• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿತ್ತಾಪುರ ದಂಗಲ್‌ ಮತ್ತೆ ಮುಂದೂಡಿಕೆ
ಗ್ಯಾರಂಟಿ ಯೋಜನೆಗಳು ಜನರ ಬದುಕು ಕಟ್ಟುವ ಕೆಲಸ ಮಾಡಿವೆ: ಪಾಟೀಲ್
ಚಿತ್ತಾಪುರದಲ್ಲಿ ಪಥಸಂಚಲನ: ಅವಕಾಶ ಕೋರಿ ಜೈಭೀಮ್‌ ಸೇನೆ ಮನವಿ
₹400 ಕೋಟಿ ವೆಚ್ಚದಲ್ಲಿ 75 ಸಾವಿರ ಎಕರೆಗೆ ನೀರಾವರಿ ಸೌಲಭ್ಯ
ಚಿತ್ತಾಪುರ ಪಥಸಂಚಲನ ಕಗ್ಗಂಟು ಇಂದು ಸಡಿಲುಗೊಳ್ಳುವುದೆ?
ಚಿನಮಳ್ಳಿ ಬಾಂದಾರು ತಾತ್ಕಾಲಿಕ ರಸ್ತೆ ಕಾಮಗಾರಿ ಆರಂಭ
ಸೇತುವೆಯ ಕಳಪೆ ಕಾಮಗಾರಿ ಬಟಾಬಯಲುಚಿತ್ತಾಪುರ ದಂಗಲ್‌ ಶಮನಕ್ಕೆ ಕಸರತ್ತು: ನಾಳೆ ಶಾಂತಿಸಭೆಪ್ರಿಯಾಂಕ್‌ ಖರ್ಗೆ ತವರು ಕ್ಷೇತ್ರ ಚಿತ್ತಾಪುರ ದಂಗಲ್‌ ಭವಿಷ್ಯ 30ಕ್ಕೆದಂಗಲ್‌ಗೆ ಇದೀಗ ಚಿತ್ತಾಪುರ ಕಂಗಾಲ್‌!

ಇನ್ನಷ್ಟು ಸುದ್ದಿ

ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?

ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನಕ್ಕೆ ಅನುಮತಿ ನೀಡಬೇಕೆಂದು ಕೋರಿ ಆರ್‌ಎಸ್‌ಎಸ್‌ ಮುಖಂಡರು ಮಂಗಳವಾರ ಜಿಲ್ಲಾಧಿಕಾರಿಗೆ 2ನೇ ಸಲ ಅರ್ಜಿ ಸಲ್ಲಿಸಿದ್ದಾರೆ. ಭೀಮ್‌ ಆರ್ಮಿ ಸಂಘಟನೆಯ ಪ್ರಮುಖರೂ  ಪಥ ಸಂಚಲನಕ್ಕೆ ಅನುಮತಿ ಕೊಡಿ ಎಂದು ಕೋರಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ.

ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ

ಹೈಕೋರ್ಟ್‌ ಸೂಚನೆಯಂತೆ ಆರ್‌ಎಸ್‌ಎಸ್‌ ಮುಖಂಡರು ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿ, ಚಿತ್ತಾಪುರ ತಹಸೀಲ್ದಾರ್‌, ನಗರ ಪೊಲೀಸರಿಗೆ ಹೊಸ ಅರ್ಜಿ ಸಲ್ಲಿಸಿದ್ದಾರೆ.

ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!

ನ್ಯಾಯಾಲಯದ ನಿರ್ದೇಶನದಂತೆ ಸ್ಥಳೀಯ ಆಡಳಿತ ಅನುಮತಿ ನೀಡಿದರೆ, ಸಚಿವ ಪ್ರಿಯಾಂಕ್‌ ಖರ್ಗೆಯವರ ತವರು, ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ನ. 2ರಂದು ನಡೆಸಲು ಉದ್ದೇಶಿಸಿರುವ ಪಥ ಸಂಚಲನಕ್ಕೆ ಭಾರೀ ಸಂಖ್ಯೆಯ ಕಾರ್ಯಕರ್ತರನ್ನು ಸೇರಿಸಿ, ಶಕ್ತಿ ಪ್ರದರ್ಶಿಸಲು   ಸಜ್ಜಾಗಿದ್ದಾರೆ.

ಧರ್ಮಸ್ಥಳ ಯೋಜನೆ: 1.40 ಲಕ್ಷ ಜನರು ವ್ಯಸನಮುಕ್ತ
ರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಸಹಯೋಗದಲ್ಲಿ ಮದ್ಯವರ್ಜನ ಶಿಬಿರ ಹಮ್ಮಿಕೊಂಡು ರಾಜ್ಯದಲ್ಲಿ 1 ಲಕ್ಷ 40 ಸಾವಿರ ಜನರನ್ನು ಮದ್ಯ ವ್ಯಸನದಿಂದ ಮುಕ್ತಗೊಳಿಸಿರುವುದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ದೊಡ್ಡ ಸಾಧನೆಯಾಗಿದೆ ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಅಭಿಪ್ರಾಯಪಟ್ಟರು.
ಜಿಲ್ಲೆಯಲ್ಲಿ ಮತ್ತೆ ವೈಮಾನಿಕ ಸೇವೆಗೆ ಆಗ್ರಹ
ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಕೇಂದ್ರವಾದ ಕಲಬುರಗಿಗೆ ಅ.15ರಿಂದ ವಿಮಾನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಪುನರಾರಂಭಕ್ಕೆ ಮುಂದಾಗಬೇಕು ಹಾಗೂ ಉಡಾನ್ ಯೋಜನೆ ಆರಂಭಿಸಿ ಕಲಬುರಗಿ ವಿಮಾನ ನಿಲ್ದಾಣವನ್ನು ಉಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಚಿತ್ತಾಪುರ ಕದನ ಕೋರ್ಟಿಗೆ : ಹೊಸದಾಗಿ ಮನವಿ ಪತ್ರ ಸಲ್ಲಿಸುವಂತೆ ನಿರ್ದೇಶನ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನಡೆಸಲು ಉದ್ದೇಶಿಸಿದ್ದ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮ ನ್ಯಾಯಾಲಯದ ಮೆಟ್ಟಿಲೇರಿದ್ದು, ನ.2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸುವಂತೆ ಆರ್‌ಎಸ್‌ಎಸ್‌ಗೆ ಹೈಕೋರ್ಟ್‌ ನಿರ್ದೇಶಿಸಿದೆ.  

ಸೇಡಂನಲ್ಲಿ ಪಥ ಸಂಚಲನಕ್ಕೆ ಯತ್ನ: ಆರ್‌ಎಸ್‌ಎಸ್‌ ಕಾರ್ಯಕರ್ತರು ವಶಕ್ಕೆ

ಆರ್‌ಎಸ್‌ಎಸ್‌ಗೆ 100 ವರ್ಷ ತುಂಬಿದ ಅಂಗವಾಗಿ ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಭಾನುವಾರ ಆಯೋಜಿಸಿದ್ದ ಪಥ ಸಂಚಲನಕ್ಕೆ ಸ್ಥಳೀಯ ಆಡಳಿತ ಅನುಮತಿ ನಿರಾಕರಿಸಿದ ಬೆನ್ನಲ್ಲೇ, ಜಿಲ್ಲೆಯ ಸೇಡಂನಲ್ಲೂ ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ಸ್ಥಳೀಯ ತಾಲೂಕು ಆಡಳಿತ ಅನುಮತಿ ನಿರಾಕರಿಸಿದೆ.

ಆರ್‌ಎಸ್‌ಎಸ್‌ VS ಕಾಂಗ್ರೆಸ್‌
‘ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿರ್ಬಂಧಿಸಿ ಸರ್ಕಾರ ಆದೇಶಿಸಬೇಕು’ ಎಂದು ಅರ್ಜಿ ಸಲ್ಲಿಸಿ ಅದರಲ್ಲಿ ಪರೋಕ್ಷವಾಗಿ ಯಶ ಕಂಡಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರ ತವರು ವಿಧಾನಸಭಾ ಕ್ಷೇತ್ರ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌, ಭಾನುವಾರ ಬೃಹತ್‌ ಪಥಸಂಚಲನ ನಡೆಸಲು ಮುಂದಾಗುವ ಮೂಲಕ, ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ.
ಪರಿವರ್ತನೆಗೆ ಸಮಾಜದ ಧ್ವನಿಯಾಗಿ ನಿಂತ ದಾಸರು: ಡಾ.ಉಡಿಕೇರಿ
ಶೋಷಿತರು, ಸಮಾಜದ ಅಂಕು ಡೊಂಕುಗಳನ್ನು ತಿದ್ದಿ ಪರಿವರ್ತನೆಗಾಗಿ ದಾಸರು ಧ್ವನಿಯಾಗಿ ನಿಂತವರು. ಸಾಮಾಜಿಕ ಸಮಸ್ಯೆಗಳ ನಿವಾರಣೆಗೆ ಸಾಹಿತ್ಯ ರಚಿಸಿದರು ಎಂದು ಗುವಿವಿ ಕುಲಪತಿ ಡಾ.ಶಶಿಕಾಂತ ಉಡಿಕೇರಿ ಹೇಳಿದರು.
ಶಿಕ್ಷಣದ ಹಂತಗಳಲ್ಲಿ ದಾಸ ಸಾಹಿತ್ಯ ಪಠ್ಯವಾಗಲಿ: ಸಿರನೂರಕರ್‌
ಕಾಲಾತೀತ ತತ್ವ, ಬೋಧನೆ, ಸಮಾಜಮುಖಿ ಚಿಂತನೆ, ಜೀವಪರ ಧೋರಣೆ, ವ್ಯಕ್ತಿತ್ವ ಮತ್ತು ಪರಂಪರೆ ನಿರ್ಮಾಣದ ಆಶಯ ಹೊಂದಿರುವ ದಾಸ ಸಾಹಿತ್ಯವನ್ನು ಔಪಚಾರಿಕ ಶಿಕ್ಷಣದ ಎಲ್ಲಾ ಹಂತಗಳಲ್ಲಿಯೂ ಪಠ್ಯಕ್ರಮದಲ್ಲಿ ಅಳವಡಿಸಬೇಕು ಎಂದು ದಾಸ ಸಾಹಿತ್ಯ ಸಂಶೋಧಕ, ಅಂಕಣಕಾರ ಡಾ.ಶ್ರೀನಿವಾಸ ಸಿರನೂರಕರ್‌ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 212
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved