• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
೧೬ಕ್ಕೆ ಹಿಂದು ಮಹಾಗಣಪತಿ ಅದ್ಧೂರಿ ಶೋಭಾಯಾತ್ರೆ
ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಪಾಲಿಗೆ ವರದಾನ: ಸಾಬೇರಾ ಬೇಗಂ
ಕರೆಂಟ್‌ ಕಂಬ ನೆಲಕ್ಕುರುಳಿ ಕಗ್ಗತ್ತಲಾದ ಗಡಿಹಳ್ಳಿಗಳು
ವೋಟ್‌ ಚೋರಿ ಕೇಸ್‌ ತನಿಖೆಗೆ ಆಯೋಗದ ಅಸಹಕಾರ: ಆರೋಪ
ಧರ್ಮ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದೇ ಬರೆಸಿ: ಅವಿನಾಶ್‌ ಮನವಿ
ತೊಗರಿ ಬೆಳೆ ಹಾಳಾಯ್ತು ಎಂದ ರೈತನ ಮೇಲೆ ಎಗರಿದ ಖರ್ಗೆ!
ಬಂಜಾರ ಸಮುದಾಯಕ್ಕೆ ಕಾಂಗ್ರೆಸ್ ಅನ್ಯಾಯ: ಉಮೇಶ ಜಾದವ್ಕೈ ಹಿಡಿಯದ ವಾಣಿಜ್ಯ ಬೆಳೆ, ಇಳುವರಿ ಕುಂಠಿತ: ರೈತರ ಆತಂಕಎನ್‍ಐಆರ್‌ಎಫ್‌ ರ್‍ಯಾಂಕಿಂಗ್‌ನಲ್ಲಿ ಕೇಂದ್ರೀಯ ವಿವಿಗೆ 150 ರಿಂದ 200 ಶ್ರೇಣಿಕೊಡದೂರ: ಹಾದಿ ಬಸವೇಶ್ವರ ಖಾಂಡ ಉತ್ಸವ

ಇನ್ನಷ್ಟು ಸುದ್ದಿ

ಶಿಕ್ಷಕರ ವಿನೂತನ ಬೋಧನೆ: ಮಕ್ಕಳಲ್ಲಿ ಅರಳುತ್ತಿದೆ ಕಲಿಕಾಸಕ್ತಿ
-ಇಂದು ಸೆ.5, ಶಿಕ್ಷಕರ ದಿನಾಚರಣೆ, ಮಾಜಿ ರಾಷ್ಟ್ರಪತಿ, ಶಿಕ್ಷಣ ತಜ್ಞರಾಗಿದ್ದ ಸರ್ವಪಲ್ಲಿ ರಾಧಾಕೃಷ್ಣ ಅವರ ಜನ್ಮದಿನವನ್ನೇ ಶಿಕ್ಷಕರನ್ನು ಗೌರವಿಸಲು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತಿದೆ. ಮಕ್ಕಳ ಸ್ನೇಹಿಯಾಗಿ ಪಾಠ ಪ್ರವಚನ ಪ್ರಾಮಾಣಿಕವಾಗಿ ಮಾಡುತ್ತ ಶಾಲೆಗೆ ಬರುವ ಮಕ್ಕಳಲ್ಲೇ ದೇವರನ್ನು ಕಾಣುವ ಶಿಕ್ಷಕರ ಬೋಧನೆಯ ಹಲವು ಕೌಶಲ್ಯಗಳ ಬಗ್ಗೆ ಕನ್ನಡಪ್ರಭದ ಒಳನೋಟ ಇಲ್ಲಿದೆ.
ಸರ್ಕಾರದ ಒಳಮೀಸಲಾತಿ ನೀತಿ ಖಂಡಿಸಿ ಪ್ರತಿಭಟನೆ
ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ಒಳಮೀಸಲಾತಿ ಸೂತ್ರವನ್ನು ಖಂಡಿಸಿ ಲಂಬಾಣಿ, ಕೊರಮ, ಕೊರಚ ಹಾಗೂ ಭೋವಿ ಸಮಾಜ ನೇತೃತ್ವದಲ್ಲಿ ನಗರದಲ್ಲಿ ಸೆ. 8ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಂಸದ ಡಾ. ಉಮೇಶ ಜಾಧವ್‌, ಮಾಜಿ ಸಚಿವ ಬಾಬೂರಾವ ಚವ್ಹಾಣ್‌, ಸಮಾಜದ ಮುಖಂಡರಾದ ರಾಮಚಂದ್ರ ಜಾದವ್‌, ಪ್ರೇಮಸಿಂಗ್‌ ರಾಠೋಡ, ಚಂದು ಜಾಧವ್‌, ಅನೀಲ ಜಾಧವ ಹೇಳಿದ್ದಾರೆ.
ಶರಣಬಸವ ವಿವಿ ಕುಲಾಧಿಪತಿಯಾಗಿ ಡಾ. ದಾಕ್ಷಾಯಿಣಿ ಅಧಿಕಾರ ಸ್ವೀಕಾರ
ಶರಣಬಸವ ವಿವಿ ಕುಲಾಧಿಪತಿಗಳಾಗಿ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ ಅಧಿಕಾರ ವಹಿಸಿಕೊಂಡರು. ಶತಮಾನೋತ್ಸವ ಆಚರಿಸಿದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿಯೂ ಕಾರ್ಯಭಾರ ವಹಿಸಿಕೊಂಡರು.
ಬಸವೇಶ್ವರ ಆಸ್ಪತ್ರೆಗೆ ಅತ್ಯಾಧುನಿಕ ಐಸಿಯು ಘಟಕ ನಾಳೆ ಲೋಕಾರ್ಪಣೆ
ಹೈಕ ಶಿ ಸಂಸ್ಥೆಯ ಅಡಿ ಬಸವೇಶ್ವರ ಆಸ್ಪತ್ರೆಗೆ ಕಾಯಕಲ್ಪ ನೀಡಲು ಅಧ್ಯಕ್ಷ ಶಶಿಲ್ ನಮೋಶಿ, ರಾಜಾ ಭೀಮಳ್ಳಿ, ಉದಯ ಚಿಂಚೋಳಿ, ಸಂಚಾಲಕರು ಡಾ. ಕಿರಣ್ ದೇಶಮುಖ್ ಸೇರಿದಂತೆ ಆಡಳಿತ ಮಂಡಳಿಯ ತಂಡ ಸಂಕಲ್ಪ ಮಾಡಿ ಮುಂದುವರೆದಿದೆ.
ಅತಿವೃಷ್ಟಿ: ಪರಿಹಾರದ ಭರವಸೆ ನೀಡದ ಸರ್ಕಾರ
ಈ ಬಾರಿ ಆಗಸ್ಟ್‌ ತಿಂಗಳಲ್ಲಿನ ವರುಣಾರ್ಭಟಕ್ಕೆ ತೊಗರಿ ಕಣಜದ ರೈತರು ಚಿಂತಾಕ್ರಾಂತರಾಗಿದ್ದಾರೆ. ಧಾರಾಕಾರ ಮಳೆಗೆ ಜಿಲ್ಲಾದ್ಯಂತ ಭಾರಿ ಪ್ರಮಾಣದಲ್ಲಿ ಬೆಳೆಹಾನಿ ಸಂಭವಿಸಿದ್ದರಿಂದ ಅನ್ನದಾತರು ಕಣ್ಣೀರು ಹಾಕುವಂತಾಗಿದೆ.
ಡೋನಾಲ್ಡ್‌ ಟ್ರಂಫ್‌ ಖಜಾನೆಗೆ ಡಾ.ಕೊಠಾರಿಗೆ ಉಸ್ತುವಾರಿ
ಭಾರತದ ವಿರುದ್ಧ ತೆರಿಗೆ ಯುದ್ಧ ಸಾರಿರುವ ದೊಡ್ಡಣ್ಣ, ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಫ್‌ ಆಡಳಿತದಲ್ಲಿ ಕಲಬುರಗಿ ಮೂಲದ ಆರ್ಥಿಕ ತಜ್ಞ ಡಾ. ಎಸ್. ಪಿ. ಕೊಠಾರಿ ಅತ್ಯುನ್ನತ ಸ್ಥಾನ ಪಡೆವ ಮೂಲಕ ಕಲಬುರಗಿ ಕೀರ್ತಿ ಪತಾಕೆ ಜಗದಗಲ ಹರಡುವಂತೆ ಮಾಡಿದ್ದಾರೆ.
ಸರ್ಕಾರದ ಯೋಜನೆ ಸದ್ಭಳಕೆಗೆ ಬುಡಕಟ್ಟು ಸಮುದಾಯಕ್ಕೆ ಕರೆ
ಬುಡಕಟ್ಟು ಸಮುದಾಯದ ಪರಿಶಿಷ್ಟ ವರ್ಗಗಳಿಗೆ ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳ ಸೌಲಭ್ಯಗಳನ್ನು ಒದಗಿಸುವ ಮುಖ್ಯ ಉದ್ದೇಶದಿಂದ ಆದಿ ಕರ್ಮಯೋಗಿ ಅಭಿಯಾನದ ಮುಖಾಂತರ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಪ್ರತಿಯೊಬ್ಬ ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕೆಂದು ಜಿಲ್ಲಾಧಿಕಾರಿಗಳ ಬಿ ಫೌಜಿಯಾ ತರನ್ನುಮ್ ಅವರು ಹೇಳಿದರು.
ಸೇಡಂ ರಸ್ತೆ ಅಗಲೀಕರಣಕ್ಕೆ ಸಚಿವ ಶರಣಪ್ರಕಾಶ ಪಾಟೀಲ್‌ ಕ್ರಮ
2024-25ನೇ ಸಾಲಿನ ಕೆ.ಕೆ.ಆರ್.ಡಿ.ಬಿ ಮೈಕ್ರೋ ಮೂಲಭೂತ ಸೌಕರ್ಯ (ಸಾಮಾನ್ಯ) ಯೋಜನೆ ಅಡಿಯಲ್ಲಿ ಸೇಡಂ ಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ನೆರವೇರಿಸಿದರು.
ಪಿಕಾರ್ಡ್ ಬ್ಯಾಂಕ್ ಆಡಳಿತದ ಚುಕ್ಕಾಣಿ ಕಾಂಗ್ರೆಸ್‌ಗೆ
ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆಯಿತು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಪ್ರತಾಪ ತಂದೆ ಚಿದಾನಂದ ಕಟ್ಟಿ, ಅಧ್ಯಕ್ಷರಾಗಿ, ಸಾಂಬಶಿವ ತಂದೆ ಮಲ್ಲಯ್ಯ ಉಪಾಧ್ಯಕ್ಷರಾಗಿ ತಲಾ 8 ಮತಗಳನ್ನು ಪಡೆದು ಆಯ್ಕೆಯಾದರು.
ಡಿವೈಎಸ್ಪಿ ಶಂಕರಗೌಡ ಮುಡಿಗೆ ಉತ್ಕೃಷ್ಟ ತನಿಖಾ ಪುರಸ್ಕಾರ
ಕೊಲೆ, ಸುಲಿಗೆ, ರೇಪ್‌, ಅಪಘಾದಂತಹ ಘಟನೆಗಳಲ್ಲಿ ನಿಷ್ಪಕ್ಷಪಾತ ಪೊಲೀಸ್‌ ಇನ್ವೆಸ್ಟಿಗೇಶನ್‌ ನಡೆದಾಗಷ್ಟೇ ಅಪರಾಧಿಗಳ ಹೆಡಮುರಿ ಕಟ್ಟಲು ಸಾಧ್ಯ ಅನ್ನೋದ್ರಲ್ಲಿ ದೂಸ್ರಾ ಮಾತಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved