• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾವೇಶ ಮಾಡುವಷ್ಟು ಕಾಂಗ್ರೆಸ್‌ ಸಾಧನೆ ಮಾಡಿಲ್ಲ: ಬೊಮ್ಮಾಯಿ
ಕಾಂಗ್ರೆಸ್ ಸಾಧನಾ ಸಮಾವೇಶದ ಹೆಸರಿನಲ್ಲಿ ಹಿಂದೆ ಹಾಸನದಲ್ಲಿ ಶಕ್ತಿ ಪ್ರದರ್ಶನ ಮಾಡಬೇಕಿತ್ತು. ಅದು ಈಗ ಮೈಸೂರಿನಲ್ಲಿ ಆಗುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕೆಸರುಗದ್ದೆಯಂತಾದ ದೂದಿಹಳ್ಳಿ ಸರ್ಕಾರಿ ಶಾಲೆಯ ಆವರಣ
ಕಳೆದೊಂದು ತಿಂಗಳಿನಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಾಲೆಯ ಆವರಣ ಸಂಪೂರ್ಣ ಕೆಸರುಗದ್ದೆಯಾಗಿ ಮಾರ್ಪಟ್ಟಿದೆ. ಪರಿಣಾಮ ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.
ಶೀಘ್ರ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಬಿಡುಗಡೆ: ಬಿ.ಸಿ. ಪಾಟೀಲ
ಎಲ್ಲರೂ ಒಗ್ಗಟ್ಟಿನಿಂದ ಅಭ್ಯರ್ಥಿ ಪರ ಕೆಲಸ ಮಾಡಿ 15 ವಾರ್ಡ್‌ಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತ ಕಾರ್ಯವಾಗಬೇಕು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.
ವರದಾ ಬೇಡ್ತಿ ನದಿ ಜೋಡಣೆಗೆ ಡಿಪಿಆರಗೆ ಸೂಚನೆ: ಸಚಿವ ಶಿವಾನಂದ ಪಾಟೀಲ
, ರೈತರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ. ನಬಾರ್ಡ್ ನೀಡುತ್ತಿದ್ದ ನೆರವು ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿರುವುದಿಂದ ಕೃಷಿ ಸಾಲ ವಿತರಣೆಗೆ ಸಮಸ್ಯೆಯಾಗಿದೆ.
ಶಾಲಾವಾಹನ ಚಾಲನೆ ವೇಳೆಯೇ ಹೃದಯಾಘಾತದಿಂದ ಸಾವು, ವಿದ್ಯಾರ್ಥಿಗಳು ಪಾರು
ವಾಹನ ಚಾಲನೆ ಸಂದರ್ಭದಲ್ಲಿ ಚಾಲಕ ಫಕ್ಕಿರೇಶನಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆತ ಬಸ್ಅನ್ನು ರಸ್ತೆಬದಿ ನಿಲ್ಲಿಸಿದ್ದಾರೆ. ಆಗ ವಿದ್ಯಾರ್ಥಿಗಳಿಂದ ನೀರು ಪಡೆದು ಕುಡಿದು ಬಸ್‍ನಲ್ಲಿ ಮಲಗಿದ್ದಾನೆ. ಮಲಗಿದ್ದಾಗಲೇ ಪ್ರಾಣ ಬಿಟ್ಟಿದ್ದಾನೆ ಎನ್ನಲಾಗಿದೆ. ಆಗ ವಾಹನದಲ್ಲಿ 18 ವಿದ್ಯಾರ್ಥಿಗಳು ಇದ್ದರು.
ಉದ್ಯೋಗಾವಕಾಶ ಪಡೆಯಲು ಭಾಷಾ ಕೌಶಲ್ಯವೂ ಮುಖ್ಯ: ಡಾ. ಶರಣಪ್ರಕಾಶ ಪಾಟೀಲ
ಬರುವ ದಿನಗಳಲ್ಲಿ ಎಂಜಿನಿಯರ್ ಶಿಕ್ಷಣಕ್ಕಿಂತ ಜಿಟಿಟಿಸಿ ಶಿಕ್ಷಣದಲ್ಲಿ ಹೆಚ್ಚು ಉದ್ಯೋಗವಕಾಶಗಳು ಸಿಗಲಿವೆ. ಕೈಗಾರಿಕೆಗಳಲ್ಲಿ ಕೌಶಲ್ಯಾಧಾರಿತ ಶಿಕ್ಷಣಕ್ಕೆ ಹೆಚ್ಚು ಬೇಡಿಕೆ ಇದೆ.
ಅನ್ಯ ಜಿಲ್ಲೆಯವರ ವಿವಾಹ ನೋಂದಣಿ ಪೊಲೀಸರ ಗಮನಕ್ಕೆ ತರಲು ಆಗ್ರಹ
ಬೇರೆ ಜಿಲ್ಲೆಗಳು ಮತ್ತು ಬೇರೆ ತಾಲೂಕಿನಿಂದ ವಿವಾಹ ನೋಂದಣಿಗೆ ಬಂದರೆ ತಕ್ಷಣವೇ ಪೊಲೀಸ್ ಇಲಾಖೆಗೆ ಮತ್ತು ಅದಕ್ಕೆ ಸಂಬಂಧಪಟ್ಟ ತಾಲೂಕಿನ ಮುಖಂಡರ ಗಮನಕ್ಕೆ ತರಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ದೇವನಹಳ್ಳಿ ಭೂಸ್ವಾಧೀನ ರದ್ದು, ರೈತರಿಂದ ವಿಜಯೋತ್ಸವ
ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ, ಭೂಸ್ವಾಧೀನ ಪ್ರಕ್ರಿಯೆ ವಿರೋಧದ ಹೋರಾಟದಲ್ಲಿ ಗಳಿಸಿರುವ ವಿಜಯವು ನಮಗೆಲ್ಲರಿಗೂ ಹೆಮ್ಮೆ, ಗೌರವ ಮತ್ತು ಶಕ್ತಿ ನೀಡಿದ ಸ್ಮರಣೀಯ ಕ್ಷಣವಾಗಿದೆ ಎಂದರು.
ಧನಾತ್ಮಕ ಚಿಂತನೆ, ಶಿಸ್ತು, ಸಂಯಮ ಇರಲಿ: ಕೆ. ಖ್ವಾಜಾಮೊಹಿದ್ದೀನ
ಪರಿಶ್ರಮವಿಲ್ಲದೆ ಫಲ ಸಿಗಲಾರದು ಎಂಬ ಅರಿವು ವಿದ್ಯಾರ್ಥಿಗಳಲ್ಲಿರಲಿ. ಸಮಯದ ಅರಿವು ಬೇಕು. ಕಾಲ ಕಳೆದರೆ ಮತ್ತೆ ಬಾರದು. ಪ್ರತಿ ಕ್ಷಣವನ್ನೂ ಸದುಪಯೋಗ ಮಾಡಿಕೊಳ್ಳುವ ಇಚ್ಛಾಶಕ್ತಿ ವಿದ್ಯಾರ್ಥಿಗಳಿಗೆ ಬೇಕು.
ಸರ್ಕಾರಿ ಆಸ್ಪತ್ರೆಗಳಲ್ಲೂ ಉತ್ತಮ ಚಿಕಿತ್ಸೆ: ಡಾ. ಹರ್ಷಾ ರಜಪೂತ
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಲಕ್ಷ್ಯ ಯೋಜನೆಯನ್ನು ಸವಣೂರು ತಾಲೂಕು ಆಸ್ಪತ್ರೆಯಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಸಮರ್ಪಕವಾಗಿ ಬಳಕೆಯಾಗಿದೆ.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 559
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved