• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ. ಜಿ.ಎಸ್. ಆಮೂರ ಸಾಹಿತ್ಯ ಕ್ಷೇತ್ರದ ನಂದಾದೀಪ: ಶಿವಯೋಗೀಶ್ವರ ಸ್ವಾಮಿಗಳು
ಬರಹಗಾರರಿಗೆ ಪ್ರೇರಣೆಯಾಗಿ, ಸಾಹಿತ್ಯ ಅಭಿರುಚಿಗೆ ಶಕ್ತಿಯಾಗಿ ಸಾಹಿತ್ಯ ಕ್ಷೇತ್ರದ ನಿರ್ಮಲ ಸಾಹಿತಿ ವಿಮರ್ಶಕ ಡಾ. ಜಿ.ಎಸ್. ಅಮೂರ ಅವರ ಜೀವನ ಸಾರ್ಥಕವಾಗಿದೆ.
ಆಪರೇಷನ್ ಸಿಂದೂರ ಬೆಂಬಲಿಸಿ ಹಾವೇರಿಯಲ್ಲಿ ಸಂಭ್ರಮ
ಪಹಲ್ಗಾಮ್ ದಾಳಿಯಲ್ಲಿ 26 ಹಿಂದೂ ಮಹಿಳೆಯರು ತಮ್ಮ ಪತಿಯನ್ನು ಕಳೆದುಕೊಂಡು ದುಃಖದ ಪರಿಸ್ಥಿತಿಯಲ್ಲಿದ್ದಾರೆ. ಅವರ ಹಣೆಯ ಮೇಲಿನ ಕುಂಕುಮ ಕಸಿದುಕೊಂಡ ಪಾಕಿಸ್ತಾನ ಪ್ರಾಯೋಜಿತ ಉಗ್ರಗಾಮಿಗಳನ್ನು ಅವರದೇ ನಾಡಿನಲ್ಲಿ ಹೆಡೆಮುರಿ ಕಟ್ಟಿ ಭಾರತದ ಹೆಣ್ಣುಮಕ್ಕಳ ಕುಂಕುಮಕ್ಕೆ ಗೌರವ ತರುವ ನಿಟ್ಟಿನಲ್ಲಿ ಆಪರೇಷನ್ ಸಿಂದೂರ ನಡೆಸಿರುವುದು ದೇಶದಲ್ಲಿರುವ ಕೋಟ್ಯಂತರ ಜನರಿಗೆ ಸಂತಸದ ಸಂಗತಿಯಾಗಿದೆ ಎಂದು ಮಾಜಿ ಶಾಸಕ ಶಿವರಾಜ ಸಜ್ಜನರ ತಿಳಇಸಿದರು.
ಅಂತರ್ ಬೆಳೆ ಪದ್ಧತಿಯಿಂದ ಕೃಷಿಯಲ್ಲಿ ಲಾಭ: ಡಾ. ಸಿದ್ದಲಿಂಗಮ್ಮ
ನಮ್ಮ ಕೃಷಿ ಭೂಮಿಯನ್ನು ನಾಳಿನ ಪೀಳಿಗೆಗಾಗಿಯೂ ಉಳಿಸಬೇಕಾಗಿದೆ. ಭೂಮಿ ಫಲವತ್ತತೆ ಹಾಳಾಗದಂತೆ ಕಾಳಜಿ ವಹಿಸಬೇಕಾಗಿದೆ.
ಸರ್ಕಾರಿ ಆಸ್ಪತ್ರೆಯ ಭ್ರಷ್ಟ ವೈದ್ಯರ ಮೇಲೆ ಕ್ರಮಕ್ಕೆ ಆಗ್ರಹ
ಡಾ. ಪರಮೇಶ್ವರಪ್ಪ ಅವರು ಸರ್ಕಾರಿ ಆಸ್ಪತ್ರೆಗೆ ತಪಾಸಣೆಗೆ ಬರುವ ರೋಗಿಗಳಿಂದ ಹಣ ವಸೂಲಿ ಮಾಡುತ್ತಿರುವುದು ಖೇದಕರ ಎಂದು ರೈತ ಮುಖಂಡ ರವೀಂದ್ರಗೌಡ ಪಾಟೀಲ ತಿಳಿಸಿದರು.
ಸಮಗಾರ ಹರಳಯ್ಯನ ಆದರ್ಶ ಯುವಪೀಳಿಗೆ ಪಾಲಿಸಲಿ: ಜಗದೀಶ ಬೆಟಗೇರಿ
ಕಲ್ಯಾಣ ಕ್ರಾಂತಿ ನಡೆಯಲು ಪ್ರಮುಖ ಕಾರಣಕರ್ತರು ಸಮಗಾರ ಹರಳಯ್ಯನವರು. ಸಮಕಾಲಿನ ಶರಣರಲ್ಲಿ ಗುರುತಿಸಿಕೊಂಡ ಹರಳಯ್ಯನವರ ಆದರ್ಶ ಭಕ್ತಿ ಯುವಪೀಳಿಗೆಯಲ್ಲಿ ಮೂಡಿಸಬೇಕು.
ಯಶಸ್ಸು ಸಾಧಿಸಲು ಉತ್ತಮ ಆಲೋಚನೆ ಇರಲಿ: ಸಿದ್ದರಾಜ ಕಲಕೋಟಿ
ದೇಶದ ಜನಸಂಖ್ಯೆಯಲ್ಲಿ ಶೇ. 40ರಷ್ಟಿರುವ ಯುವಜನಾಂಗ ದೇಶದ ಸಂಪತ್ತು. ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಬಹುಮುಖ್ಯವಾಗಿದೆ.
ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಬ್ಯಾಡಗಿಯಲ್ಲಿ ಬಿಜೆಪಿ ಪ್ರತಿಭಟನೆ
ರಾಜ್ಯ ಸರ್ಕಾರ ಮಾತ್ರ ತುಷ್ಟೀಕರಣಕ್ಕೆ ಮುಂದಾಗಿ ಹಿಂದೂಗಳ ಹತ್ಯೆಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಆರೋಪಿಸಿದರು.
ಕಳಪೆ ಮೆಣಸಿನಕಾಯಿ ಬೀಜದಿಂದ ಮೋಸ ಹೋದ ರೈತರ ನೆರವಾಗಿ: ಡಾ. ರಂಗಸ್ವಾಮಿ
ಜಿಲ್ಲೆಯಲ್ಲಿ ಬೀಜ ಮತ್ತು ಗೊಬ್ಬರ ಮಾರಾಟ ದಾಸ್ತಾನು ಕಂಪನಿಗಳು ಮತ್ತು ಮಾರಾಟ ಮಾಡುತ್ತಿರುವ ವೈರೈಟಿ ಇತ್ಯಾದಿಗಳ ಮಾಹಿತಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಜಿಪಂ ಉಪಕಾರ್ಯದರ್ಶಿ ಡಾ. ರಂಗಸ್ವಾಮಿ ಸೂಚಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಸ್ವಾಭಿಮಾನದ ಸಂಕೇತ: ಡಾ. ಕಾಂತೇಶರೆಡ್ಡಿ ಗೋಡಿಹಾಳ
ಮೈಸೂರಿನ ರಾಜ ನಾಲ್ವಡಿ ಕೃಷ್ಣರಾಜ್ ಒಡೆಯರ್ ಅವರಿಂದ 1915ರ ಮೇ 5ರಂದು ಸ್ಥಾಪಿತವಾದ ಕನ್ನಡ ಸಾಹಿತ್ಯ ಪರಿಷತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಜತೆಗೆ ವಿದ್ಯಾರ್ಥಿಗಳಿಗಾಗಿ ಎಂಫಿಲ್ ಮತ್ತು ಪಿಎಚ್‌ಡಿ ಕೋರ್ಸ್‌ಗಳನ್ನು ಪರಿಚಯಿಸಿ ಸಂಶೋಧನೆ ನಡೆಸುತ್ತಿರುವುದು ಶ್ಲಾಘನೀಯ.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷರಾಗಿ ಡಾ. ಸಂಜಯ ನಾಯಕ ನೇಮಕ
ಡಾ. ಸಂಜಯ ನಾಯಕ ಅವರ ಸಮಾಜ ಸೇವೆ ಹಾಗೂ ಸಂಘಟನಾ ಶಕ್ತಿ ಗುರುತಿಸಿ ಮಹಾಸಭಾದ ಅಧ್ಯಕ್ಷ ಎಸ್. ರಘುನಾಥ ಅವರು ಉಪಾಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದ್ದಾರೆ.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 495
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved