• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಪರೀತ ರಾಸಾಯನಿಕ ಗೊಬ್ಬರ ಬಳಕೆಯಿಂದ ಮಣ್ಣಿನ ಆರೋಗ್ಯ ಹಾಳು
ಆತ್ಮ ಯೋಜನೆಯ ಸಹಾಯಕ ತಾಂತ್ರಿಕ ಅಧಿಕಾರಿ ರಾಜು ಜಂಗ್ಲೆಪ್ಪನವರ ಮಾತನಾಡಿ, ರೈತರು ತಮ್ಮ ಹೊಲದಲ್ಲಿ ಬೆಳೆದಿರುವ ಬೆಳೆಯನ್ನು ಜಿಪಿಎಸ್ ಮೂಲಕ ಮುಂಗಾರು ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ಅಪ್‌ಲೋಡ್‌ ಮಾಡಬೇಕು ಎಂದರು.
ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಲಿ: ಕರಬಸಪ್ಪ ಜಾಡರ
ಉದ್ಯಮ ಸ್ಥಾಪನೆಗೆ ಅನೇಕ ಯೋಜನೆಗಳಿದ್ದು, ಅದಕ್ಕಾಗಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು.
ಮಠಮಾನ್ಯಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಶಾಸಕ ಯಾಸೀರ ಅಹ್ಮದಖಾನ್ ಪಠಾಣ
ಮಠಗಳು ಹೆಚ್ಚಾದಂತೆ ಸಂಸ್ಕಾರವನ್ನು ಬೆಳೆಸಿದಂತೆ. ಬಸವಾದಿ ಶರಣರ ನುಡಿಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಶಿಥಿಲ ಮನೆಯಲ್ಲಿ ವಾಸಿಸುವವರು ಜಾಗರೂಕರಾಗಲಿ: ಸಚಿವ ಶಿವಾನಂದ ಪಾಟೀಲ
ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ನಿರೀಕ್ಷೆಗಿಂತ ಹೆಚ್ಚು ಮಳೆಯಾಗಿದ್ದು, ಶಿಥಿಲಾವಸ್ಥೆ ತಲುಪಿರುವ ಮನೆಗಳಲ್ಲಿ ಜಾಗರೂಕತೆಯಿಂದ ಇರಬೇಕು.
ಶರಣರ ವಚನಗಳು ಬದುಕಿನ ಜ್ಞಾನದ ಖನಿ: ವಿ.ಜಿ. ವಳಗೇರಿ
ಸಾಮಾಜಿಕ ಮೌಲ್ಯವೇ ಶರಣ ಸಾಹಿತ್ಯ. ಅರಿವೆ ಗುರು ಎಂಬ ಸತ್ಯ ಇಲ್ಲಿದೆ. ವಚನ ಬದುಕಿನ ಜ್ಞಾನದ ಖನಿ. ಆದರೆ ಎಲ್ಲ ಮನೆ ಮನಗಳಿಗೆ ವಚನ ಸಾಹಿತ್ಯ ತಲುಪುವಂತಾಗಬೇಕು.
ನಿವೃತ್ತಿ ವೇತನ ಪರಿಷ್ಕರಣೆ: ಕೇಂದ್ರ ಸರ್ಕಾರದ ನೀತಿಗೆ ಆಕ್ರೋಶ
ವೇತನ ಪರಿಷ್ಕರಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನೀತಿ ಖಂಡಿಸಿ ಪ್ರತಿಭಟಿಸಿ, ಹಾನಗಲ್ಲ ತಾಲೂಕು ನಿವೃತ್ತ ನೌಕರರ ಸಂಘ ಪ್ರಧಾನಮಂತ್ರಿಗಳಿಗೆ ತಹಸೀಲ್ದಾರರ ಮೂಲಕ ಮನವಿ ಸಲ್ಲಿಸಿತು.
ಬ್ಯಾಡಗಿ ರೋಟರಿ, ಇನ್ನರ್‌ವೀಲ್‌ ಕ್ಲಬ್‌ನ ಪದಗ್ರಹಣ ಸಮಾರಂಭ
ರೋಟರಿ ಮತ್ತು ಇನ್ನರವೀಲ್ ಕ್ಲಬ್‌ ಬ್ಯಾಡಗಿ ಘಟಕಗಳ 2025- 26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬ್ಯಾಡಗಿ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಒತ್ತಡರಹಿತವಾಗಿ ಕಾರ್ಯ ನಿರ್ವಹಿಸಲು ಯೋಗ, ಧ್ಯಾನ ಪೂರಕ: ಶ್ರೀನಿವಾಸ ಮಾನೆ
ಹಾನಗಲ್ಲದ ಬಾಬು ಜಗಜೀವನರಾಂ ಭವನದಲ್ಲಿ ಕಂದಾಯ ಇಲಾಖೆ ಕಂದಾಯ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರೀಡಾ ಹಾಗೂ ಸಾಂಸ್ಕೃತಿಕ ಸಮಾರಂಭವನ್ನು ಶಾಸಕ ಶ್ರೀನಿವಾಸ ಮಾನೆ ಉದ್ಘಾಟಿಸಿದರು.
ಕಂದಾಯ ಇಲಾಖೆಯ ಆಡಳಿತಾತ್ಮಕ ಕೆಲಸಗಳ ವೇಗ ಹೆಚ್ಚಿಸಿ: ಡಾ. ವಿಜಯಮಹಾಂತೇಶ್ ದಾನಮ್ಮನವರ
ಶಿಗ್ಗಾಂವಿ ಮತ್ತು ಹಿರೇಕೆರೂರು ತಹಸೀಲ್ದಾರ್ ಕಚೇರಿಗಳಿಗೆ ಹಾವೇರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಇಂದು
ಹಾವೇರಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕ-ಶಿಕ್ಷಕಿಯರ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ, ಶತಮಾನೋತ್ಸವ ಕಟ್ಟಡದ ಶಂಕುಸ್ಥಾಪನೆ ಹಾಗೂ ಪ್ರಸಕ್ತ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಜು. 20ರಂದು ಬೆಳಗ್ಗೆ 10ಕ್ಕೆ ನಗರದ ಜಿಲ್ಲಾ ಗುರುಭವನದಲ್ಲಿ ನಡೆಯಲಿದೆ ಎಂದು ಸಂಘದ ತಾಲೂಕಾಧ್ಯಕ್ಷ ಸತೀಶ ಶಂಕಿನದಾಸರ ತಿಳಿಸಿದರು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 559
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved