• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸನ್ಮಾರ್ಗ ತೋರುವವರೇ ನಿಜವಾದ ಗುರು: ಸಿದ್ದಲಿಂಗ ಸ್ವಾಮೀಜಿ
ಜ್ಞಾನದ ದಾರಿಯನ್ನು ತೋರಿಸುವವನು, ಹೊಸ ವಿಷಯಗಳನ್ನು ಕಲಿಸುವವರು, ಅನುಮಾನಗಳನ್ನು ನಿವಾರಿಸುವವರು, ಜ್ಞಾನವನ್ನು ವಿಸ್ತರಿಸುವವರು ಗುರುಗಳಾಗುತ್ತಾರೆ.
ಸಾಲಬಾಧೆ ತಾಳದೇ ರೈತ ಆತ್ಮಹತ್ಯೆ, ಕೃಷಿಕರ ಪ್ರತಿಭಟನೆ
ಉಮೇಶಪ್ಪ ಹವಳಪ್ಪ ತಳವಾರ(49) ಆತ್ಮಹತ್ಯೆಗೆ ಶರಣಾದ ರೈತ.
ಹಡಪದ ಅಪ್ಪಣ್ಣ ಕಾಯಕ ನಿಷ್ಠ ಶರಣ: ತಹಸೀಲ್ದಾರ್ ಯಲ್ಲಪ್ಪ ಗೋಣೆಣ್ಣವರ
ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಮಾತನಾಡಿ, ಶರಣರು ಕಾಯಕದಲ್ಲಿ ದೇವರನ್ನು ಕಾಣಿ ಎಂಬ ಸಂದೇಶವನ್ನು ನೀಡಿದ್ದಾರೆ ಎಂದರು.
ಗುರುವಿನ ಸ್ಥಾನ ಜಗತ್ತಿಗೆ ತೋರಿಸಿದ್ದೇ ಭಾರತ: ಸದಾಶಿವ ಸ್ವಾಮೀಜಿ
ಹೇಗೆ ನಮ್ಮ ಕಣ್ಣಿಗೆ ಶಿವ ಕಾಣುವುದಿಲ್ಲವೋ ಶಿವನ ಮಾರ್ಗವನ್ನು ಬೋಧಿಸುವಂತಹ ಶಕ್ತಿ ಗುರುವಿನಲ್ಲಿ ಇರುವುದರಿಂದ ನಮಗೆ ಗುರುಗಳು ಬಹಳ ಮುಖ್ಯವಾಗಿದ್ದಾರೆ.
ಆಶಾ ಕಾರ್ಯಕರ್ತೆಯರ ಸೇವೆ ಕಾಯಂಗೆ ಆಗ್ರಹ
ಆಶಾ, ಅಂಗನವಾಡಿ, ಬಿಸಿಯೂಟ ಮತ್ತು ಇತರ ಸ್ಕೀಂ ವರ್ಕರ್‌ಗಳ ಸೇವೆಯನ್ನು ಕಾಯಂ ಮಾಡಿ ಅಲ್ಲಿಯವರೆಗೆ- ಐಎಲ್‌ಸಿ ಶಿಫಾರಸ್ಸಿನಂತೆ ಸ್ಕೀಂ ಕಾರ್ಯಕರ್ತೆಯರನ್ನು ಕಾರ್ಮಿಕರು ಅಂತಾ ಪರಿಗಣಿಸಿ ಕನಿಷ್ಠ ₹28,000 ಮಾಸಿಕ ವೇತನ ನೀಡಬೇಕು.
ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್‌ ಹಾವಳಿಗೆ ಕಡಿವಾಣ ಹಾಕಲು ಆಗ್ರಹ
ನಾಯಿಕೊಡೆಗಳಂತೆ ತಲೆ ಎತ್ತಿರುವ ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳು ಬಡವರ ರಕ್ತ ಹೀರುತ್ತಿವೆ. ಶಿಕ್ಷಣ ಇಲಾಖೆಯ ಜಿಲ್ಲಾಮಟ್ಟದ ಶಿಕ್ಷಣ ಇಲಾಖೆಯ ಉಪನಿರ್ದೇಶಕರೇ ಇದಕ್ಕೆ ಕಡಿವಾಣ ಹಾಕಬೇಕು.
ಯಾಂತ್ರಿಕೃತ ಭತ್ತ ಬೇಸಾಯದಿಂದ ಉತ್ತಮ ಇಳುವರಿ: ಸಂಗಮೇಶ ಹಕ್ಲಪ್ಪನವರ
ನ್ಯಾನೋ ಯೂರಿಯಾ ಹಾಗೂ ನ್ಯಾನೋ ಡಿಎಪಿ ಬಳಸುವ ಮೂಲಕ ಹೊಸ ಕೃಷಿ ಪದ್ಧತಿಗೆ ಆದ್ಯತೆ ನೀಡಬೇಕು.
ಪೌತಿ ಖಾತೆ ಆಂದೋಲನ ಪ್ರಯೋಜನ ಪಡೆಯಲು ತಹಸೀಲ್ದಾರ್ ಎಸ್. ರೇಣುಕಾ ಮನವಿ
ಬಹುಕಾಲದಿಂದ ಪೌತಿ ಖಾತೆಗಳನ್ನು ಅವರ ವಾರಸುದಾರರಿಗೆ ಹಸ್ತಾಂತರಿಸುವ ವಿಷಯದಲ್ಲಿ ವಿಳಂಬವಾಗುತ್ತಿತ್ತು. ಆದರೆ ಸರ್ಕಾರ ಇಂತಹ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಿಲ್ಲಿ ಪೌತಿ ಖಾತೆ ಆಂದೋಲನವನ್ನೇ ಆರಂಭಿಸಿದೆ.
ರಾಣಿಬೆನ್ನೂರು ತಾಲೂಕಿನಲ್ಲಿ ಹತ್ತಿಗೆ ಪರ್ಯಾಯವಾಗಿ ಮೆಕ್ಕೆಜೋಳ ಲಗ್ಗೆ!
ರಾಣಿಬೆನ್ನೂರು ತಾಲೂಕಿನಲ್ಲಿ ಪ್ರಸಕ್ತ ವರ್ಷ 2880 ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆಯುವ ಗುರಿ ಹೊಂದಿದ್ದರೆ, ಕೇವಲ 325 ಹೆಕ್ಟೇರ್ ಸಾಧನೆಯಾಗಿದೆ. ಕೃಷಿ ಇಲಾಖೆ ಲೆಕ್ಕಾಚಾರಕ್ಕಿಂತಲೂ ಶೇ. 80ರಷ್ಟು ಹತ್ತಿ ಬೆಳೆ ಬಿತ್ತನೆ ಕಡಿಮೆಯಾಗಿದೆ.
ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಆಗ್ರಹ
ಆಶಾ, ಅಂಗನವಾಡಿ, ಬಿಸಿಯೂಟ ಹಾಗೂ ಇತರೆ ಸ್ಕೀಂ ವರ್ಕರ್‌ಗಳ ಸೇವೆಯನ್ನು ಕಾಯಂಗೊಳಿಸಬೇಕು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 559
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved