• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಯಾಡಗಿ ತಾಲೂಕಿನ ಕೆರವಡಿ ಸರ್ಕಾರಿ ಪ್ರಾಥಮಿಕ ಶಾಲೆಗೆ ನೂರರ ಸಂಭ್ರಮ
100 ವರ್ಷಗಳಿಂದ ತನ್ನ ಅಸ್ತಿತ್ವ ಉಳಿಸಿಕೊಂಡು ಲಕ್ಷಾಂತರ ವಿದ್ಯಾರ್ಥಿಗಳಿಗೆ ಅಕ್ಷರ ನೀಡಿ ಬದುಕನ್ನು ಕಟ್ಟಿಕೊಟ್ಟ ಬ್ಯಾಡಗಿ ತಾಲೂಕಿನ ಕೆರವಡಿ ಗ್ರಾಮದ ಸರ್ಕಾರಿ ಶಾಲೆ ನೂರರ ಸಂಭ್ರಮ ಆಚರಿಸುತ್ತಿದೆ.
ಹಾನಗಲ್ಲನಲ್ಲಿ ಹುಚ್ಚುನಾಯಿ ದಾಳಿ, 12 ಜನರಿಗೆ ಗಾಯ
ಶುಕ್ರವಾರ ಬೆಳಗ್ಗೆ 8 ಗಂಟೆಯ ಹೊತ್ತಿಗೆ ಚಿದಂಬರ ನಗರದಲ್ಲಿ ರಂಗೋಲಿ ಹಾಕುತ್ತಿದ್ದ ಮಹಿಳೆಗೆ ಬೆನ್ನಟ್ಟಿ ಕಚ್ಚಿದ್ದನ್ನು ಕಂಡು ಸಾರ್ವಜನಿಕರು ಹೊರಗೆ ಬಂದು ನಾಯಿ ಓಡಿಸಲು ಮಾಡಿದ ಯತ್ನವೂ ವಿಫಲವಾಗಿದೆ.
ಅದ್ಧೂರಿ ರಂಗಿನಾಟಕ್ಕೆ ಹಾವೇರಿ ಸಜ್ಜು, ಇಂದು ಸಂಭ್ರಮದ ಓಕುಳಿ ಹಬ್ಬ ಆಚರಣೆ
ಹೋಳಿ ಮುನ್ನಾದಿನ ಶುಕ್ರವಾರ ನಗರದ ಮಾರುಕಟ್ಟೆಯಲ್ಲಿ ಹೋಳಿ ಆಚರಣೆಯ ವಿವಿಧ ಬಗೆಯ ಬಣ್ಣ, ಸಾಮಗ್ರಿಗಳ ಖರೀದಿ ಭರದಿಂದ ನಡೆಯಿತು.
ಕೊಲೆ ಪ್ರಕರಣ: ತಾಯಿ- ಮಕ್ಕಳು ಸೇರಿ ನಾಲ್ವರ ಬಂಧನ
ಸ್ಥಳದಲ್ಲಿ ದೊರೆತ ಪುರಾವೆಗಳು ಹಾಗೂ ಮೃತದೇಹ ಮೇಲಿದ್ದ ಗಾಯದ ಗುರುತುಗಳನ್ನು ಗಮನಿಸಿ ಇದೊಂದು ಕೊಲೆ ಎಂಬುದನ್ನು ಪೊಲೀಸರು ಖಚಿತಪಡಿಸಿಕೊಂಡಿದ್ದರು.
ಬ್ಯಾಡಗಿ ಮಾರುಕಟ್ಟೆಗೆ 2.65 ಲಕ್ಷ ಚೀಲ ಮೆಣಸಿನಕಾಯಿ ಆವಕ
ಕಳೆದ 2 ವಾರಗಳಿಂದ ಸತತವಾಗಿ 2.5 ಲಕ್ಷದ ಗಡಿಯನ್ನು ದಾಟಿದೆ. ಮಾ. 13ರಂದು ಕಳೆದ ವಾರದಷ್ಟೆ ಮೆಣಸಿನಕಾಯಿ ಚೀಲಗಳು ಆವಕಾಗಿದ್ದು, ಎಲ್ಲರನ್ನೂ ಆಶ್ಚರ್ಯಗೊಳಿಸಿದೆ.
ಮಳೆನೀರು ಸಂರಕ್ಷಿಸಿ ಅಂತರ್ಜಲ ಹೆಚ್ಚಿಸಿ: ರುದ್ರಪ್ಪ ಲಮಾಣಿ
ಮಣ್ಣು, ನೀರು ಸಂರಕ್ಷಣೆಗೆ ಎಲ್ಲರೂ ಒತ್ತು ನೀಡಬೇಕು ಹಾಗೂ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು.
ತಿಪ್ಪೆಗುಂಡಿಯಾದ ಶಿಗ್ಗಾಂವಿ ತಾಲೂಕಿನ ಹುಲಗೂರ ಗ್ರಾಮದ ಬಸನಾಳ ರಸ್ತೆ
ಸ್ಥಳೀಯ ನಿವಾಸಿಗಳು, ಹೋಟೆಲ್‌ನವರು, ಬಾರ್‌ನವರು, ತರಕಾರಿ ವ್ಯಾಪಾರಿಗಳು ಹಾಗೂ ಕ್ಷೌರಿಕ ಅಂಗಡಿಗಳ ತ್ಯಾಜ್ಯವನ್ನು ರಸ್ತೆ ಕ್ಕದಲ್ಲಿ ಎಲ್ಲೆಂದರಲ್ಲಿ ಬಿಸಾಡುತ್ತಿದ್ದಾರೆ.
ಶಿಗ್ಗಾಂವಿಯಲ್ಲಿ ನರೇಗಾ ಹಣ ಮಂಜೂರಿಗೆ ಆಗ್ರಹಿಸಿ ಪ್ರತಿಭಟನೆ
ಅನೇಕ ಅಭಿವೃದ್ಧಿ ಯೋಜನೆಗಳಿಗೆ ಬಳಕೆ ಮಾಡಬಹುದಾದ ₹೧೫ ಲಕ್ಷ ಅನುದಾನ ರದ್ದಾಗಿದೆ. ೭ ದಿನ ಗಡುವು ನೀಡಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಕ್ಷಣ ಅಂತಹ ಅಧಿಕಾರಿಯನ್ನು ವರ್ಗಾವಣೆ ಮಾಡಬೇಕು. ಇಲ್ಲದಿದ್ದಲ್ಲಿ ಹೋರಾಟ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಮಹಿಳೆಯರು ಸ್ವಾಭಿಮಾನದ ಸಂಕೇತ: ಸಾಹಿತಿ ಸಂಕಮ್ಮ ಸಂಕಣ್ಣನವರ್
ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಎಲ್ಲಿ ನೋಡಿದರೂ ದೌರ್ಜನ್ಯ, ಶೋಷಣೆ, ಹಲ್ಲೆ, ಮಾನಭಂಗ ಹೀಗೆ ಮಹಿಳೆಯರ ಮೇಲೆ ಶೋಷಣೆ ನಡೆಯುತ್ತಲೇ ಇದೆ.
ಕನ್ನಡ ನಾಡು ಉಳಿವಿಗೆ ಶ್ರಮಿಸಿದವರ ಸ್ಮರಿಸೋಣ: ರಾಮಪ್ಪ ನಂದಿಹಳ್ಳಿ
ಕನ್ನಡ ಸಾಹಿತ್ಯ ಪರಿಷತ್ತು ದತ್ತಿದಾನಿಗಳ ಸಹಕಾರದೊಂದಿಗೆ ಕನ್ನಡ ಭಾಷೆಯ ಕಂಪನ್ನು ಪಸರಿಸುವ ಕೆಲಸ ನಿರ್ವಹಿಸುತ್ತಿದೆ.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 448
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved