• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಸಾಂಕ್ರಾಮಿಕ ರೋಗ ಪತ್ತೆಗೆ ಗೃಹ ಆರೋಗ್ಯ ಯೋಜನೆ: ಸಚಿವ ಶಿವಾನಂದ ಪಾಟೀಲ
ರಾಜ್ಯಾದ್ಯಂತ ಅಸಾಂಕ್ರಾಮಿಕ ರೋಗಗಳ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆಯನ್ನು ಬಲಪಡಿಸುವ ಗುರಿ ಹೊಂದಿರುವ ಯೋಜನೆ ಇದಾಗಿದ್ದು, ಮುಖ್ಯಮಂತ್ರಿಗಳು 2024ರ ಅ. 24ರಂದು ಬೆಂಗಳೂರಿನ ವಿಧಾನಸೌಧದಲ್ಲಿ ಚಾಲನೆ ನೀಡಿದ್ದರು.
ಪಕ್ಷಕ್ಕಾಗಿ ಶ್ರಮಿಸಿದವರಿಗೆ ಸೂಕ್ತ ಸ್ಥಾನಮಾನ: ಸಚಿವ ಶಿವಾನಂದ ಪಾಟೀಲ
ಪಕ್ಷದ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಅವರ ಸಹಕಾರದಡಿ ತಾತ್ಕಾಲಿಕ ಕಟ್ಟಡದಲ್ಲಿ ಪಕ್ಷದ ಚಟುವಟಿಕೆ ಜರುಗುತ್ತಿವೆ. ನೂತನ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ನೆರವೇರಿಸಿ ಮೊದಲು ಒಂದು ಮಹಡಿಯ ಕಟ್ಟಡವನ್ನು ಪೂರ್ಣಗೊಳಿಸಿ ಉದ್ಘಾಟಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಸತ್ಸಂಗದಿಂದ ನೆಮ್ಮದಿಯ ಬದುಕು: ಶ್ರೀದತ್ತಾವಧೂತರು
ವ್ಯಸನಮುಕ್ತ ಸಮಾಜದ ಅರಿವು ಮೂಡಿಸಬೇಕಾಗಿದೆ. ಆನಂದವೇ ಸುಖವಾಗಬೇಕು. ವಸ್ತುಗಳೇ ಸುಖ ಎಂಬ ಭಾವನೆ ಬದಲಾಗಬೇಕು.
ಮುಖ್ಯರಸ್ತೆ ಅಗಲೀಕರಣ ಆಗುವ ವರೆಗೂ ಬೈಪಾಸ್‌ ರಸ್ತೆ ನಿರ್ಮಾಣ ಅವಕಾಶ ನೀಡಲ್ಲ: ಮಲ್ಲಿಕಾರ್ಜುನ ಬಳ್ಳಾರಿ
ಸಾರ್ವಜನಿಕವಾಗಿ ಕೊಟ್ಟ ಮಾತಿಗೆ ತಪ್ಪಿದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಹೋರಾಟಕ್ಕೆ ಕರೆ ಕೊಡುವ ಮೂಲಕ ಮತ್ತೆ ಮುಖ್ಯರಸ್ತೆಯಲ್ಲಿನ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದರು.
₹153 ಕೋಟಿ ವೆಚ್ಚದಲ್ಲಿ ಮೋತಿ ತಲಾಬ್‌ ಕೆರೆಯಲ್ಲಿ ನೀರು ಶೇಖರಣಾ ಕಾಮಗಾರಿ
ಮುಖ್ಯಾಧಿಕಾರಿ ನೀಲಪ್ಪ ಹಾದಿಮನಿ ಮಾತನಾಡಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಯೋಜನೆಯಡಿ ಪಟ್ಟಣದ ಮೋತಿ ತಲಾಬ್ ಕೆರೆಯನ್ನು ಅಭಿವೃದ್ಧಿಗೊಳಿಸಿ, ಪಟ್ಟಣಕ್ಕೆ ಕುಡಿಯುವ ನೀರನ್ನು ಶೇಖರಣೆ ಮಾಡುವ ಕಾಮಗಾರಿ ಇದಾಗಿದೆ ಎಂದರು.
ತಿಳವಳ್ಳಿ ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೇರಿಸಿ ಆದೇಶ
ಗುರುವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹಾನಗಲ್ಲ ತಾಲೂಕು ಹೆಚ್ಚು ಗ್ರಾಮಗಳನ್ನು ಒಳಗೊಂಡಿರುವ ದೊಡ್ಡ ತಾಲೂಕುಗಳಲ್ಲಿ ಒಂದಾಗಿದೆ. ತಾಲೂಕು ದೊಡ್ಡದಾಗಿದ್ದರೂ ಹಾನಗಲ್ಲ ಮತ್ತು ಆಡೂರಿನಲ್ಲಿ ಮಾತ್ರ ಪೊಲೀಸ್ ಠಾಣೆಗಳಿದ್ದವು. ಇದರಿಂದ ಪೊಲೀಸ್ ಇಲಾಖೆಯ ಮೇಲೆ ಹೊರೆ ಹೆಚ್ಚಿತ್ತು ಎಂದಿದ್ದಾರೆ.
ಮೂಲ ಸೌಕರ್ಯ ಕಲ್ಪಿಸದಿದ್ದರೆ ಮತದಾನ ಬಹಿಷ್ಕಾರ: ಎಚ್ಚರಿಕೆ
ಈ ವೇಳೆ ಮಾತನಾಡಿದ ಆನಂದ ಪಾಟೀಲ್ ಅವರು, ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ತೋಟಗಂಟಿ ಗ್ರಾಮದ ವಾರ್ಡ್ ನಂ. 8ರಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲ. ರಸ್ತೆಗಳ ಅಭಿವೃದ್ದಿ ಕಾಣದೆ ಅನೇಕ ವರ್ಷಗಳೇ ಕಳೆದಿವೆ ಎಂದರು.
ಸ್ಥಗಿತಗೊಂಡ ಯೋಜನೆ ಮರುಜಾರಿಗೆ ತರಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ
ಈ ವೇಳೆ ಸಂಘಟನೆ ರಾಜ್ಯ ಕಾರ್ಯದರ್ಶಿ ಕರಬಸಯ್ಯ ಬಸರಿಹಳ್ಳಿಮಠ ಮಾತನಾಡಿ, ಕಾರ್ಮಿಕ ಇಲಾಖೆಯಲ್ಲಿ ಬಡ ಕಾರ್ಮಿಕರ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳು ಇದ್ದು, 2022ರಿಂದ ಇಲ್ಲಿಯವರೆಗೆ ಅನೇಕ ಯೋಜನೆಗಳು ಫಲಾನುಭವಿಗಳಿಗೆ ಸಿಗುತ್ತಿಲ್ಲ ಎಂದರು.
ಅಧಿಕಾರಿಗಳ ಸಲಹೆಯಂತೆ ರೈತರು ಯೂರಿಯಾ ಗೊಬ್ಬರ ಬಳಸಲಿ: ಜಿ.ಎಂ. ಬತ್ತಿಕೊಪ್ಪ
ಡ್ರೋನ್ ಮುಖಾಂತರ ಬೆಳೆಗಳಿಗೆ ನ್ಯಾನೋ ಯೂರಿಯಾ ಮತ್ತು ಡಿಎಪಿ ಸಿಂಪಡಣೆಯ ಕುರಿತು ಕಾರ್ಯಾಗಾರದಲ್ಲಿ ರೈತರಿಗೆ ಮಾಹಿತಿ ನೀಡಲಾಯಿತು.
ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ: ಸಚಿವ ಡಾ. ಶರಣಪ್ರಕಾಶ ಪಾಟೀಲ
ಜಿಲ್ಲಾಸ್ಪತ್ರೆ ನೆಲಮಹಡಿ ಹಾಗೂ ಮೊದಲನೇ ಮಹಡಿ ನವೀಕರಣ ಕಾರ್ಯ ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಬೇಕು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 559
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved