• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವರದಾ ಬೇಡ್ತಿ ಜೋಡಣೆಗೆ ರಕ್ತ ನೀಡಲೂ ಸಿದ್ಧ: ಮಲ್ಲಿಕಾರ್ಜುನ ಬಳ್ಳಾರಿ
ಸಮುದ್ರ ಸೇರುವ ನೀರನ್ನು ರೈತರ ಜಮೀನಿಗೆ ಕೊಡುವ ವರದಾ- ಬೇಡ್ತಿ ಜೋಡಣೆ ವಿಳಂಬ ಸರ್ಕಾರದ ನಿರ್ಲಕ್ಷ್ಯ ಧೋರಣೆಯ ನೀತಿಯಾಗಿದೆ.
ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ ಮುಖ್ಯ: ಉಸ್ತುವಾರಿ ಸಚಿವ ಶಿವಾನಂದ ಪಾಟೀಲ
ಜಿಲ್ಲೆಯಲ್ಲಿ ಈ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ.
ಯೂರಿಯಾ ಕೊರತೆ, ಸರ್ಕಾರದ ನಿರ್ಲಕ್ಷ್ಯ: ಬಿ.ಸಿ. ಪಾಟೀಲ
ಜಿಲ್ಲೆಗೆ 56 ಸಾವಿರ ಮೆಟ್ರಿಕ್ ಟನ್ ಗೊಬ್ಬರದ ಅವಶ್ಯಕತೆ ಇದ್ದು, ಈಗ 55.433 ಸಾವಿರ ಮೆಟ್ರಿಕ್ ಟನ್ ಗೊಬ್ಬರ ಜಿಲ್ಲೆಗೆ ಬಂದಿದೆ.
ದೇಶದಲ್ಲಿ ಶಾಂತಿ ನೆಲೆಸಲು ಜೈನ ಮುನಿಗಳ ಕೊಡುಗೆ ಅಪಾರ
ದೇಶದಲ್ಲಿ ಶಾಂತಿ ಹಾಗೂ ನೆಮ್ಮದಿ ನೆಲೆಸಲು ಜೈನ ಮುನಿಗಳ ಕೊಡುಗೆ ಅಪಾರ.
ಧರ್ಮಸ್ಥಳ ಕೇಸ್ ತನಿಖೆಗೆ ಅಸಮ್ಮತಿ ಸೂಚಿಸಲು ಆಗಲ್ಲ: ಸಚಿವ ಶಿವಾನಂದ ಪಾಟೀಲ
ಹಾವೇರಿ ಜಿಲ್ಲೆಯಲ್ಲಿ ಯೂರಿಯಾ ಅಭಾವ ಕುರಿತು ಮಾತನಾಡಿದ ಅವರು, ಇಡೀ ರಾಜ್ಯಕ್ಕೆ 13 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಬೇಕು. ಯೂರಿಯಾ, ಡಿಎಪಿ ಗೊಬ್ಬರ ನೀಡುವುದು ಕೇಂದ್ರ ಸರ್ಕಾರದ ಕೆಲಸ. ಆದರೆ ಕೇಂದ್ರ ಸರ್ಕಾರ 4 ಲಕ್ಷ ಟನ್ ನೀಡಿದೆ ಎಂದರು.
ಮೋಟೆಬೆನ್ನೂರು ಬಳಿ ಹೆದ್ದಾರಿಯ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ
ಮೇಲ್ಸೇತುವೆ ಕಾಮಗಾರಿ ಪೂರ್ತಿಗೊಳ್ಳದ ಕಾರಣ ರಾಷ್ಟ್ರೀಯ ಹೆದ್ದಾರಿಯಲ್ಲಿನ ವಾಹನ ಸವಾರರಿಗೆ ಸಾಕಷ್ಟು ತೊಂದರೆಯಾಗಿದ್ದಲ್ಲದೇ ಸಾಕಷ್ಟು ಸಾವು- ನೋವುಗಳಿಗೆ ಕಾರಣವಾಗಿತ್ತು.
ಪತ್ರಕರ್ತರು ಸಮಾಜದ ಸಮಸ್ಯೆಗಳಿಗೆ ಬೆಳಕು ಚೆಲ್ಲಲಿ: ಉಸ್ತುವಾರಿ ಸಚಿವ ಶಿವಾನಂದ ಪಾಟೀಲ
ಸುದ್ದಿಯ ಮೂಲಗಳನ್ನು ವಿಮರ್ಶೆ ಮಾಡಿ ಬರೆಯುವುದು ಮುದ್ರಣ ಮಾಧ್ಯಮ. ಅಂತಹ ವಿಮರ್ಶಾ ಬರಹಗಾರರನ್ನು ಎಲೆಕ್ಟ್ರಾನಿಕ್ ಮಾಧ್ಯಮಗಳು ಬಂದ ಮೇಲೆ ಮರೆಯುತ್ತಿದ್ದೇವೆ.
ಅನ್ನದಾತರ ಬೆನ್ನೆಲುಬು ಸಹಕಾರಿ ಚಳವಳಿ: ಸಚಿವ ಶಿವಾನಂದ ಪಾಟೀಲ
ರಾಷ್ಟ್ರೀಕೃತ ಬ್ಯಾಂಕುಗಳನ್ನು ಆ‍ಶ್ರಯಿಸಿ ರೈತರು ಒಕ್ಕಲುತನ ಮಾಡುವುದು ಕಷ್ಟ. ಹೀಗಾಗಿಯೇ ರಾಜ್ಯ ಸರ್ಕಾರ ಡಿಸಿಸಿ ಬ್ಯಾಂಕ್‌ಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆಗೆ ಕ್ರಮ ಕೈಗೊಂಡಿದೆ.
ಪ್ರತಿಯೊಬ್ಬರೂ ಸಾಮಾಜಿಕ ಸೇವೆಗೆ ಸಮಯ ಮೀಸಲಿಡಿ: ಎಸ್.ಎಚ್. ಕಬ್ಬಿಣಕಂತಿಮಠ
ಬಹಳ ವರ್ಷಗಳ ಇತಿಹಾಸ ಹೊಂದಿರುವ ಲಯನ್ಸ್ ಕ್ಲಬ್, ಸಾಮಾಜಿಕ ಕಾರ್ಯಗಳಲ್ಲಿ ತನ್ನ ಸೇವೆ ಮಾಡುತ್ತಾ ಬಂದಿದ್ದು, ಸಾರ್ವಜನಿಕರಿಗೆ ಆರೋಗ್ಯ, ವಿದ್ಯಾರ್ಥಿಗಳ ಶಿಕ್ಷಣಕ್ಕೆ, ರಕ್ತದಾನ ಶಿಬಿರ ಹೀಗೆ ವಿವಿದ ಕ್ಷೇತ್ರಗಳಲ್ಲಿ ಕ್ಲಬ್ ಹೆಸರಿನಲ್ಲಿ ಅತ್ಯಂತ ಮಹತ್ವವುಳ್ಳ ಕಾರ್ಯಗಳನ್ನು ಮಾಡುತ್ತಿದೆ.
ರೋಗಗ್ರಸ್ತ ಗಿಡ ಕಿತ್ತು ನಾಶಪಡಿಸಿ: ಡಾ. ಸಂತೋಷ ಎಚ್.ಎಂ.
ಬೈಪ್ ಸಂಸ್ಥೆಯ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಜಿ.ಎಸ್. ಹೆಗ್ಡೆ ಮಾತನಾಡಿ, ರೈತರು ಮಣ್ಣಿನ ಆರೋಗ್ಯ ಕಾಪಾಡಲು ಹಸಿರೆಲೆ ಗೊಬ್ಬರದ ಬಳಕೆಯನ್ನು ಮಾಡಬೇಕು. ಕಾಲ ಕಾಲಕ್ಕೆ ಮಣ್ಣು ಪರೀಕ್ಷೆ ಮಾಡಿಸಿ ಪೋಷಕಾಂಶ ನಿರ್ವಹಣೆ ಮಾಡಬೇಕು ಎಂದರು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 559
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved