• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಳವಟ್ಟಿಯಲ್ಲಿ ಫುಡ್ ಪಾರ್ಕ್ ಸ್ಥಾಪಿಸಲು ಸಂಪುಟ ನಿರ್ಣಯ
ಹಾನಗಲ್ಲ ತಾಲೂಕಿನ ಯಳವಟ್ಟಿ ಗ್ರಾಮದಲ್ಲಿ ಸಾರ್ವಜನಿಕ - ಖಾಸಗಿ ಸಹಭಾಗಿತ್ವ ಮಾದರಿಯಡಿ ₹35 ಕೋಟಿ ವೆಚ್ಚದಲ್ಲಿ ಫುಡ್‌ ಪಾರ್ಕ್‌ ಸ್ಥಾಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದ್ದಾರೆ.
ಯೂರಿಯಾ ಗೊಬ್ಬರ ಪೂರೈಕೆಗೆ ರೈತರ ಆಗ್ರಹ
ನಿರಂತರ ಮಳೆಯಿಂದಾಗಿ ಬೆಳೆಗಳು ಕೊಳೆಯುವ ಆತಂಕಕ್ಕೆ ಒಳಗಾಗಿರುವ ರೈತರು ಯೂರಿಯಾ ಗೊಬ್ಬರ ಪೂರೈಕೆ ಮಾಡುವಂತೆ ಆಗ್ರಹಿಸಿ ಶನಿವಾರ ತಾಲೂಕಿನ ಕನವಳ್ಳಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಕಚೇರಿ ಎದುರು ಗಲಾಟೆ ನಡೆಸಿದ್ದಾರೆ.
ದಿನಗೂಲಿ ನೌಕರರ ಕಾಯಂ ಮಾಡಲು ಆಗ್ರಹಿಸಿ ಪ್ರತಿಭಟನೆ
ವಿವಿಧ ವಸತಿನಿಲಯಗಳಲ್ಲಿ ಕೆಲಸ ಮಾಡುವ ಅಡುಗೆಯವರು, ರಾತ್ರಿ ಕಾವಲುಗಾರರು, ಅರಣ್ಯ ಕಾವಲುಗಾರರು ಹೀಗೆ ಅನೇಕ ವಲಯದ ದಿನಗೂಲಿ ಹಾಗೂ ಹೊರಗುತ್ತಿಗೆ ನೌಕರರನ್ನು ಸರ್ಕಾರ ಕಾಯಂಗೊಳಿಸಿ, ನೇರ ಪಾವತಿಗೆ ಒಳಪಡಿಸಬೇಕು.
ಇ- ಸ್ವತ್ತು ನೀಡಲು ಕ್ರಮ ಕೈಗೊಳ್ಳಿ: ಶಾಸಕ ಶ್ರೀನಿವಾಸ ಮಾನೆ
ಮುಂದಿನ ಕೆಲ ತಿಂಗಳಲ್ಲಿ ಬಾಕಿ ಉಳಿದಿರುವ ಎಲ್ಲ 5 ಸಾವಿರ ಸ್ವತ್ತುಗಳಿಗೆ ಇ- ಸ್ವತ್ತು ಒದಗಿಸಬೇಕು. ಈ ವಿಷಯದಲ್ಲಿ ಅನಗತ್ಯ ವಿಳಂಬ, ನೆಪ ಹೇಳುವುದನ್ನು ಯಾವುದೇ ಕಾರಣಕ್ಕೂ ಮಾಡಬಾರದು ಎಂದು ಅಧಿಕಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು.
ಬಾಲ್ಯವಿವಾಹ ತಡೆಗೆ ಶ್ರಮಿಸಿ: ಬಿಇಒ ಎಂ.ಎಫ್. ಬಾರ್ಕಿ
ಇತ್ತೀಚಿನ ದಿನಗಳಲ್ಲಿ ಪೋಕ್ಸೊ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿರುವುದು ವಿಷಾದಕರ ಸಂಗತಿ. ಬಾಲ್ಯವಿವಾಹ ನಿಷೇಧ ಕಾಯ್ದೆ ಬಗ್ಗೆ ಅರಿವು ಹೊಂದಿದ್ದರೂ ಸಾರ್ವಜನಿಕರು ಗೌಪ್ಯವಾಗಿ ಬಾಲ್ಯವಿವಾಹ ಮಾಡುತಿದ್ದು, ಇದರ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದೆ.
ರೈತರು ಬೆಳೆ ಪರಿವರ್ತನೆ ಪದ್ಧತಿ ಅಳವಡಿಸಿಕೊಳ್ಳಿ: ಡಾ. ಪಿ.ಎಲ್. ಪಾಟೀಲ
ಮುಂಗಾರಿನಲ್ಲಿ ಸೋಯಾಅವರೆ ಬೆಳೆದು ಹಿಂಗಾರಿನಲ್ಲಿ ಗೋವಿನಜೋಳ ಬೆಳೆಯುವುದರಿಂದ ಮುಳ್ಳುಸಜ್ಜೆಯನ್ನು ಕಾಲಕ್ರಮೇಣ ನಿಯಂತ್ರಣ ಮಾಡಬಹುದು.
ಪತ್ರಿಕೆಗಳ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಎಚ್.ಎಚ್. ರವಿಕುಮಾರ
ಪ್ರತಿಭಾವಂತರಿಗೆ ಶಿಕ್ಷಣ ಮರೀಚಿಕೆಯಾದ ಒಂದು ಕಾಲದಲ್ಲಿಯೂ ಸ್ವಪ್ರಯತ್ನದಿಂದ ಸಾಧಿಸಿದ ಹಲವು ಸಾಧಕರ ಚರಿತ್ರೆ ನಮ್ಮ ಕಣ್ಮುಂದಿರುವಾಗ, ಈಗ ಮನೆ ಬಾಗಿಲಲ್ಲೆ ಶಿಕ್ಷಣ ದೊರೆಯುತ್ತಿವೆ. ಪ್ರತಿಭೆಯನ್ನು ಬೆಳಗಲು ಅತ್ಯುತ್ತಮ ಅವಕಾಶವಾಗಿದ್ದು, ಕನ್ನಡಪ್ರಭ ಯುವ ಆವೃತ್ತಿ ಇನ್ನಷ್ಟು ಸ್ಫೂರ್ತಿದಾಯಕವಾಗಿದೆ
ವಚನಗಳ ಅಧ್ಯಯನದಿಂದ ಬದುಕಿಗೆ ಬೆಳಕು: ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ
ಮನೆಗಿಂತ ವಿಶ್ವವಿದ್ಯಾಲಯ ಬೇರೊಂದು ಇಲ್ಲ. ಇಲ್ಲಿ ಮೈಗೂಡಿಸಿಕೊಳ್ಳುವ ಆರೋಗ್ಯಕರ ಜೀವನಶೈಲಿ ಆರೋಗ್ಯಕರ ಆಲೋಚನೆಗಳು ಇಡೀ ಬದುಕನ್ನೇ ಬೆಳಗುತ್ತವೆ.
ಬ್ಯಾಡಗಿಯಲ್ಲಿ ಹಳೆಯ ಅರ್ಜಿದಾರರಿಗೆ ಆಶ್ರಯ ನಿವೇಶನ ಹಂಚಿಕೆಗೆ ಆಗ್ರಹ
ಆಶ್ರಯ ನಿವೇಶನ ಪಡೆದುಕೊಂಡ ಬಳಿಕ ಕಾಗದ ಪತ್ರಗಳನ್ನು ಹಿಡಿದುಕೊಂಡು ಓಡಾಡುವುದು ಬೇಡ. ಅದಕ್ಕಾಗಿ ಲೇಔಟ್ ನಿರ್ಮಿಸಿ ನಕ್ಷೆಯೊಂದಿಗೆ ಅಭಿವೃದ್ಧಿಪಡಿಸುವ ಮೂಲಕ ಬಡವರಿಗೆ ಕೊಡಿಸುವ ಕೆಲಸವಾಗಬೇಕು.
ಕ್ಷೇತ್ರದ ಅಭಿವೃದ್ಧಿಗೆ ₹25 ಕೋಟಿ ಬಿಡುಗಡೆ: ಶಾಸಕ ಯು.ಬಿ. ಬಣಕಾರ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಂಚ ಗ್ಯಾರಂಟಿಗಳ ಜತೆ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ₹25 ಕೋಟಿ ಹಣ ನೀಡಿದ್ದು, ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿಗೆ ₹1.49 ಕೋಟಿ ಹಣ ನೀಡಿದೆ.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 559
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved