• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾನಗಲ್ಲಿನಲ್ಲಿ ಬಹುದಿನಗಳ ಕನಸಿನ ಇಂದಿರಾ ಕ್ಯಾಂಟೀನ್‌ ಪ್ರಾರಂಭ
ಜನಸಾಮಾನ್ಯರ ಅನುಕೂಲಕ್ಕಾಗಿಯೇ ಇರುವ ಈ ಇಂದಿರಾ ಕ್ಯಾಂಟೀನ್ ಸದುಪಯೋಗ ಮಾಡಿಕೊಳ್ಳುವ ಮೂಲಕ ಸಾರ್ವಜನಿಕರು ಸಹಕರಿಸಬೇಕು.
ಹಾವೇರಿ ಜಿಲ್ಲೆಯಲ್ಲಿ ಮತ್ತೆ ಕಾಲಿಟ್ಟ ಕೊರೋನಾ, ಹೆಚ್ಚಿದ ಆತಂಕ
2020- 21ರಲ್ಲಿ ಕೊರೋನಾ ಹೆಮ್ಮಾರಿ ಜಿಲ್ಲೆಯ ನೂರಾರು ಜನರನ್ನು ಬಲಿ ಪಡೆದುಕೊಂಡಿತ್ತು. ಇದು ಇನ್ನೂ ಜನರ ಮನಸ್ಸಿನಿಂದ ಮರೆಯಾಗುವ ಮುನ್ನವೇ ಕೊರೋನಾ ಹೊಸ ಇನ್ನಿಂಗ್ಸ್ ಶುರು ಮಾಡಿಕೊಂಡಿದ್ದು, ಜಿಲ್ಲೆಗೂ ಕಾಲಿಟ್ಟಿದೆ.
ಆರ್‌ಸಿಬಿ ತಂಡದ ಗೆಲುವಿಗೆ ಪ್ರಾರ್ಥಿಸಿ ಅಭಿಮಾನಿಗಳ ಪೂಜೆ
ಜಿಲ್ಲೆಯಲ್ಲಿ ಆರ್‌ಸಿಬಿ ಅಭಿಮಾನಿಗಳ ಜೋಶ್ ಜೋರಾಗಿದ್ದು, ಎಲ್ಲೆಡೆ ಬ್ಯಾನರ್, ಬಂಟಿಂಗ್ಸ್‌ ಹಾಕಿ ಆರ್‌ಸಿಬಿ ತಂಡದ ಗೆಲುವಿಗಾಗಿ ಶುಭಾಶಯಗಳನ್ನು ಕೋರಿದ್ದಾರೆ.
ಬ್ಯಾಡಗಿ ರಸ್ತೆ ಅಗಲೀಕರಣ ಹೋರಾಟಕ್ಕೆ ಕಾಂಗ್ರೆಸ್‌ ಬೆಂಬಲ
ಮುಖ್ಯರಸ್ತೆ ಯಾರೊಬ್ಬರ ಸ್ವತ್ತಲ್ಲ. ಇದು ನಮ್ಮ ಹಕ್ಕು. ಮುಖ್ಯರಸ್ತೆಯಲ್ಲಿನ ಅಗಲೀಕರಣವಾಗದೇ ಉಳಿದಿರುವ ಕೇವಲ 750 ಮೀ. ರಸ್ತೆ ಪಟ್ಟಣಕ್ಕೆ ಬಹುದೊಡ್ಡ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ.
ಅಹಲ್ಯಾಬಾಯಿ ಹೋಳ್ಕರ್ ಮಾದರಿ ಆಡಳಿತಗಾರ್ತಿ: ರವಿ ದಂಡಿನ್‌
ಶಿವಭಕ್ತೆಯಾಗಿದ್ದ ಲೋಕಮಾತೆ ಅಹಲ್ಯಾಬಾಯಿ ತಮ್ಮ ಅವಧಿಯಲ್ಲಿ ಕಾಶಿ ವಿಶ್ವನಾಥ ದೇವಾಲಯ ಸೇರಿದಂತೆ ನೂರಾರು ಹಿಂದೂ ದೇವಾಲಯಗಳನ್ನು ಅಭಿವೃದ್ಧಿಪಡಿಸಿದ್ದರು.
ನಾಟಿ ಕೋಳಿ ಸಾಕಣೆಯಿಂದ ಲಾಭ: ಶಾಸಕ ಯು.ಬಿ. ಬಣಕಾರ
ಪಶುಪಾಲನಾ ಇಲಾಖೆಯ ಮೂಲಕ ಅಪೌಷ್ಟಿಕತೆ ತಡೆ ಹಾಗೂ ಆದಾಯ ಹೆಚ್ಚಿಸುವ ಕಾರ್ಯಕ್ರಮದಡಿಯಲ್ಲಿ 5 ವಾರದ ನಾಟಿ ಕೋಳಿಮರಿಗಳನ್ನು ವಿತರಣೆ ಮಾಡಲಾಗಿದೆ.
ವಸತಿ ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಿ: ಶಾಸಕ ಶ್ರೀನಿವಾಸ ಮಾನೆ
ಮೆಟ್ರಿಕ್ ಪೂರ್ವ, ನಂತರದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ವಸತಿನಿಲಯಗಳಲ್ಲಿಯೂ ಮೂಲ ಸೌಲಭ್ಯಗಳು ಇರುವ ಬಗ್ಗೆ ಖಾತ್ರಿ ಪಡಿಸಿಕೊಂಡು ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು.
ಭಾರತೀಯ ಸಂಪ್ರದಾಯದಲ್ಲೂ ಉಂಟು ವೈಜ್ಞಾನಿಕತೆ: ಸುರೇಶಗೌಡ ಪಾಟೀಲ
ನಮ್ಮ ಜನಪದರು ರೂಢಿಸಿಕೊಟ್ಟಿರುವ ಸಾಂಪ್ರದಾಯಿಕ ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದ ಆಹಾರವನ್ನು ಸೇವಿಸಿದ ನಾವು ಕೊರೋನಾದಂತಹ ಮಾರಣಾಂತಿಕ ರೋಗವನ್ನು ನಿಗ್ರಹಿಸಲು ಸಾಧ್ಯವಾಯಿತು.
ತಂಬಾಕಿನಿಂದ ಮಾರಣಾಂತಿಕ ರೋಗಕ್ಕೆ ಆಹ್ವಾನ: ಹನುಮಂತಗೌಡ ಗೊಲ್ಲರ
ತಂಬಾಕು ಎಂಬ ಹೆಮ್ಮಾರಿ ವಿಶ್ವವ್ಯಾಪಿಯಾಗಿದ್ದು, ಆರೋಗ್ಯವಂತ ನಾಗರಿಕ ಸಮಾಜಕ್ಕೆ ಕಂಟಕಪ್ರಾಯವಾಗಿದೆ.
ಕಮಲ್ ಹಾಸನ್ ಹೇಳಿಕೆಗೆ ಕನ್ನಡ ಸಾಹಿತ್ಯ ಪರಿಷತ್ ಖಂಡನೆ
ಕನ್ನಡ ಬಗ್ಗೆ ಹಗುರವಾಗಿ ಮಾತನಾಡಿದ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಲಾಯಿತು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 443
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved