• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನನೆಗುದಿಗೆ ಬಿದ್ದ ವ್ಯಾಜ್ಯಗಳ ವಿಲೇವಾರಿ ಲೋಕ ಅದಾಲತ್‌ ಸಹಕಾರಿ: ನ್ಯಾಯಾಧೀಶ ಸುನೀಲ್ ಎಸ್. ತಳವಾರ
ವ್ಯಾಜ್ಯಗಳನ್ನು ಬಿಟ್ಟು ಸಮಾನತೆ, ಒಗ್ಗಟ್ಟಿನಿಂದ ಬಾಳಿದಾಗ ಶಾಂತಿ, ನೆಮ್ಮದಿ ಜೀವನ ನಡೆಸಲು ಸಾಧ್ಯವಿದೆ.
ಅವಕಾಶ ಬಳಸಿಕೊಂಡು ಭವಿಷ್ಯ ರೂಪಿಸಿಕೊಳ್ಳಿ: ಡಾ. ಗುರುರಾಜ ಪಾಟೀಲ
ವಿದ್ಯಾರ್ಥಿಗಳು ಸಾಂಪ್ರದಾಯಿಕ ಮತ್ತು ಪ್ರಾಚೀನ ಸಂಸ್ಕೃತಿ ಮೂಲಕ ಮೌಲ್ಯಗಳನ್ನು ಬೆಳೆಸಿಕೊಂಡು ಸಾಗಬೇಕಾಗಿದೆ.
ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕ: ಶಾಸಕ ಬಣಕಾರ
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿದ್ದು, ಈ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ.
ಜೋಳ ಬೆಳೆಗಾರರ ಹಣ ಪಾವತಿಸಲು ರೈತರ ಆಗ್ರಹ
ಸಂಬಂಧಿಸಿದ ಇಲಾಖೆಯವರು ತ್ವರಿತಗತಿಯಲ್ಲಿ ರೈತರ ಖಾತೆಗಳಿಗೆ ಹಣ ಸಂದಾಯ ಮಾಡಬೇಕು. ಇಲ್ಲದಿದ್ದರೆ ರೈತರು ಇಲಾಖೆ ಕಚೇರಿ ಎದುರು ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಮನವಿಯಲ್ಲಿ ರೈತರು ಎಚ್ಚರಿಸಿದ್ದಾರೆ.
ಹಾವೇರಿ ಕುಡಿವ ನೀರು ಯೋಜನೆಗಾಗಿ ಬೆಂಗಳೂರಲ್ಲಿ ಸಭೆ: ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಭರವಸೆ
ಸದಸ್ಯ ಸಂಜೀವಕುಮಾರ ನೀರಲಗಿ ಮಾತನಾಡಿ, ತುಂಗಭದ್ರಾ, ವರದಾ ನದಿ ಹಾಗೂ ಹೆಗ್ಗೇರಿ ಕೆರೆಯಿಂದ ನಗರಕ್ಕೆ ನೀರು ತರಿಸಲಾಗುತ್ತದೆ. ನೀರು ಸರಬರಾಜಿಗೆ 5 ಜೋನ್‌ಗಳನ್ನು ಮಾಡಲಾಗಿದ್ದು, ಒಂದು ಜೋನ್‌ ಕೂಡ ಯಶಸ್ವಿಯಾಗಿಲ್ಲ. ಮನೆಗಳಿಗೆ ಮೀಟರ್ ಅಳವಡಿಕೆ ಮಾಡಿಲ್ಲ ಎಂದು ಸಭೆಯ ಗಮನಕ್ಕೆ ತಂದರು.
ಇಂದಿರಾ ಕ್ಯಾಂಟೀನ್ ಬಡವರಿಗೆ ವರದಾನ: ಶಾಸಕ ಬಸವರಾಜ ಶಿವಣ್ಣನವರ
ಇಂದಿರಾ ಕ್ಯಾಂಟೀನ್ ಅಕ್ಷರಶಃ ಬಡವರಿಗಾಗಿ ಎನ್ನುವುದರಲ್ಲಿ ಎರಡು ಮಾತಿಲ್ಲ, ಅತ್ಯಂತ ಕಡಿಮೆ ದರದಲ್ಲಿ ಊಟ ಉಪಾಹಾರ ಹಾಗೂ ಗುಣಮಟ್ಟದ ಆಹಾರವನ್ನು ಪೂರೈಕೆ ಮಾಡಲಾಗುತ್ತಿದೆ.
ಅಧಿಕ ರಸಗೊಬ್ಬರ ಬಳಕೆ ಮಾನವ, ಮಣ್ಣಿಗೂ ಹಾನಿಕಾರಕ: ವೀರಭದ್ರಪ್ಪ ಬಿ.ಎಚ್.
ಮೇಲುಗೊಬ್ಬರವಾಗಿ ಶಿಫಾರಸ್ಸಿನಂತೆ ಯೂರಿಯಾ ರಸಗೊಬ್ಬರವನ್ನು ಮಿತವಾಗಿ ಬಳಕೆ ಮಾಡಬೇಕು. ಯೂರಿಯಾ ರಸಗೊಬ್ಬರ ಬೆಳೆಗಳಿಗೆ ಸಾರಜನಕ ಒದಗಿಸಿ ಉತ್ತಮ ಫಸಲಿಗೆ ನೆರವಾಗುತ್ತದೆ.
ಜನಸ್ನೇಹಿಯಾಗಿ ಕೆಲಸ ಮಾಡಲು ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ
ಜಿಲ್ಲೆಯಲ್ಲಿ ಮಳೆ ಉತ್ತಮವಾಗುತ್ತಿದ್ದು, ರೈತರು ತಮ್ಮ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರು ಕೆಲಸದ ನಿಮಿತ್ತ ಕಚೇರಿಗೆ ಬಂದಾಗ ಆದ್ಯತೆ ಮೇರೆಗೆ ಕೆಲಸ ಮಾಡಿಕೊಡಿ ಎಂದು ಡಿಸಿ ಡಾ. ವಿಜಯಮಹಾಂತೇಶ ದಾನಮ್ಮನವರ ಅಧಿಕಾರಿಗಳಿಗೆ ಸೂಚಿಸಿದರು.
ಅನ್ನದಾತರ ಆತ್ಮಹತ್ಯೆ ತಡೆಗೆ ಸರ್ಕಾರ ಮುಂದಾಗಲಿ: ಮಲ್ಲಿಕಾರ್ಜುನ ಬಳ್ಳಾರಿ
ರಾಜ್ಯದಲ್ಲಿ ಹಾವೇರಿಯಲ್ಲೇ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಮಾಹಿತಿ ಲಭ್ಯವಾಗಿದೆ. ಸರ್ಕಾರ ಇದಕ್ಕೆ ನಿಖರವಾದ ಕಾರಣವನ್ನು ಹುಡುಕುವುದನ್ನು ಬಿಟ್ಟು ದೊಡ್ಡ ಪ್ರಮಾಣದ ಪರಿಹಾರ ನೀಡಿದ್ದೇವೆ, ಅದೇಗೆ ಆತ್ಮಹತ್ಯೆಗಳಾಗುತ್ತವೆ ಎಂಬುದಾಗಿ ಹಗುರವಾಗಿ ಮಾತನಾಡುತ್ತಿರುವುದು ದುರಂತದ ಸಂಗತಿ ಎಂದು ರೈತ ಮುಖಂಡರು ಆರೋಪಿಸಿದರು.
ಕರಾಟೆ ತರಬೇತುದಾರರನ್ನು ಶಿಕ್ಷಕರೆಂದು ಪರಿಗಣಿಸುವಂತೆ ಮನವಿ
ಪ್ರಸ್ತುತ ಮೂರು ತಿಂಗಳಲ್ಲಿ 12 ತರಗತಿಗಳನ್ನು ಮಾತ್ರ ನಮಗೆ ನೀಡಲಾಗುತ್ತಿದೆ. ಇದರಿಂದ ಪ್ರಾಥಮಿಕ ತರಬೇತಿ ಮಾತ್ರ ಸಾಧ್ಯವಾಗಲಿದ್ದು, ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಇದು ಕನಿಷ್ಠ 1 ವರ್ಷದ ಅವಧಿಗೆ ತರಬೇತಿ ಅಗತ್ಯವಿದೆ.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 559
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved