• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡ್ರಗ್ಸ್‌ ಮಾಫಿಯಾಕ್ಕೆ ಕಡಿವಾಣ ಹಾಕಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೂಚನೆ
ಶಿಗ್ಗಾಂವಿ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಕೊಲೆ ಘಟನೆ ಗಾಂಜಾ ವ್ಯಸನಿಗಳಿಂದ ನಡೆದಿದೆ ಎಂದು ಪೊಲೀಸ್ ಮೂಲಗಳು ಹೇಳುತ್ತಿವೆ. ಜಿಲ್ಲಾಧಿಕಾರಿಗಳು ಮತ್ತು ಎಸ್‌ಪಿಯವರು ಪೊಲೀಸ್ ಅಧಿಕಾರಿಗಳಿಗೆ ಕಠಿಣ ಕಾನೂನು ವ್ಯವಸ್ಥೆ ಜಾರಿಗೊಳಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೂಚಿಸಿದರು.
ಮಕ್ಕಳಲ್ಲಿ ಹಿರಿಯರ ಗೌರವಿಸುವ ಗುಣ ಕಲಿಸಿ: ಪೊಲೀಸಗೌಡ್ರ
ಮಕ್ಕಳಿಗೆ ಓದುವುದರ ಜತೆಗೆ ಉತ್ತಮ ಸಂಸ್ಕಾರ, ಸಂಸ್ಕೃತಿ ಕಲಿಸಬೇಕು. ಗುರು ಹಿರಿಯರನ್ನು ಗೌರವಿಸುವ, ತಂದೆ- ತಾಯಿಯರನ್ನು ಪೂಜಿಸುವ ಪ್ರವೃತ್ತಿ ಬೆಳೆಸಬೇಕು.
ರೋಗನಿರೋಧಕ ಶಕ್ತಿ ವೃದ್ಧಿಗೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ
ಹಣ್ಣು ಮತ್ತು ತರಕಾರಿಗಳನ್ನು ಚೆನ್ನಾಗಿ ತೊಳೆದು ಉಪಯೋಗಿಸಬೇಕು. ಬೀದಿಬದಿಯ ಆಹಾರವನ್ನು ತಿನ್ನುವುದನ್ನು ಆದಷ್ಟು ಕಡಿಮೆ ಮಾಡಬೇಕು.
ಆರೋಗ್ಯವಂತರು ರಕ್ತದಾನಕ್ಕೆ ಮುಂದಾಗಲಿ: ವಿರೂಪಾಕ್ಷಪ್ಪ ಬಳ್ಳಾರಿ
ತಂತ್ರಜ್ಞಾನದಿಂದ ಏನೆಲ್ಲಾ ಸಾಧಿಸಿದ್ದೇವೆ, ಆದರೆ ಇಂದಿಗೂ ಮಾನವನಿಗೆ ಅವಶ್ಯವಿರುವ ರಕ್ತವನ್ನು ಮಾತ್ರ ಕೃತಕವಾಗಿ ಉತ್ಪಾದಿಸಲು ಸಾಧ್ಯವಾಗಿಲ್ಲ. ಹೀಗಾಗಿ ರಕ್ತದಾನ ಶಿಬಿರಗಳೇ ರಕ್ತವನ್ನು ಸಂಗ್ರಹಿಸಲು ಏಕೈಕ ಮಾರ್ಗವಾಗಿದೆ.
ಶಿಗ್ಗಾಂವಿ- ಸವಣೂರು ಕ್ಷೇತ್ರಕ್ಕೆ 46 ಆಯುಷ್ಮಾನ್ ಆರೋಗ್ಯ ಮಂದಿರ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
2013ರಲ್ಲಿ ಜಾರಿಗೆ ಬಂದ ಕೇಂದ್ರದ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದರೂ ಅಂದಿನ ಸರ್ಕಾರ ಕಾಯ್ದೆಯನ್ನು ಪಾಸ್ ಮಾಡಿ ಒಂದು ರಾಜ್ಯದಲ್ಲಿಯೂ ಪ್ರಾರಂಭ ಮಾಡಿರಲಿಲ್ಲ.
ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಳ: ವಿರುಪಾಕ್ಷಪ್ಪ ಬಳ್ಳಾರಿ
ಹಳ್ಳಿಗಳಲ್ಲಿ ಅಕ್ರಮ ಮದ್ಯ ಮರಾಟ ನಡೆದಿದೆ. ಮಟ್ಕಾ ವಿಪರೀತವಾಗಿದೆ. ಇದರಿಂದ ಮಹಿಳೆಯರು ಬಾಳು ಬೀದಿಗೆ ಬರುವಂತಾಗಿದೆ.
ಮೇಕೆದಾಟು ಯೋಜನೆಗೆ ತಮಿಳುನಾಡಿನ ಮೈತ್ರಿ ಪಕ್ಷ ಒಪ್ಪಿಸಲಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸವಾಲು
ಕಾವೇರಿ, ಕೃಷ್ಣಾ ವಿವಾದ ರಾಜ್ಯ ಸರ್ಕಾರಗಳು ಒಪ್ಪದೇ ಇರುವುದಕ್ಕೆ ಬಗೆಹರಿದಿಲ್ಲ. ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಇದೆ. ಮೇಕೆದಾಟುವಿನಿಂದ ತಮಿಳುನಾಡಿಗೆ ಏನೂ ತೊಂದರೆ ಆಗಲ್ಲ.
ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಕಾರಿಗೆ ಮುತ್ತಿಗೆ
ಅಂಬಿಗ ಸಮುದಾಯ ಮತ್ತು ಇತರೆ ಸಮುದಾಯದ ಜನರ ನಡುವೆ ವಾಗ್ವಾದ ನಡೆಯಿತು. ಆಗ ಪೊಲೀಸರು ಮಧ್ಯಪ್ರವೇಶಿಸಿ ಗಲಾಟೆ ಉಂಟಾಗುವುದನ್ನು ತಪ್ಪಿಸಿ ಪರಿಸ್ಥಿತಿ ಹತೋಟಿಗೆ ತಂದರು. ಇದರಿಂದಾಗಿ ಸಚಿವರು ಐಕ್ಯಮಂಟಪ ವೀಕ್ಷಣೆ ಮಾಡದೆ ಅಲ್ಲಿಂದ ತೆರಳಿದರು.
ಗೋವಿನ ಮೇಲೆ ಕ್ರೌರ್ಯ ಮೆರೆದವರ ವಿರುದ್ಧ ಕ್ರಮ ಕೈಗೊಳ್ಳಿ: ಹರೀಶ ಹಾನಗಲ್ಲ ಎಚ್ಚರಿಕೆ
ಕಾಡಶೆಟ್ಟಿಹಳ್ಳಿ ಗ್ರಾಮದಲ್ಲಿ ಮತಾಂಧ ವ್ಯಕ್ತಿಯೊಬ್ಬ ಗೋವಿನ ಮೇಲೆ ಅನುಚಿತವಾಗಿ ಲೈಂಗಿಕ ದೌರ್ಜನ್ಯ ಮೆರೆದಿರುವ ಘಟನೆ ನಡೆದಿರುವುದು ಹಿಂದುಗಳ ಮಾನವೀಯ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ.
ಸಚಿವರ ಕಾರಿಗೆ ಅಡ್ಡಿ ಸರಿಯಲ್ಲ: ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ
ರಾಜ್ಯದಲ್ಲಿಯೇ ಅಂಬಿಗರ ಚೌಡಯ್ಯನವರ ಗುರುಪೀಠ ಇರುವುದು ಇದೊಂದೆ. ಈ ಪೀಠದ ಮುಂದಾಳತ್ವದಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳು ಜರುಗಬೇಕಿದೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 559
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved