• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಯಾಡಗಿಯಲ್ಲಿ ರಸ್ತೆ ಗುಂಡಿಯಲ್ಲಿ ಸಸಿ ನೆಟ್ಟು ಪ್ರತಿಭಟನೆ
ಚಿಕ್ಕಣಜಿ ಗ್ರಾಮದ ಅಂಗನವಾಡಿ ಹಾಗೂ ಶಾಲೆಗಳ ಮುಂದೆಯೇ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದು ರಸ್ತೆ ಅದ್ವಾನವಾಗಿವೆ. ಇದರಿಂದ ಮಕ್ಕಳು ರಸ್ತೆ ದಾಟಿ ಹೋಗುವುದು ಕಷ್ಟಸಾಧ್ಯವಾಗಿದೆ.
ಕಾಟೇನಹಳ್ಳಿಯಲ್ಲಿ ಯೂರಿಯಾ ಗೊಬ್ಬರಕ್ಕಾಗಿ ನೂಕುನುಗ್ಗಲು
ಮೂವತ್ತು ಟನ್ ಗೊಬ್ಬರ ಖಾಲಿಯಾಗುವವರೆಗೂ ರೈತರಿಗೆ ತಲಾ ಒಂದು ಖಾತೆಗೆ 3 ಚೀಲ ಯೂರಿಯಾ ಗೊಬ್ಬರವನ್ನು ವಿತರಿಸಲಾಯಿತು.
ಕಳಪೆ ಬಿತ್ತನೆ ಬೀಜ, ನಕಲಿ ಗೊಬ್ಬರದ ಬಗ್ಗೆ ತನಿಖೆ ನಡೆಸಿ: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ
ಕೃಷಿ ಇಲಾಖೆಯ ಅಧಿಕಾರಿಗಳು ಸಬ್ಸಿಡಿ ಯೋಜನೆ ಅನುಷ್ಠಾನಕ್ಕೆ ತರುವಲ್ಲಿ ತೋರುವ ಆಸಕ್ತಿ, ಕಳಪೆ ಬೀಜ ವಿತರಣೆಯಲ್ಲಿ ತೋರುತ್ತಿಲ್ಲ. ಒಂದೇ ಬೀಜದ ಪಾಕೇಟ್ ಮೇಲೆ ಉತ್ಪಾದಕರ ಎರಡೆರಡು ಹೆಸರು ಮುದ್ರಣವಾಗಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ರೈತರು ಆರೋಪಿಸಿದರು.
ವರದಾ ಬೇಡ್ತಿ ಜೋಡಣೆಗೆ ರಕ್ತ ನೀಡಲೂ ಸಿದ್ಧ: ಮಲ್ಲಿಕಾರ್ಜುನ ಬಳ್ಳಾರಿ
ಸಮುದ್ರ ಸೇರುವ ನೀರನ್ನು ರೈತರ ಜಮೀನಿಗೆ ಕೊಡುವ ವರದಾ- ಬೇಡ್ತಿ ಜೋಡಣೆ ವಿಳಂಬ ಸರ್ಕಾರದ ನಿರ್ಲಕ್ಷ್ಯ ಧೋರಣೆಯ ನೀತಿಯಾಗಿದೆ.
ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ ಮುಖ್ಯ: ಉಸ್ತುವಾರಿ ಸಚಿವ ಶಿವಾನಂದ ಪಾಟೀಲ
ಜಿಲ್ಲೆಯಲ್ಲಿ ಈ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ.
ಯೂರಿಯಾ ಕೊರತೆ, ಸರ್ಕಾರದ ನಿರ್ಲಕ್ಷ್ಯ: ಬಿ.ಸಿ. ಪಾಟೀಲ
ಜಿಲ್ಲೆಗೆ 56 ಸಾವಿರ ಮೆಟ್ರಿಕ್ ಟನ್ ಗೊಬ್ಬರದ ಅವಶ್ಯಕತೆ ಇದ್ದು, ಈಗ 55.433 ಸಾವಿರ ಮೆಟ್ರಿಕ್ ಟನ್ ಗೊಬ್ಬರ ಜಿಲ್ಲೆಗೆ ಬಂದಿದೆ.
ದೇಶದಲ್ಲಿ ಶಾಂತಿ ನೆಲೆಸಲು ಜೈನ ಮುನಿಗಳ ಕೊಡುಗೆ ಅಪಾರ
ದೇಶದಲ್ಲಿ ಶಾಂತಿ ಹಾಗೂ ನೆಮ್ಮದಿ ನೆಲೆಸಲು ಜೈನ ಮುನಿಗಳ ಕೊಡುಗೆ ಅಪಾರ.
ಧರ್ಮಸ್ಥಳ ಕೇಸ್ ತನಿಖೆಗೆ ಅಸಮ್ಮತಿ ಸೂಚಿಸಲು ಆಗಲ್ಲ: ಸಚಿವ ಶಿವಾನಂದ ಪಾಟೀಲ
ಹಾವೇರಿ ಜಿಲ್ಲೆಯಲ್ಲಿ ಯೂರಿಯಾ ಅಭಾವ ಕುರಿತು ಮಾತನಾಡಿದ ಅವರು, ಇಡೀ ರಾಜ್ಯಕ್ಕೆ 13 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಬೇಕು. ಯೂರಿಯಾ, ಡಿಎಪಿ ಗೊಬ್ಬರ ನೀಡುವುದು ಕೇಂದ್ರ ಸರ್ಕಾರದ ಕೆಲಸ. ಆದರೆ ಕೇಂದ್ರ ಸರ್ಕಾರ 4 ಲಕ್ಷ ಟನ್ ನೀಡಿದೆ ಎಂದರು.
ಮೋಟೆಬೆನ್ನೂರು ಬಳಿ ಹೆದ್ದಾರಿಯ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ
ಮೇಲ್ಸೇತುವೆ ಕಾಮಗಾರಿ ಪೂರ್ತಿಗೊಳ್ಳದ ಕಾರಣ ರಾಷ್ಟ್ರೀಯ ಹೆದ್ದಾರಿಯಲ್ಲಿನ ವಾಹನ ಸವಾರರಿಗೆ ಸಾಕಷ್ಟು ತೊಂದರೆಯಾಗಿದ್ದಲ್ಲದೇ ಸಾಕಷ್ಟು ಸಾವು- ನೋವುಗಳಿಗೆ ಕಾರಣವಾಗಿತ್ತು.
ಪತ್ರಕರ್ತರು ಸಮಾಜದ ಸಮಸ್ಯೆಗಳಿಗೆ ಬೆಳಕು ಚೆಲ್ಲಲಿ: ಉಸ್ತುವಾರಿ ಸಚಿವ ಶಿವಾನಂದ ಪಾಟೀಲ
ಸುದ್ದಿಯ ಮೂಲಗಳನ್ನು ವಿಮರ್ಶೆ ಮಾಡಿ ಬರೆಯುವುದು ಮುದ್ರಣ ಮಾಧ್ಯಮ. ಅಂತಹ ವಿಮರ್ಶಾ ಬರಹಗಾರರನ್ನು ಎಲೆಕ್ಟ್ರಾನಿಕ್ ಮಾಧ್ಯಮಗಳು ಬಂದ ಮೇಲೆ ಮರೆಯುತ್ತಿದ್ದೇವೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 483
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved