• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
1,545 ಹಿರಿಯ ನಾಗರಿಕರಿಂದ ಮತ ಚಲಾವಣೆ
ಕಲಬುರಗಿ ಕ್ಷೇತ್ರದಾದ್ಯಂತ 85 ವರ್ಷ ಮೇಲ್ಪಟ್ಟ 1,149 ಮತ್ತು 396 ವಿಶೇಷಚೇತನರ ಪೈಕಿ ಕ್ರಮವಾಗಿ ಮೊದಲನೇ ದಿನ 981 ಮತ್ತು 328 ಸೇರಿದಂತೆ ಒಟ್ಟಾರೆ 1,309 ಜನ ಮತದ ಹಕ್ಕು ಚಲಾಯಿಸಿದ್ದಾರೆ.
ಮಳ್ಳಿ ಗ್ರಾಮದಲ್ಲಿ ಎತ್ತಿನ ಬಂಡಿ ಹತ್ತಿ ಕಾಂಗ್ರೆಸ್‌ ಬಿರುಸಿನ ಪ್ರಚಾರ
ಬಿಜೆಪಿಗರು ಈಗ ಮತ್ತೆ ಮತ ಕೇಳಲು ಬರುತ್ತಿದ್ದಾರೆ. ಅವರ ಸುಲ್ಳುಗಳನ್ನು ನಂಬಬೇಡಿರಿ, ಕಾಂಗ್ರೆಸ್‌ 5 ಗ್ಯಾರಂಟಿ ಮೂಲಕ ಜನರ ಹಿತ ಕಾಪಾಡುತ್ತಿದೆ. ಕಾಂಗ್ರೆಸ್‌ ಕೈ ಬಲಪಡಿಸಲು ನಿಮ್ಮ ಮತ ಹಾಕಿ: ಅಜಯ್‌ಸಿಂಗ್‌
ಕಲಬುರಗಿಯಲ್ಲಿ ಜೆಪಿ ನಡ್ಡಾ 4 ಕಿಮೀ ಭರ್ಜರಿ ರೋಡ್‌ ಶೋ
ಕಲಬುರಗಿಯಲ್ಲಿ ಶುಕ್ರವಾರ ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್‌ ಪ್ರತಾಪ್‌ ನಡ್ಡಾ ಅವರ ನೇತೃತ್ವದಲ್ಲಿ ನಡೆದ ರೋಡ್‌ ಶೋ ಜನಮನ ಸೆಳೆಯುವಲ್ಲಿ ಯಶಸ್ವಿಯಾಯ್ತು.
ಪಕ್ಷಾಂತರದಿಂದ ರಂಗೇರಿದ ಅಫಜಲ್ಪುರ ರಾಜಕೀಯ
2019ರ ಲೋಕಸಭೆ ಚುನಾವಣೆಯಲ್ಲಿ ಅಫಜಲ್ಪುರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಎಂ.ವೈ. ಪಾಟೀಲ್ ಶಾಸಕರಾಗಿದ್ದರೂ ಕೂಡ ಬಿಜೆಪಿಗೆ 37 ಸಾವಿರ ಲೀಡ್ ಸಿಕ್ಕಿತ್ತು. ಇದು ಇಡೀ ಕಲಬುರಗಿ ಲೋಕಸಭಾ ಮತಕ್ಷೇತ್ರದಲ್ಲೇ ಅತೀ ಹೆಚ್ಚಿನ ಲೀಡ್ ಎನಿಸಿತ್ತು.
ಜೆಇಇ ಮೇನ್ಸ್: ಎಸ್ಬಿಆರ್‌ಗೆ ವಿನಯಕುಮಾರ ಪ್ರಥಮ
ಶರಣಬಸವೇಶ್ವರ ವಸತಿ ಸಂಯುಕ್ತ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಅಭ್ಯಾಸ ಮಾಡಿರುವ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳು ಕಳೆದ ಏಪ್ರೀಲ್ ತಿಂಗಳಲ್ಲಿ ನಡೆದ ಜೆ.ಇ.ಇ. ಮೇನ್ಸ್ ಅಂತಿಮ ಪರೀಕ್ಷೆಯಲ್ಲಿ ಕುಮಾರ ವಿನಯಕುಮಾರ ಕೆ. 99.79 ಪರ್ಸೇಂಟೈಲ್ ಪಡೆದು ಕಾಲೇಜಿನ ಗೌರವ ಹೆಚ್ಚಿಸಿದ್ದಾನೆ.
ಪಂಚ ಗ್ಯಾರಂಟಿಗಳು ನಿರಂತರ, ಎಂದು ನಿಲ್ಲೋದಿಲ್ಲ: ಸಿಎಂ ಸಿದ್ದರಾಮಯ್ಯ
ಎಂಪಿ ಎಲೆಕ್ಷನ್ ನಂತರ ರಾಜ್ಯದಲ್ಲಿ ನಾವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ನಿಲ್ಲಿಸ್ತಾರೆ ಅಂತ ಬಿಜೆಪಿ ಅಪಪ್ರಚಾರ ಮಾಡುತ್ತಿದ್ದಾರೆ, ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರೋವರೆಗೂ ಯಾವ ಕಾರಣಕ್ಕೂ ಗ್ಯಾರಂಟಿಗಳು ನಿಲ್ಲೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿಸಿ ಚಾಲನೆ
ಕಲಬುರಗಿ ನೆಹರು ಗಂಜ್ ಪ್ರದೇಶದ ಗಾಂಧಿ ನಗರದ ನಿವಾಸಿ ಶಾಂತಮ್ಮ (85) ಮನೆಗೆ ಚುನಾವಣಾ ಸಿಬ್ಬಂದಿ ಮತ್ತು ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಭುವನೇಶ ಪಾಟೀಲ ಅವರೊಂದಿಗೆ ತೆರಳಿ ಮನೆಯಿಂದ ಮತದಾನ ಪ್ರಕ್ರಿಯೆಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಹಿರಿಯ ಜೀವಿಗಳೊಂದಿಗೆ ಆರೋಗ್ಯ ಕುಶಲೋಪರಿ ವಿಚಾರಿಸಿದರು.
ಜಾಧವ್ ಬಗ್ಗೆ ಮಾತಾಡಿದ್ರೆ ನನ್ನ ಗೌರವ ಕಡಿಮೆ: ಮಾಜಿ ಶಾಸಕ ವಿಶ್ವನಾಥ
ಸಂಸದ ಡಾ. ಉಮೇಶ್‌ ಜಾಧವ್ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯ ವ್ಯಕ್ತಿ ಅಲ್ಲ ಎಂದು ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾಳ ಹೇಳಿದರು. ಹೆಬ್ಬಾಳ ಗ್ರಾಮದಲ್ಲಿ ನಡೆದ‌ ಚುನಾವಣೆ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಮತಯಾಚಿಸಿದರು.
ಕಾಂಗ್ರೆಸ್‌ ಪಕ್ಷ ಖರ್ಗೆ ಪ್ರೈ. ಲಿಮಿಟೆಡ್‌: ಸಂಸದ ಉಮೇಶ್‌ ಜಾಧವ್‌
2ನೇ ಹಂತದ ನಾಯಕರನ್ನು ಬೆಳೆಸುವ ಆಸಕ್ತಿ ಮಲ್ಲಿಕಾರ್ಜುನ ಖರ್ಗೆ ಪರಿವಾರಕ್ಕಿಲ್ಲ. ಕಾಂಗ್ರೆಸ್ ರಾಜಕೀಯ ಬಂಡವಾಳ ಹೂಡಿಕೆಯನ್ನು ಬೇರೆಯವರ ಬದಲಾಗಿ ತಮ್ಮ ಮಕ್ಕಳು, ಅಳಿಯಂದಿರ ಮೇಲೆ ಮಾಡುತ್ತಿದೆ ಎಂದು ಸಂಸದ ಡಾ.ಉಮೇಶ್‌ ಜಾಧವ್‌ ಹೇಳಿದರು.
ಪ್ರತಿಶತ ಮತದಾನ ಗುರಿ ಮುಟ್ಟಲು ಸಿಇಒ ಮೀನಾ ಕರೆ
ಯಾವುದೇ ಆಸೆ-ಆಮಿಷೆಗಳಿಗೆ ಬಲಿಯಾಗದೆ ಪವಿತ್ರವಾದ ಹಕ್ಕನ್ನು ಚಲಾಯಿಸಬೇಕು ಎಂದು ಜಿಪಂ ಸಿಇಒ ಭಂವರ್ ಸಿಂಗ್ ಮೀನಾ ಕರೆ ನೀಡಿದರು. ಕಲಬುರಗಿಯಲ್ಲಿ ಮನಸಾಕ್ಷಿ ಮತ ದೇಶಕ್ಕೆ ಹಿತ ಎನ್ನುವ ಮತ ಕಾವ್ಯ ಎಂಬ ಜನಜಾಗೃತಿ ಕವಿಗೋಷ್ಠಿ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 195
  • next >
Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved