• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಾವ ಧರ್ಮಿಯರೂ ಮಾದಿಗರನ್ನು ನಮ್ಮವರೆಂದು ಅಪ್ಪಿಕೊಳ್ಳುತ್ತಿಲ್ಲ: ಸಚಿವ ಆರ್.ಬಿ. ತಿಮ್ಮಾಪುರ
ನಾಯಿ ನರಿಗಳು ಎಲ್ಲಿ ಬೇಕಾದರೂ ಪ್ರವೇಶಿಸಬಹುದು. ಆದರೆ ಬಸವ, ಗಾಂಧಿ, ಅಂಬೇಡ್ಕರ ಗುರುತಿಸಿದ ಮಾದಿಗರ ಪ್ರವೇಶಕ್ಕೆ ಮಾತ್ರ ನಿಷೇಧವಿದೆ. ಇದೊಂದು ಮನುಷ್ಯ ಸಂಸ್ಕೃತಿಯ ವಿಪರ್ಯಾಸವೆಂದರೂ ತಪ್ಪಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದರು.
ಹಾವೇರಿ ವಿವಿಗೆ ಅಗತ್ಯ ಅನುದಾನ ಒದಗಿಸಿ: ಹೋರಾಟ ಸಮಿತಿ ಮನವಿ
ಹಾವೇರಿ ವಿವಿ ಮುಚ್ಚುವ ರಾಜ್ಯ ಸರ್ಕಾರದ ತೀರ್ಮಾನದಿಂದ ನಮ್ಮ ಹಾವೇರಿ ಜಿಲ್ಲೆಯ ಬಡ, ಮಧ್ಯಮ ವರ್ಗದ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು, ಅದರಲ್ಲೂ ವಿಶೇಷವಾಗಿ ಹೆಣ್ಣುಮಕ್ಕಳಿಗೆ ಉನ್ನತ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಾರೆ.
ಉಪ್ಪಾರ ಸಮಾಜದ ಭವನ ನಿರ್ಮಾಣಕ್ಕೆ ಶೀಘ್ರ ನಿವೇಶನ
ದೇವಲೋಕದಿಂದ ಗಂಗೆಯನ್ನು ಭೂಮಿಗೆ ಹರಿಸಿದ ಭಗೀರಥ ವಂಶ ಎಂಬ ಹೆಗ್ಗಳಿಕೆ ಸದಾ ಇರಲಿದೆ ಎಂದರಲ್ಲದೇ ಸಂಘಟನೆ ಮೂಲಕ ಸಮಾಜ ಮೇಲೆತ್ತುವ ಕೆಲಸವನ್ನು ಎಲ್ಲರೂ ಮಾಡಬೇಕಿದೆ
ಪ್ರತಿಯೊಬ್ಬರೂ ಸೇವಾಭಾವ ರೂಢಿಸಿಕೊಳ್ಳಿ
ತಂದೆ- ತಾಯಿ ಮೊದಲ ದೇವರು. ಅವರು ಇರುವಾಗಲೇ ಪ್ರೀತಿ- ವಿಶ್ವಾಸದಿಂದ ನೋಡಿಕೊಳ್ಳಬೇಕು
ವಚನ ಚಳವಳಿ ಮೂಲಕ ಸಮಾಜ ತಿದ್ದಿದ ಬಸವಣ್ಣ
ಪಾಪ ಮತ್ತು ಪುಣ್ಯಗಳ ಮಧ್ಯೆ ವಚನ ಚಳವಳಿಯ ಮೂಲಕ ಸಮಾಜದಲ್ಲಿ ಬೆಳಕು ಚೆಲ್ಲಿದ ಬಸವಣ್ಣ ಅನುಭವ ಮಂಟಪದ ಮೂಲಕ ಜಗತ್ತಿನ ಗಮನ ಸೆಳೆದರು
ಜನಪದಕ್ಕೆ ವೈವಿಧ್ಯತೆಯೇ ಜೀವಾಳ
ಸಂಶೊಧನೆಗೆ ಗುರಿ, ಸ್ಪಷ್ಟತೆ, ಕ್ರಮಬದ್ಧತೆ, ತಾತ್ವಿಕತೆ ಒಳಗೊಂಡ ಶಿಸ್ತುಬದ್ಧ ಅಧ್ಯಯನ ನಡೆಯಬೇಕು.
ಜಿಲ್ಲೆಯಲ್ಲಿ ಎಸ್ಸಿ ಜನಾಂಗದ ಸಮೀಕ್ಷೆ ಆರಂಭ
ಗಣತಿ ಸಮಯದಲ್ಲಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಶೇಖರಿಸುತ್ತಿದ್ದಾರೆ
ನೆಲ, ಜಲ, ಭಾಷೆಯ ಸಮೃದ್ಧಿಗೆ ಶ್ರಮಿಸಿದ ಸಾಹಿತ್ಯ ಪರಿಷತ್ತು
ಕನ್ನಡ ನಾಡಿಗೆ ಸಂಬಂಧಿಸಿದಂತೆ ಪ್ರಕಟಣೆ, ಸಂಶೋಧನೆ, ನಿಘಂಟು ರಚನೆ ಮಾಡಿ ಮುಂದಿನ ಪೀಳಿಗೆಗೆ ಮಹತ್ತರ ಮೈಲಿಗಲ್ಲು ರೂಪಿಸಿದ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಕ್ರಿಯಾಶೀಲ ಚಟುವಟಿಕೆಯಿಂದ ಗುರುತಿಸಿಕೊಂಡಿದೆ
ಸಮರ್ಪಕ ಬಸ್ ಸೌಕರ್ಯಕ್ಕೆ ಆಗ್ರಹಿಸಿ ಮುತ್ತಿಗೆ
ಸುರಕ್ಷತೆ ಇಲ್ಲದ ಪ್ರಯಾಣಕ್ಕಾಗಿ ನಾವೆಲ್ಲರೂ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡ ಬೇಕಾಗಿದೆ
ಸಮಾಜಕ್ಕೆ ಶಂಕರಾಚಾರ್ಯರರ ಕೊಡುಗೆ ಅಪಾರ
ಅದ್ವೈತ ಸಿದ್ಧಾಂತದ ಮೂಲಕ ಧರ್ಮದ ಹೆಸರಿನಲ್ಲಿ ಹರಡುತ್ತಿರುವ ವಿವಿಧ ರೀತಿಯ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವ ಕೆಲಸ ಮಾಡಿದ ಶಂಕರಾಚಾರ್ಯರು, ಆದ್ಯ ಗುರುವಾಗಿ ಪೂಜಿತರಾದರು
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 495
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved