• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಗೆ ಗೈರಾದ ತಹಸೀಲ್ದಾರರಿಗೆ ನೋಟಿಸ್‌ ನೀಡಲು ಸೂಚನೆ
ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ಮಾಡುವಾಗ ಅದಕ್ಕೆ ಉತ್ತರ ನೀಡಬೇಕಾದ ತಹಸೀಲ್ದಾರ್ ಆರ್.ಎಚ್. ಭಾಗವಾನ್ ಅವರಾಗಲಿ ಅಥವಾ ಅವರ ಪ್ರತಿನಿಧಿಯಾಗಲಿ ಹಾಜರಿರಲಿಲ್ಲ. ಇದರಿಂದ ಆಕ್ರೋಶಗೊಂಡ ಜಿಪಂ ಉಪ ಕಾರ್ಯದರ್ಶಿ ಡಾ. ಪುನೀತ್ ಬಿ.ಅರ್. ಕೂಡಲೇ ಗೈರು ಹಾಜರಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚಿಸಿದರು.
ಮಾದಕ ವಸ್ತುಗಳಿಗೆ ಬಲಿಯಾಗದೇ ಉನ್ನತ ಸಾಧನೆ ಮಾಡಿ: ಎಸ್‌ಪಿ ಯಶೋದಾ ವಂಟಗೋಡಿ
ವಿದ್ಯಾರ್ಥಿಗಳಲ್ಲಿ ಎಸ್ಸೆಸ್ಸೆಲ್ಸಿಯವರೆಗೆ ಗೊಂದಲ ಇರುತ್ತದೆ. ಪಿಯುಸಿಯಲ್ಲಿ ವಿಷಯಗಳನ್ನು ಆಯ್ಕೆ ಮಾಡಿಕೊಂಡ ಬಳಿಕ ಒಂದು ಹಂತಕ್ಕೆ ಬರುತ್ತಾರೆ. ತಮಗೆ ಯಾವ ವಿಷಯದಲ್ಲಿ ಆಸಕ್ತಿ ಇದೆಯೋ, ಆ ವಿಷಯದಲ್ಲಿ ಪರಿಣತಿ ಹೊಂದಿ ಸಾಧನೆ ಮಾಡಬೇಕು.
ನದಿಯಲ್ಲಿ 15 ಕಿಮೀ ಈಜಿ ಪ್ರಾಣ ಉಳಿಸಿಕೊಂಡ 60 ವರ್ಷದ ಅಜ್ಜ
ಮೈಸೂರಿನ ಜಯಣ್ಣ (60) ಬದುಕಿ ಬಂದವರು. ಸದ್ಯ ಜಯಣ್ಣ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ನಿರಂತರ ಮಳೆಗೆ ಹೆಚ್ಚಿದ ತೇವಾಂಶ, ಯೂರಿಯಾಕ್ಕೆ ಬೇಡಿಕೆ
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಶೇ. 90ಕ್ಕಿಂತ ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆ ಪೂರ್ಣಗೊಂಡಿದೆ. ಆದರೆ, ಬೆಳೆದಿರುವ ಫಸಲಿಗೆ ಮೇಲು ಗೊಬ್ಬರವಾಗಿ ಹಾಕಲು ಯೂರಿಯಾ ಅಗತ್ಯವಿದ್ದು, ಸಮರ್ಪಕ ಗೊಬ್ಬರ ಇಲ್ಲದೇ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ.
ವಿದ್ಯಾರ್ಥಿವೇತನ ಬಿಡುಗಡೆಗೆ ಎಬಿವಿಪಿ ಆಗ್ರಹ
ಸರ್ಕಾರ ವಸತಿನಿಲಯಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಆಯಾ ಜಿಲ್ಲೆಗಳಿಗೆ ಹೊಸ ವಸತಿನಿಲಯಗಳನ್ನು ಘೋಷಣೆ ಮಾಡಬೇಕೆಂದು ಆಗ್ರಹಿಸಲಾಯಿತು.
ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕದ ಅಧ್ಯಯನವಲ್ಲ: ಎಸ್ಪಿ ಯಶೋದಾ ವಂಟಗೋಡಿ
ಶಿಕ್ಷಣದ ಪ್ರಥಮ ಹಂತದ ಮೊದಲ ಗುರುಗಳು ತಂದೆ- ತಾಯಿ. ಅವರ ಮಾರ್ಗರ್ಶನದಲ್ಲಿ ಅವರ ಆಕಾಂಕ್ಷೆಯನ್ನು ನಮ್ಮ ಮನದಲ್ಲಿ ಇಟ್ಟುಕೊಂಡು ಆ ಗುರಿಯನ್ನು ತಲುಪುವ ನಿರಂತರ ಪ್ರಯತ್ನ ಮಕ್ಕಳದ್ದಾಗಬೇಕು.
ಬಸಾಪುರ ಗ್ರಾಮದಲ್ಲಿ ಯೂರಿಯಾ ಗೊಬ್ಬರಕ್ಕಾಗಿ ಪ್ರತಿಭಟನೆ
ಗುತ್ತಲ- ಹಾವೇರಿ ರಸ್ತೆ ಬಂದ್ ಮಾಡಲು ಹೊರಟ ಪ್ರತಿಭಟನಾಕಾರರನ್ನು ಗುತ್ತಲ ಪಿಎಸ್‌ಐ ಬಸವನಗೌಡ ಬಿರಾದಾರ ಸ್ಥಳಕ್ಕೆ ಆಗಮಿಸಿ ತಡೆದರು. ಯಾವುದೆ ಕಾರಣಕ್ಕೂ ರಸ್ತೆ ಬಂದ್‌ ಮಾಡಲು ಅವಕಾಶ ನೀಡುವುದಿಲ್ಲ ಎಂದ ಮೇಲೆ ರಸ್ತೆತಡೆ ಮಾಡುವುದನ್ನು ಪ್ರತಿಭಟನಾಕಾರರು ರೈತರು ಕೈಬಿಟ್ಟರು.
ಭೂದಾನಿ ಲಿಂ. ಸಂಗನಬಸವ ಶ್ರೀಗಳ ಹೆಸರಿಡಲು ವಿರೂಪಾಕ್ಷಪ್ಪ ಬಳ್ಳಾರಿ ಆಗ್ರಹ
ಮಠಗಳು ಸಮಾಜವನ್ನು ಅಭಿವೃದ್ಧಿ ಪಡಿಸುವ ಮತ್ತು ಮಕ್ಕಳಿಗೆ ಶಿಕ್ಷಣ ನೀಡುವಂತ ಕೆಲಸ ಮಾಡುತ್ತಿವೆ.
ಬೋಗಸ್‌ ಕಾರ್ಡ್‌ದಾರರಿಗೆ ಕಾರ್ಮಿಕ ಕಿಟ್, ಕಾರ್ಮಿಕರ ಪ್ರತಿಭಟನೆ
ಈಗಾಗಲೇ ಕೆಲವರಿಗೆ ಕಾರ್ಮಿಕರ ಕಿಟ್ ನೀಡಲಾಗಿದ್ದು ಅವನ್ನು ಮರಳಿ ಪಡೆಯಬೇಕು. ಬೋಗಸ್ ಕಾರ್ಡುದಾರರ ಮಾಹಿತಿ ಪಡೆದು, ಪರಿಶೀಲಿಸಿ ಕ್ರಮ ಜರುಗಿಬೇಕು ಎಂದು ಒತ್ತಾಯಿಸಲಾಯಿತು.
ಬಿ.ಜಿ. ಬಣಕಾರ ವಿಶಿಷ್ಟ ರಾಜಕಾರಣಿ: ಶಾಸಕ ಯು.ಬಿ. ಬಣಕಾರ
ಪ್ರತಿವರ್ಷ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಾ ಬರಲಾಗಿದೆ. ಹಿರಿಯ ಹಾಗೂ ಕಿರಿಯ ನ್ಯಾಯವಾದಿಗಳು, ಸಹಕಾರಿ, ರೈತರು, ಸಾಹಿತ್ಯ, ಪತ್ರಕರ್ತರನ್ನು ಗುರುತಿಸಿ ಅಭಿನಂದಿಸುವ ಕಾರ‍್ಯ ಮಾಡಲಾಗುತ್ತಿದೆ.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 559
  • next >
Top Stories
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved