ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭೂದಾನಿ ಲಿಂ. ಸಂಗನಬಸವ ಶ್ರೀಗಳ ಹೆಸರಿಡಲು ವಿರೂಪಾಕ್ಷಪ್ಪ ಬಳ್ಳಾರಿ ಆಗ್ರಹ
ಮಠಗಳು ಸಮಾಜವನ್ನು ಅಭಿವೃದ್ಧಿ ಪಡಿಸುವ ಮತ್ತು ಮಕ್ಕಳಿಗೆ ಶಿಕ್ಷಣ ನೀಡುವಂತ ಕೆಲಸ ಮಾಡುತ್ತಿವೆ.
ಬೋಗಸ್ ಕಾರ್ಡ್ದಾರರಿಗೆ ಕಾರ್ಮಿಕ ಕಿಟ್, ಕಾರ್ಮಿಕರ ಪ್ರತಿಭಟನೆ
ಈಗಾಗಲೇ ಕೆಲವರಿಗೆ ಕಾರ್ಮಿಕರ ಕಿಟ್ ನೀಡಲಾಗಿದ್ದು ಅವನ್ನು ಮರಳಿ ಪಡೆಯಬೇಕು. ಬೋಗಸ್ ಕಾರ್ಡುದಾರರ ಮಾಹಿತಿ ಪಡೆದು, ಪರಿಶೀಲಿಸಿ ಕ್ರಮ ಜರುಗಿಬೇಕು ಎಂದು ಒತ್ತಾಯಿಸಲಾಯಿತು.
ಬಿ.ಜಿ. ಬಣಕಾರ ವಿಶಿಷ್ಟ ರಾಜಕಾರಣಿ: ಶಾಸಕ ಯು.ಬಿ. ಬಣಕಾರ
ಪ್ರತಿವರ್ಷ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಾ ಬರಲಾಗಿದೆ. ಹಿರಿಯ ಹಾಗೂ ಕಿರಿಯ ನ್ಯಾಯವಾದಿಗಳು, ಸಹಕಾರಿ, ರೈತರು, ಸಾಹಿತ್ಯ, ಪತ್ರಕರ್ತರನ್ನು ಗುರುತಿಸಿ ಅಭಿನಂದಿಸುವ ಕಾರ್ಯ ಮಾಡಲಾಗುತ್ತಿದೆ.
ಜನಸಂಖ್ಯಾ ಸ್ಫೋಟದ ಅರಿವು ಮೂಡಿಸಿ: ಶಾಸಕ ಪ್ರಕಾಶ ಕೋಳಿವಾಡ
ರಾಣಿಬೆನ್ನೂರಿನ ಬಿಎಜೆಎಸ್ಎಸ್ ಕಾಲೇಜಿನಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಮಂಗಳವಾರ ವಿಶ್ವ ಜನಸಂಖ್ಯಾ ದಿನ ಕಾರ್ಯಕ್ರಮ ನಡೆಯಿತು.
ರಾಣಿಬೆನ್ನೂರಿನಿಂದ ಜೋಗ್ ಫಾಲ್ಸ್ಗೆ ಸಾರಿಗೆ ಸೌಲಭ್ಯ
ಈ ವಿಶೇಷ ಬಸ್ಗಳಿಗೆ ಮುಂಗಡ ಟಿಕೇಟ್ ಬುಕ್ಕಿಂಗ್ಗಾಗಿ www.ksrtc.inನಲ್ಲಿ ಆಸನಗಳನ್ನು ಕಾಯ್ದಿರಿಸಬಹುದು.
ವಿದೇಶಿ ಉದ್ಯೋಗವಕಾಶದ ನಕಲಿ ಜಾಲದ ಬಗ್ಗೆ ಎಚ್ಚರವಿರಲಿ: ಯಾಸಿರ್ ಅರಾಫತ್ ಮಕಾನದಾರ
ಪರರಾಷ್ಟ್ರಗಳಲ್ಲಿ ಉದ್ಯೋಗ ಕೊಡುಸುವುದಾಗಿ ನಂಬಿಸಿ, ಅವರಿಗೆ ಬೇಕಾದ ವೀಸಾ ಕೂಡ ವ್ಯವಸ್ಥೆ ಮಾಡಿ, ಸುರಕ್ಷಿತವಾಗಿ ಪರರಾಷ್ಟ್ರಗಳಿಗೆ ಉದ್ಯೋಗಕ್ಕಾಗಿ ಕರೆದೊಯ್ಯುತ್ತಾರೆ.
ಅಪೂರ್ಣಗೊಂಡಿರುವ ಮೇಲ್ಸೇತುವೆ ಉದ್ಘಾಟನೆ: ಆರೋಪ
ಅತಿವೃಷ್ಟಿಯಿಂದ ಜಿಲ್ಲೆಯ ರೈತರು ತತ್ತರಿಸಿದ್ದಾರೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಸಮಸ್ಯೆಗಳ ಸುರಿಮಳೆಗಳಿವೆ. ನೊಂದವರಿಗೆ ಸಾಂತ್ವನ ಹೇಳುವುದೂ ಸೇರಿದಂತೆ ಪರಿಹಾರ ಕಂಡುಹಿಡಿಯುವ ಬದಲು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಗಮನಕ್ಕೂ ತಾರದೇ ಇನ್ನೂ ಪೂರ್ಣಗೊಳ್ಳದಿರುವ ಸೇತುವೆಯನ್ನು ಉದ್ಘಾಟಿಸಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ತ್ರಿಭಾಷಾ ಸೂತ್ರ ಶಿಕ್ಷಣ ಮುಂದುವರಿಸಲು ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘ ಮನವಿ
ಅನ್ಯ ರಾಜ್ಯಗಳಿಗೆ ಉದ್ಯೋಗಕ್ಕೆ ಹೋದಾಗ ಭಾಷೆ ನೆರವಾಗುತ್ತಿದೆ. ಹೀಗಾಗಿ ಭ್ರಾತೃತ್ವ ಮತ್ತು ಭಾಷಾ ವೈವಿಧ್ಯತೆಯನ್ನು ತ್ರಿಭಾಷಾ ಸೂತ್ರ ಗೌರವಿಸುತ್ತಿದೆ. ದ್ವಿಭಾಷಾ ಸೂತ್ರ ತರುವುದು ಸರಿಯಲ್ಲ ಎಂದು ಶಿಕ್ಷಕರು ತಿಳಿಸಿದರು.
ಅಕ್ರಮ ಚಟುವಟಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ
ಜಿಲ್ಲೆಯಲ್ಲಿ ಓಸಿ, ಮಟ್ಕಾ, ಇಸ್ಪೀಟ್ ಜೂಜಾಟದ ಅಡ್ಡಾಗಳಿಗೆ ಕಡಿವಾಣ ಹಾಕಲಾಗುವುದು. ಮಹಿಳೆಯರ ಸುರಕ್ಷತೆಗೂ ನಿಗಾ ವಹಿಸಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ತಿಳಿಸಿದರು.
ಕನವಳ್ಳಿಯಲ್ಲಿ ಯೂರಿಯಾ ಗೊಬ್ಬರಕ್ಕಾಗಿ ಮುಗಿಬಿದ್ದ ರೈತರು
ಮನೆಗೆ ಇಬ್ಬರು, ಮೂರು ಜನರು ಹೀಗೆ ರೈತರು ಸರದಿ ಸಾಲಿನಲ್ಲಿ ನಿಂತು 30 ಟನ್ ಗೊಬ್ಬರ ಮುಗಿಯುವವರೆಗೆ ಪಡೆದುಕೊಂಡರು.
< previous
1
...
4
5
6
7
8
9
10
11
12
...
483
next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್ ಹಬ್!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ