ಪೂಜ್ಯ ಭಾವನೆ ಹೆಚ್ಚುತ್ತದೆ-ದುಂಡಿಗೌಡ್ರ
ಕರ್ನಾಟಕದಲ್ಲಿ ಧರ್ಮ ಜಾಗೃತಿ ಮೂಡಿಸುವುದರಿಂದ ಅಪರಾಧ ಮನೋಭಾವನೆ ಕಡಿಮೆ ಆಗಿ ಪೂಜ್ಯ ಭಾವನೆ ಬರುತ್ತಿದೆ ಎಂದು ಭಾರತ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.
< previous
1
...
75
76
77
78
79
80
81
82
83
...
409
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ