• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಅಭಿವೃದ್ಧಿಯಲ್ಲಿ ಯುವ ಸಮೂಹದ ಪಾತ್ರ ದೊಡ್ಡದು-ಮುತಾಲಿಕದೇಸಾಯಿ
ನಮ್ಮ ದೇಶ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಮುಂದುವರೆಯಲು ಯುವ ಸಮೂಹದ ಪಾತ್ರ ಬಹಳ ಪ್ರಮುಖವಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಆರ್. ಮುತಾಲಿಕದೇಸಾಯಿ ಹೇಳಿದರು.
ಗುರುಗಳು ಸದಾ ಭಕ್ತರ ಏಳಿಗೆ ಬಯಸುತ್ತಾರೆ: ಹೊನ್ನಾಳಿ ಶ್ರೀಗಳು
ಗುರುಗಳು ಯಾವಾಗಲೂ ಭಕ್ತರ ಏಳಿಗೆಯನ್ನು ಬಯಸುತ್ತಾರೆ ಎಂದು ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು ನುಡಿದರು.
ಹಾವೇರಿ ಜಿಲ್ಲಾದ್ಯಂತ ಸಂಭ್ರಮದ ಸಂಕ್ರಾಂತಿ ಆಚರಣೆ
ಹೊಸ ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿಯನ್ನು ಜಿಲ್ಲಾದ್ಯಂತ ಮಂಗಳವಾರ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಬಿನ್ ಸಾಲಗಾರ ಮತಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಿದ್ಧಲಿಂಗಪ್ಪ ಪಟ್ಟಣಶೆಟ್ಟಿ ಆಯ್ಕೆ
ತಾಲೂಕು ಪ್ರಾಥಮಿಕ ಸಹಕಾರಿ ಸಂಘ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯರ ಚುನಾವಣೆಯಲ್ಲಿ ಬ್ಯಾಡಗಿ ತಾಲೂಕು ಬಿನ್ ಸಾಲಗಾರ ಮತಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಿದ್ಧಲಿಂಗಪ್ಪ ಪಟ್ಟಣಶೆಟ್ಟಿ ಆಯ್ಕೆಯಾದರು.
ಸಂಭ್ರಮದ ಗಂಗಾಜಲ ಚೌಡೇಶ್ವರಿ ಉತ್ಸವ ಮೂರ್ತಿ ಮೆರವಣಿಗೆ
ಇಲ್ಲಿನ ತಳವಾರ ಗಲ್ಲಿಯ ಮೂಲದೇವಸ್ಥಾನದಿಂದ ಶೃಂಗರಿಸಿದ ರಥದಲ್ಲಿ ನಗರದ ಗ್ರಾಮದೇವತೆ ಗಂಗಾಜಲ ಚೌಡೇಶ್ವರಿದೇವಿಯ ಉತ್ಸವ ಮೂರ್ತಿಯ ಮೆರವಣಿಗೆ ಸೋಮವಾರ ರಾತ್ರಿ ಪ್ರಾರಂಭಗೊಂಡಿತು. ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ ದೇವಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.
ಬಸ್ ದರ ಏರಿಕೆ: ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ
ರಾಜ್ಯ ಸರ್ಕಾರ ಬಸ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟಿಸಿ ತಹಸೀಲ್ದಾರ್ ಹಾಗೂ ವಾಯವ್ಯ ಕರ್ನಾಟಕ ಸಾರಿಗೆ ಇಲಾಖೆ ಅಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸುವಂತೆ ಒತ್ತಾಯ
ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ಶಿಕ್ಷಣವನ್ನು ಆರಂಭಿಸುವಂತೆ ಒತ್ತಾಯಿಸಿ ಹಾನಗಲ್ಲನಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಮಾವೇಶದಲ್ಲಿ ಒತ್ತಾಯಿಸಲಾಯಿತು.
ಕುಡಿದ ಮತ್ತಿನಲ್ಲಿ ಪೊಲೀಸ್‌ ಪೇದೆಯಿಂದ ಹಲ್ಲೆ ಆರೋಪ
ಹಾವೇರಿ ತಾಲೂಕಿನ ಹೊಸರಿತ್ತಿ ಬಳಿಯ ಡಾಬಾ ಒಂದರಲ್ಲಿ ಕುಡಿದ ಮತ್ತಿನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ವ್ಯಕ್ತಿಯೊಬ್ಬರ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು ಗಾಯಗೊಳಿಸಿರುವ ಆರೋಪ ಕೇಳಿ ಬಂದಿದೆ.
ನಿಧಿ ಆಸೆಗಾಗಿ ದೇವಸ್ಥಾನದ ಗರ್ಭಗುಡಿ ಅಗೆದ ಕಳ್ಳರು
ನಿಧಿ ಆಸೆಗಾಗಿ ಹಾನಗಲ್ಲ ತಾಲೂಕಿನ ದಶರಥಕೊಪ್ಪ ಗ್ರಾಮದ ಪುರಾತನ ದೇವಸ್ಥಾನವೊಂದರ ಗರ್ಭಗುಡಿಯನ್ನು ಅಗೆದ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಖಾತ್ರಿ ಯೋಜನೆ ಸದ್ಬಳಕೆ, ಗುಲಾಬಿ ಬೆಳೆದು ಉತ್ತಮ ಆದಾಯ
ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಸದ್ಬಳಕೆ ಪಡೆದುಕೊಂಡ ತಾಲೂಕಿನ ಅಗಡಿ ಗ್ರಾಮದ ರೈತನೋರ್ವ ಬಟನ್‌ರೋಸ್ ಹೂವನ್ನು ಬೆಳೆದು ಉತ್ತಮ ಆದಾಯದ ಮಾರ್ಗ ಕಂಡುಕೊಳ್ಳುವ ಮೂಲಕ ಬದುಕನ್ನು ಹೂವಾಗಿಸಿಕೊಂಡಿದ್ದಾರೆ.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 414
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved