• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ಸಾಧನೆ ಬಿಂಬಿಸುವ ವಸ್ತುಪ್ರದರ್ಶನಕ್ಕೆ ಉಪಸಭಾಧ್ಯಕ್ಷರ ಚಾಲನೆ
ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಕುರಿತು ಜನರಿಗೆ ಮನವರಿಕೆ ಮಾಡಲು ಈ ತರಹದ ವಸ್ತು ಪ್ರದರ್ಶನ ಮಳಿಗೆಗಳು ಸಹಕಾರಿಯಾಗಲಿವೆ.
ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸೂಕ್ಷ್ಮ, ಅತಿ ಸೂಕ್ಷ್ಮ ಅಲೆಮಾರಿ ಸಮುದಾಯಗಳ ಪಟ್ಟಿಯಲ್ಲಿನ 51 ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಬೇಕು.
ವ್ಯಕ್ತಿತ್ವ ಹೋದರೆ ವ್ಯಕ್ತಿ ಬದುಕಿದ್ದು ಸತ್ತಂತೆ: ಹನುಮಂತಗೌಡ ಗೊಲ್ಲರ
ಸ್ಪರ್ಧಾತ್ಮಕ ಯುಗದಲ್ಲಿ ಒಬ್ಬ ವ್ಯಕ್ತಿ ಜೀವನದಲ್ಲಿ ಮೇಲೆ ಬರಬೇಕಾದರೆ ವಿಶೇಷ ಪ್ರತಿಭೆ ಗಳಿಸಿಕೊಳ್ಳಬೇಕಾಗುತ್ತದೆ ಹಾಗೂ ವಿಶಿಷ್ಟವಾದ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕಾಗುತ್ತದೆ.
ರಾಜ್ಯದ ಕಾಂಗ್ರೆಸ್‌ ಸರ್ಕಾರ ಬಡವರ ಪರ: ಶಾಸಕ ಪಠಾಣ
ಕೇಂದ್ರ ಸರ್ಕಾರದಿಂದ ಬಂಕಾಪುರ ರಾಷ್ಟ್ರೀಯ ಹೆದ್ದಾರಿಯಿಂದ ಮುಂಡಗೋಡ, ಯಲ್ಲಾಪುರ, ಕಾರವಾರ ಮಾರ್ಗವಾಗಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಜೋಡಣೆ, ವರದಾ- ಬೇಡ್ತಿ ನದಿಗಳ ಜೋಡಣೆ ಮಾಡಿ ಅನುಕೂಲ ಕಲ್ಪಿಸಬೇಕು.
ದುಂಡಶಿ ಹೋಬಳಿಯಲ್ಲಿ ಸತತ ಮಳೆಗೆ ನಲುಗಿದ ಬೆಳೆ
ಬೆಳೆಗಳ ಬೆಳವಣಿಗೆಗೆ ಪೂರಕವಾಗಬೇಕಿದ್ದ ವರುಣನಿಂದಲೇ ಹಾನಿಯಾಗುತ್ತಿರುವುದು ಅನ್ನದಾತರನ್ನು ಕಂಗಾಲಾಗಿಸಿದೆ.
ಪರಿಸರ ಸಂರಕ್ಷಣೆ ಮಾಡಿ, ಆರೋಗ್ಯ ಪೂರ್ಣ ಜೀವನ ನಡೆಸಿ: ಮಲ್ಲಿಕಾರ್ಜುನ ರಡ್ಡೇರ
ಐದು ಪವಿತ್ರ ಜನಹಿತಕಾರಿ ಹಾಗೂ ಪರಿಸರಮಾಲಿನ್ಯ ನಿವಾರಣೆ ಮಾಡುವಲ್ಲಿ ಶ್ರೇಷ್ಠ ಗುಣವುಳ್ಳ ಗಿಡಗಳ ಗುಂಪು. ಗಿಡಮರಗಳಿಂದ ಸೃಷ್ಟಿ ಸೌಂದರ್ಯ ಹೊಂದಿದ ಪರಿಶುದ್ಧ ಪರಿಸರ ನೀಡುವ ಸ್ಥಳಗಳಿಗೆ ಪಂಚವಟಿ ಎಂದು ಕರೆಯುವರು.
ಕಳಪೆ ಗೊಬ್ಬರ ಮಾರಾಟ: ರೈತರ ಪ್ರತಿಭಟನೆ
ಕಳಪೆ ಗೊಬ್ಬರ ಮಾರಾಟ ಮಾಡಿದ ಮಳಿಗೆ ಮಾಲೀಕರು ಹಾಗೂ ಅದನ್ನು ತಡೆಯಲು ವಿಫಲವಾದ ಅಧಿಕಾರಿಗಳ ಮೇಲೆ ಕಠಿಣ ಕ್ರಮವನ್ನು ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದರು.
ಶ್ರದ್ಧಾ ಭಕ್ತಿಯ ಮೊಹರಂ ಹಬ್ಬ ಆಚರಣೆ, ಡೋಲಿ, ಪಂಜಾಗಳ ಮೆರವಣಿಗೆ
ಹಾವೇರಿ ತಾಲೂಕಿನ ಟಾಟಾ ಮಣ್ಣೂರ ಗ್ರಾಮದಲ್ಲಿ ಹಿಂದೂ- ಮುಸ್ಲಿಮರು ಭೇದಭಾವವಿಲ್ಲದೇ ಸಹಬಾಳ್ವೆಯಿಂದ ಎಲ್ಲರೂ ಒಗ್ಗಟ್ಟಾಗಿ ಸಂಭ್ರಮದಿಂದ ಮೊಹರಂ ಹಬ್ಬವನ್ನು ಆಚರಿಸಿ ಭಾವೈಕ್ಯತೆಗೆ ಸಾಕ್ಷಿಯಾದರು.
ಶರೀರ ಭಗವಂತ ನೀಡಿದ ದೇವಸ್ಥಾನ: ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯರು
ಧರ್ಮದ ಆಚರಣೆ ಪಾಲನೆ ಮಾಡಿದಾಗ ಅದು ಅರ್ಥಪೂರ್ಣವಾಗುತ್ತದೆ. ಶರೀರ ಭಗವಂತ ನೀಡಿದ ದೇವಸ್ಥಾನವಾಗಿದ್ದು, ಇದರಲ್ಲಿ ಭಗವಂತ ವಾಸ ಮಾಡುತ್ತಾನೆ.
ನ್ಯಾನೋ ಗೊಬ್ಬರ ಬಳಕೆಯಿಂದ ಪೋಷಕಾಂಶದ ಸದ್ಬಳಕೆ: ಕರಿಯಲ್ಲಪ್ಪ ಕೊರಚರ
ನ್ಯಾನೋ ಗೊಬ್ಬರಗಳ ನಿಖರ ಮತ್ತು ಉದ್ದೇಶಿತ ಬಳಕೆ ಪರಿಸರಕ್ಕೆ ಹಾನಿಯಾಗದಂತೆ ಬೆಳೆಗಳ ಸಾರಜನಕದ ಅಗತ್ಯವನ್ನು ಪೂರೈಸುತ್ತದೆ. ನ್ಯಾನೋ ಗೊಬ್ಬರಗಳನ್ನು ಎಲೆಗಳ ಮೇಲೆ ಸಿಂಪಡಿಸುವುದರಿಂದ ಪೋಷಕಾಂಶದ ಸದ್ಬಳಕೆಯಾಗುತ್ತದೆ.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 559
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved