ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಗತ್ತಿನಲ್ಲಿ ಮಹಿಳೆಯಿಲ್ಲದ ಕ್ಷೇತ್ರಗಳಿಲ್ಲ: ಮಂಜುನಾಥ ಉಪ್ಪಾರ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿಯೂ ಪುರುಷನಿಗೆ ಸಮನಾಗಿ ಬಹಳಷ್ಟು ಕ್ಷೇತ್ರದಲ್ಲಿ ಮಹಿಳೆ ಸಾಧನೆ ಮಾಡುತ್ತಿದ್ದಾರೆ. ಮಹಿಳೆ ಇಲ್ಲದೇ ಎಲ್ಲ ಕ್ಷೇತ್ರಗಳು ಅಪೂರ್ಣ ಎನಿಸುವಷ್ಟು ಮಹಿಳೆ ಅನಿವಾರ್ಯವಾಗಿದ್ದಾಳೆ.
ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡಿ: ಶಂಭುಲಿಂಗ ಶ್ರೀ
ಗುರು, ಲಿಂಗ, ಜಂಗಮ, ಕಾಯಕ ಇವುಗಳು ವೀರಶೈವ ಧರ್ಮದ ಮೂಲ ಸಿದ್ಧಾಂತ.
ರೇಣುಕಾಚಾರ್ಯರು ಸಮಸ್ತ ಕುಲಕ್ಕೂ ಪೂಜ್ಯನೀಯರು: ಮಲ್ಲಿಕಾರ್ಜುನ ಶ್ರೀ
ಸನಾತನ ಕಾಲದಿಂದಲೂ ಶರಣ ಪರಂಪರೆ ಉತ್ತಮ ಸಂಸ್ಕಾರ ನೀಡಿದ್ದು, ಶಿವಶರಣರ ನಡೆನುಡಿ, ಆಚಾರ ವಿಚಾರಗಳು ಪ್ರಸಕ್ತ ಸಮಾಜಕ್ಕೆ ಅಗತ್ಯವಾಗಿವೆ.
ರೇಣುಕಾಚಾರ್ಯರ ಆದರ್ಶ ಎಲ್ಲರಿಗೂ ದಾರಿದೀಪ: ತಾಲೂಕು ದಂಡಾಧಿಕಾರಿ ಶರಣಮ್ಮ
ಜಾತಿ ಸಂಕೋಲೆಯಿಂದ ಹೊರಬಂದು ನಾವೆಲ್ಲರೂ ಒಂದಾಗಿ ಒಗ್ಗಟ್ಟಾಗಿ ಜೀವಿಸಬೇಕಿದೆ. ಆಗ ಮಾತ್ರ ಸಮಾಜದಲ್ಲಿ ಎಲ್ಲರೂ ನೆಮ್ಮದಿಯ ಜೀವನ ಸಾಗಿಸಲು ಸಾಧ್ಯವಾಗುತ್ತದೆ ಎಂದು ತಾಲೂಕು ದಂಡಾಧಿಕಾರಿ ಕೆ. ಶರಣಮ್ಮ ತಿಳಿಸಿದರು.
ಮಠ, ಮಂದಿರಗಳು ಸಂಸ್ಕಾರ ನೀಡುವ ತಾಣಗಳು: ಬಸವದೇವರು
ಅಧ್ಯಾತ್ಮದ ಗಾಳಿ ಸಿಗಬೇಕಾದರೆ ವಿರಕ್ತಮಠಕ್ಕೆ ಭೇಟಿ ನೀಡಬೇಕು. ಯಾರು ಭಕ್ತಿ, ಭಾವದಿಂದ ಸ್ಮರಿಸುತ್ತಾರೆಯೋ ಅವರ ಮನಸ್ಸಿನಲ್ಲಿ ಮಂತ್ರಾಲಯವಿದೆ.
ಮಹಿಳೆಯರು ಹಕ್ಕು, ಕರ್ತವ್ಯ ಪಡೆಯಲು ಜಾಗೃತರಾಗಲಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್
ಇಂದು ಮಹಿಳೆ ತನ್ನ ಜವಾಬ್ದಾರಿಯನ್ನು ಅರಿತು ಎಲ್ಲ ರಂಗದಲ್ಲೂ ತನ್ನ ಹಕ್ಕು ಚಲಾಯಿಸುತ್ತಿದ್ದಾಳೆ. ಎಲ್ಲ ರಂಗದಲ್ಲೂ ಪಾಲ್ಗೊಂಡು ತನ್ನ ಆಸ್ತಿತ್ವವನ್ನು ಕಾಯ್ದುಕೊಳ್ಳುತ್ತಿದ್ದಾಳೆ.
ಮಣ್ಣಿನ ಗುಣಧರ್ಮ ಆಧಾರದಡಿ ಬೆಳೆ ಆಯ್ಕೆ ಮಾಡಿ: ಬಸವರಾಜ ಮಣಕೂರ
ಹಾನಗಲ್ಲ ತಾಲೂಕಿನಲ್ಲಿ ಗೋವಿನಜೋಳ ಬೆಳೆಯು ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ಪ್ರಮುಖ ಬೆಳೆಯಾಗಿ ಬಿತ್ತನೆಯಾಗುತ್ತಿದೆ.
ಹಾವೇರಿ ಹೋಳಿ ಹಬ್ಬದಲ್ಲಿ ಕುಂಭಮೇಳ ಕಲ್ಪನೆಯ ಸೋಗಿನ ಮೆರವಣಿಗೆ ಮಾಡಲು ಸಿದ್ಧತೆ
ಮರಿಕಲ್ಯಾಣ ಖ್ಯಾತಿಯ ಹಾವೇರಿ ನಗರದಲ್ಲಿ ಮಾ. 15ರಂದು ರಂಗಪಂಚಮಿ ನಡೆಯಲಿದೆ. ಈ ಸಲದ ಹೋಳಿ ಹಬ್ಬವನ್ನು ವಿಶೇಷ ಹಾಗೂ ವಿನೂತನವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಹಣ, ಅಧಿಕಾರ ಶಾಶ್ವತವಲ್ಲ: ಶಾಸಕ ಯಾಸೀರ ಅಹ್ಮದಖಾನ ಪಠಾಣ
ದೇಶಾದ್ಯಂತ ಶಿವಶರಣ ವಚನಗಳು ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸದೃಢ ನಾಡು ನಿರ್ಮಾಣ ಮಾಡುತ್ತಿವೆ.
ಅರಳೇಶ್ವರ ಗ್ರಾಮದಲ್ಲಿ ಹಣ ಡಬ್ಲಿಂಗ್ ಮಾಡುವುದಾಗಿ ಮೋಸ: ಇಬ್ಬರ ಸೆರೆ
ಹಾನಗಲ್ಲ ತಾಲೂಕಿನ ಅರಳೇಶ್ವರ ಗ್ರಾಮದ ಶೈಲಾ ಪಾಟೀಲ ಹಾಗೂ ಬೊಮ್ಮನಹಳ್ಳಿ ಗ್ರಾಮದ ಈಶ್ವರಗೌಡ ಪಾಟೀಲ ಎಂಬವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
< previous
1
...
82
83
84
85
86
87
88
89
90
...
448
next >
Top Stories
ಸನ್ ಗ್ರೂಪ್ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
ರಣಭೂಮಿಗೆ ಅಮೆರಿಕ ಪ್ರವೇಶ ಸದ್ಯಕ್ಕಿಲ್ಲ? 2 ವಾರದಲ್ಲಿ ಇರಾನ್ ನಿರ್ಧಾರ
ಇಂದು ಆಂಧ್ರ ಕಡಲ ತೀರದಲ್ಲಿ 11ನೇ ಯೋಗ ದಿನ : ಪ್ರಧಾನಿ ಮೋದಿ ಭಾಗಿ