• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರು ಸ್ವರಕ್ಷಣೆಗೆ ಆದ್ಯತೆ ನೀಡಲಿ: ಪಿಎಸ್‌ಐ ಉಮಾ ಪಾಟೀಲ
ಮಹಿಳೆಯರು ತಾವು ತಲುಪಲು ಅರ್ಹವಾದ ಎತ್ತರವನ್ನು ಸಾಧಿಸಲು ಹೆಚ್ಚಾಗಿ ಹೆಚ್ಚು ಶ್ರಮಿಸಬೇಕಾಗುತ್ತದೆ. ಹೆಚ್ಚು ಸಮಯ ಕೆಲಸ ಮಾಡಬೇಕು.
ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಸಕಲ ಸಿದ್ಧತೆ: ಡಿಸಿ ಡಾ. ವಿಜಯಮಹಾಂತೇಶ
ವಿದ್ಯಾರ್ಥಿಗಳಿಗೆ ಪರೀಕ್ಷೆ ಭಯ ಹೋಗಲಾಡಿಸಲು ಹಾಗೂ ಆತ್ಮಸ್ಥೈರ್ಯ ತುಂಬಲು ವಿಶೇಷ ತಜ್ಞರೊಂದಿಗೆ ವಿದ್ಯಾರ್ಥಿಗಳ ಸಂವಾದ ಆಯೋಜಿಸುವ ಮೂಲಕ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಲಾಗಿದೆ.
ಬ್ಯಾಡಗಿಯಲ್ಲಿ ಹೋಳಿ ಸಂಭ್ರಮ, ಕುಣಿದು ಕುಪ್ಪಳಿಸಿದ ಜನ
ಬುಧವಾರ ಬ್ಯಾಡಗಿ ಪಟ್ಟಣ ಅಕ್ಷರಶಃ ಬಣ್ಣಗಳಿಂದ ಕೂಡಿತ್ತು. ಎಲ್ಲಿ ನೋಡಿದರೂ ಹಲಗೆ ಸದ್ದು, ವಿವಿಧ ವೇಷಭೂಷಣ ತೊಟ್ಟ ಜನರು, ಹಾಗೂ ಬಣ್ಣಗಳಲ್ಲಿ ಮಿಂದೆದ್ದ ಯುವಕರ ದಂಡೇ ಕಾಣುತ್ತಿತ್ತು.
ಬ್ಯಾಡಗಿಯ ಪಿಎಲ್‌ಡಿ ಬ್ಯಾಂಕ್‌ಗೆ ಶಿವಯೋಗಿ ಅಧ್ಯಕ್ಷ, ಸಂಕೇತಗೌಡ ಉಪಾಧ್ಯಕ್ಷ
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಎರಡೂ ಸ್ಥಾನಗಳಿಗೆ ತಲಾವೊಂದು ನಾಮಪತ್ರ ಸಲ್ಲಿಕೆಯಾಗಿದ್ದು, ಬಿಜೆಪಿ ಬೆಂಬಲಿತರಿಗೆ ಎರಡೂ ಸ್ಥಾನಗಳು ಲಭಿಸಿವೆ. ಅಲ್ಪಮತ ಹೊಂದಿರುವ ಕಾಂಗ್ರೆಸ್ ಸ್ಪರ್ಧೆಯಿಂದ ಹಿಂದೆ ಸರಿಯಿತು.
ಮೇ ೪ರಂದು ಹಿರೇಬೆಂಡಿಗೇರಿಯ ಚನ್ನಯ್ಯ ದೇವರು ಪಟ್ಟಾಧಿಕಾರ ಮಹೋತ್ಸವ
ಕಾಶಿ ಮಹಾಪೀಠದ ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ ನೂತನ ಶ್ರೀಗಳ ಪಟ್ಟಾಧಿಕಾರ ಮಹೋತ್ಸವ ಜರುಗಲಿದೆ.
ಸ್ವಾತಿ ಹಂತಕರಿಗೆ ಶೀಘ್ರ ಕಠಿಣ ಶಿಕ್ಷೆ ವಿಧಿಸಿ: ಮಾಜಿ ಡಿಸಿಎಂ ಈಶ್ವರಪ್ಪ ಆಗ್ರಹ
ಮುಸ್ಲಿಮರ ಗುಲಾಮಗಿರಿಯಲ್ಲಿರುವ ಸರ್ಕಾರಕ್ಕೆ ಬಡ ಕುಟುಂಬಕ್ಕೆ ಸಾಂತ್ವನ ಹೇಳಲು ಪುರುಸೊತ್ತಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.
ಜನಸಾಮಾನ್ಯರ ಬಾಳಿಗೆ ಬೆಳಕಾದ ರೇಣುಕಾಚಾರ್ಯರು: ಓಂಕಾರ ಶಿವಾಚಾರ್ಯರು
ಅಷ್ಟಾವರ್ಣಗಳಾದ ಗುರು, ಲಿಂಗ, ಜಂಗಮ, ವಿಭೂತಿ, ರುದ್ರಾಕ್ಷಿ, ಪಾದೋದಕ, ಪ್ರಸಾದಗಳೆಂಬ ಆಚಾರಗಳಿಂದ ಮಾನವನು ಮಹಾದೇವನಾಗಬಹುದು ಎಂದು ಪ್ರಾಯೋಗಿಕವಾಗಿ ರೇಣುಕಾಚಾರ್ಯರು ತಿಳಿಸಿಕೊಟ್ಟರು.
ಮಹಿಳೆಯರಿಂದಲೇ ಬದಲಾವಣೆ ಆರಂಭವಾಗಲಿ: ಜಿಲ್ಲಾ ಪಂಚಾಯಿತಿ ಸಿಇಒ ರುಚಿ ಬಿಂದಾಲ್
ಮೊದಲು ಮಹಿಳೆ ಸುಶಿಕ್ಷಿತಳಾಗಬೇಕು, ತನ್ನ ವೈಯಕ್ತಿಕ ಶುಚಿತ್ವಕ್ಕೆ ಹಾಗೂ ಮನೆಯ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಪಂ ಸಿಇಒ ರುಚಿ ಬಿಂದಲ್ ತಿಳಿಸಿದರು.
ಮಹಿಳೆಯರು ಅವಕಾಶ ಸದ್ಬಳಕೆ ಮಾಡಲಿ: ನ್ಯಾಯವಾದಿ ವಿನಾಯಕ ಕುರುಬರ
ಪುರುಷರಿಗೆ ಎಷ್ಟು ಹಕ್ಕಿದೆ ಅಷ್ಟೆ ಮಹಿಳೆಯರಿಗೂ ಹಕ್ಕಿದೆ. ಸಂವಿಧಾನದ ಪೀಠಿಕೆಯಲ್ಲಿ ಸಮಾನತೆ ಎಲ್ಲರಿಗೂ ಒಂದೇ ಎಂದು ಹೇಳುತ್ತಿದೆ. ಮಹಿಳೆಯರು ಸಮಾಜವನ್ನು ಕಟ್ಟಬೇಕು. ಗಂಡು- ಹೆಣ್ಣು ಭಾಷೆಯಲ್ಲಿ ತಾರತಮ್ಯ ಇರಬಾರದು.
ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾವೇರಿಯಲ್ಲಿ ಎಐಯುಟಿಯುಸಿ ನೇತೃತ್ವದಲ್ಲಿ ಆಶಾಗಳ ಪ್ರತಿಭಟನೆ
ಹಿಂದಿನ ಚರ್ಚೆಯಂತೆ ಸುಗಮಕಾರರಿಗೆ ಹೆಚ್ಚಿನ ಗೌರವಧನ, ಪ್ರಯಾಣ ಭತ್ಯೆ ನೀಡಿ ಇವರಿಗೆ ಮತ್ತೆ ಕೆಲಸ ಮಾಡಲು ಅವಕಾಶ ನೀಡಲು ಮರು ಆದೇಶ ಮಾಡಬೇಕು ಎಂದು ಆಗ್ರಹಿಸಲಾಯಿತು.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 447
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved