• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರುಗಳಿಗೆ ಸಮಾಜದಲ್ಲಿ ವಿಶೇಷ ಸ್ಥಾನಮಾನ: ಶಾಸಕ ಪ್ರಕಾಶ ಕೋಳಿವಾಡ
ಸರ್ಕಾರಿ ಶಾಲೆಯಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಸಿ ಆತ್ಮಸ್ಥೈರ್ಯ ತುಂಬುವ ಕೆಲಸವಾಗಬೇಕು. ಮಕ್ಕಳಿಗೆ ಕೌಶಲ್ಯಗಳ ಬಗ್ಗೆ ಮನವರಿಕೆ ಮಾಡಿಕೊಳ್ಳಬೇಕು.
ಹಾನಗಲ್ಲ ತಾಲೂಕಿನ ವಿವಿಧೆಡೆ ಕಾಡಾನೆಗಳ ದಾಳಿ: ಅಪಾರ ಬೆಳೆಹಾನಿ
ತಲಾ 3 ಕಾಡಾನೆಗಳ 2 ತಂಡ ಇಲ್ಲಿರುವುದು ಹಾಗೂ ಒಂದು ಪ್ರತ್ಯೇಕ ಆನೆಯೂ ಇರುವುದು ಕಂಡುಬಂದಿದೆ. ಒಟ್ಟು 7 ಆನೆಗಳು ರೈತರನ್ನು ಕಾಡುತ್ತಿವೆ. ಅರಣ್ಯ ಸಿಬ್ಬಂದಿಗೆ ತಲೆನೋವು ತಂದಿವೆ.
ಹಾವೇರಿಯಲ್ಲಿ ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ಮ್ಯಾರಾಥಾನ್
ಮ್ಯಾರಾಥಾನ್‌ನಲ್ಲಿ ಭಾಗವಹಿಸಿದ ವಿವಿಧ ಹಂತಗಳಲ್ಲಿ ಪ್ರಥಮವಾಗಿ ಓಟವನ್ನು ಮುಕ್ತಾಯಗೊಳಿಸಿದ ಅಧಿಕಾರಿ ಸಿಬ್ಬಂದಿ, ಸಾರ್ವಜನಿಕರು ಸೇರಿದಂತೆ ಪ್ರಶಸ್ತಿ ಪತ್ರದೊಂದಿಗೆ 50 ಮೆಡಲ್‌ಗಳನ್ನು ವಿತರಣೆ ಮಾಡಲಾಯಿತು.
ಮಹಿಳೆಗೆ ಅವಕಾಶ ಸಿಕ್ಕಲ್ಲಿ ಇತಿಹಾಸ ಸೃಷ್ಟಿ: ಗೀತಾ ಪಾಟೀಲ
ಝಾನ್ಸಿ ರಾಣಿ ಲಕ್ಷ್ಮೀಬಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಒನಕೆ ಓಬವ್ವ, ಶಿವಾಜಿ ತಾಯಿ ಜೀಜಾಬಾಯಿ, ಇತ್ತೀಚಿನ ಸಾಲುಮರದ ತಿಮ್ಮಕ್ಕ, ಸುನಿತಾ ವಿಲಿಯಮ್ಸ್ ಇಂತಹ ನೂರಾರು ಅಪರೂಪದ ಮಹಿಳೆಯರು ನಾನಾ ಸಾಧನೆಗಳನ್ನು ಮಾಡಿದ್ದಾರೆ. ಇವರನ್ನು ಆದರ್ಶವಾಗಿಟ್ಟುಕೊಂಡು ಬದುಕನ್ನು ನಿರ್ವಹಣೆ ಮಾಡಬೇಕು.
ಪತ್ರಕರ್ತ ಪಾಟೀಲ ಪುಟ್ಟಪ್ಪ ಈ ನೆಲದ ನಕ್ಷತ್ರ: ಸದಾಶಿವ ಸ್ವಾಮೀಜಿ
ಏಕಕಾಲಕ್ಕೆ ಐದು ಪತ್ರಿಕೆಗಳಿಗೆ ಸಂಪಾದಕರಾಗಿ ಕಾರ್ಯನಿರ್ವಹಿಸಿದ ಪಾಪು ಅವರು ಕೇವಲ ಪತ್ರಕರ್ತರು ಮಾತ್ರವಲ್ಲ, ಶ್ರೇಷ್ಠ ಸಾಹಿತಿ, ಸಂಶೋಧಕ, ಇತಿಹಾಸಕಾರ, ಸೂಕ್ಷ್ಮ ಸಂವೇದಾನಾಶೀಲ, ಅದ್ಭುತ ಜ್ಞಾನಕೋಶವಾಗಿದ್ದರು.
ದೇಶದ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನ ಮಾನವಿದೆ : ಶಾಸಕ ಪ್ರಕಾಶ ಕೋಳಿವಾಡ

ದೇಶದ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಇಂದಿಗೂ ವಿಶೇಷ ಸ್ಥಾನಮಾನ, ಗೌರವ ನೀಡುತ್ತ ಬರಲಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿರುವೆ: ಶಾಸಕ ಪ್ರಕಾಶ ಕೋಳಿವಾಡ
ರಾಣಿಬೆನ್ನೂರು ನಗರದ ಹಲಗೇರಿ ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ತಾಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಘಟಕ ಹಾಗೂ ಪ್ರಯೋಗಾಲಯ ಕಟ್ಟಡಕ್ಕೆ ಶಾಸಕ ಪ್ರಕಾಶ ಕೋಳಿವಾಡ ಭೂಮಿಪೂಜೆ ನೆರವೇರಿಸಿದರು.
ಅಭಿವೃದ್ಧಿ ಒಂದೇ ರಾತ್ರಿಯಲ್ಲಿ ಮಾಡುವ ಮಾಯಾ ಬಜಾರ್ ಅಲ್ಲ : ಸಚಿವ ಕೆ.ಎನ್. ರಾಜಣ್ಣ
ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯಿದೆ ನಮ್ಮದೇ, ದೇಶದಲ್ಲಿ ಅದನ್ನು ಸಮರ್ಥವಾಗಿ ಜಾರಿ ಮಾಡಿದ್ದರಲ್ಲಿ ನಾವು ಎರಡನೆಯವರು. ಆಂಧ್ರ ಪ್ರದೇಶ ಮೊದಲ ಸ್ಥಾನದಲ್ಲಿದೆ. ಆ ಸಮುದಾಯಗಳಿಗೆ ಅಲೋಕೇಶನ್ ಮಾಡಿರುವುದನ್ನು ಬೇರೆ ಕಾರಣಕ್ಕೆ ಉಪಯೋಗ ಮಾಡಲ್ಲ ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದರು.
ಮಹಿಳೆ ಅಬಲೆಯಲ್ಲ, ಸಬಲೆ ಎಂಬುದು ಸಾಬೀತು: ಮಮತಾ ಹೊಸಗೌಡ್ರ
ಹಾವೇರಿ ನಗರದ ಜಿಲ್ಲಾ ಗಾಂಧಿ ಭವನದಲ್ಲಿ ಶುಕ್ರವಾರ ಹಾವೇರಿ ತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಮಮತಾ ಹೊಸಗೌಡ್ರ ಉದ್ಘಾಟಿಸಿದರು.
ಪರಕೀಯ ಸಂಸ್ಕೃತಿಯ ದಾಸರಾಗಬೇಡಿ: ರೇವಣಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು
ಹಾನಗಲ್ಲ ತಾಲೂಕಿನ ಸಾಂವಸಗಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಜಾತ್ರಾಮಹೋತ್ಸವದ ಅಂಗವಾಗಿ ಧರ್ಮಸಭೆ ನಡೆಯಿತು. ಬಂಕಾಪುರ ಅರಳೆಲೆ ಹಿರೇಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ತುಲಾಭಾರ ನೆರವೇರಿಸಲಾಯಿತು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 448
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved