ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪ: ಹೆದ್ದಾರಿ ತಡೆದು ಪ್ರತಿಭಟನೆಆಳಂದದಲ್ಲಿ ಹೆದ್ದಾರಿ ತಡೆದು ಕುರುಬರ ಸಂಘದ ಪ್ರಮುಖರ ಹೋರಾಟ, ಪಾನಮತ್ತನಾಗಿದ್ದ ವ್ಯಕ್ತಿಯೋರ್ವನಿಂದ ಕೃತ್ಯ, ಆರೋಪಿ ಪೊಲೀಸ್ ವಶಕ್ಕೆ. ಕುಡಿದ ಅಮಲಿನಲ್ಲಿ ಬೆಳಮಗಿ ಗ್ರಾಮದವರನ್ನೆಲಾದ ವ್ಯಕ್ತಿಯೋರ್ವ ಪ್ರತಿಮೆಗೆ ಭಗ್ನಗೊಳಿಸಿದ್ದಾನೆ. ಕುಡುಕನ ಈ ಕೃತ್ಯವನ್ನು ಗಮನಿಸಿದ ಸ್ಥಳೀಯರು ಕೂಡಲೇ ಉದ್ರಿಕ್ತರಾಗಿ ಆಕ್ರೋಶ ಹೊರಹಾಕಿದರು.