• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊದಲ ಹಂತದ ಚುನಾವಣೆ ಬಳಿಕ ಬಿಜೆಪಿಗೆ ಸೋಲಿನ ಭೀತಿ: ಖಂಡ್ರೆ
ಸೋಲಿನ ಭಯ ಬಂದಿರುವ ಕಾರಣದಿಂದಲೇ ನಮ್ಮ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಲ್ಲದ ವಿಷಯಗಳ ಬಗ್ಗೆಯೂ ಬಿಜೆಪಿಯವರು ಮಾತನಾಡುತ್ತಿದ್ದಾರೆ.
ಕಾಂಗ್ರೆಸ್‌ ಅಭ್ಯರ್ಥಿ ಪರ ಅಜಯ್ ಸಿಂಗ್‌ ಮತ ಯಾಚನೆ
ಜೇವರ್ಗಿ ತಾಲೂಕಿನಲ್ಲಿ ಬರುವ ರಂಜಣಗಿ, ಹುಲ್ಲೂರ್‌, ಇಟಗಾ, ಅಂಕಲಗಾ ಸೇರಿದಂತೆ ಅನೇಕ ಪಂಚಾಯ್ತಿಗಳಲ್ಲಿ ಸರಣಿ ಸಭೆಗಳನ್ನು ನಡೆಸಿದ ಶಾಸಕ, ಕೆಕೆಆರ್‌ಡಿಬಿ ಅಧ್ಯಕ್ಷರಾದ ಡಾ. ಅಜಯ್‌ ಸಿಂಗ್‌ ಕಾಂಗ್ರೆಸ್‌ ಪರ ಮತ ಯಾಚಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಅಭ್ಯರ್ಥಿ ಆಯ್ಕೆಯ ಗೊಂದಲ: ಜಾಧವ
ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನ, ಚೆನ್ನೈ, ಅಮೇರಿಕಾ ಸೇರಿದಂತೆ ವಿಶ್ವದಲ್ಲೇ ಎಲ್ಲಾ ದೇಶಗಳು ಭಾರತದತ್ತ ತಿರುಗಿ ನೋಡುವಂತೆ ಮಾಡಿದರು. ಕಾಂಗ್ರೆಸ್ ಪಕ್ಷದಲ್ಲೇ ಪ್ರಧಾನಿ ಅಭ್ಯರ್ಥಿ ಯಾರು ಎಂಬುವುದೇ ಇದುವರೆಗೆ ದೇಶದ ಜನರಿಗೆ ತಿಳಿದಿಲ್ಲ.
ಮೋದಿ ದ್ವೇಷ ಭಾಷಣ; ಚುನಾವಣಾ ಆಯೋಗ ಮೌನ ಯಾಕೆ: ಪ್ರಿಯಾಂಕ್‌ ಖರ್ಗೆ
ಮೊದಲ ಹಂತದ ಮತದಾನದ ನಂತರ ಪ್ರಧಾನಿ ಮತ ಬೇಟೆ ನಿರೀಕ್ಷೆ ಹುಸಿ ಹೋಗಿದೆ, ಹೀಗಾಗಿ ಅವರ ಮಾತಿನ ಶೈಲಿಯೇ ಬದಲಾಗಿ ದ್ವೇಷ, ಅಸೂಯೆ, ಕೋಮು ಭಾವನೆ ಕೆರಳಿಸುವಂತಹ ಮಾತುಗಳ್ದೆ ಹೊರಬರುತ್ತಿವೆ.
ಗ್ಯಾರಂಟಿ ಹೆಸರಲ್ಲಿ ಕಾಂಗ್ರೆಸ್‌ ಬ್ಲಾಕ್‌ಮೇಲ್: ಮಂಜುಳಾ
ಕೊಲೆ, ಕಳ್ಳತನ, ದರೋಡೆ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದರ ಹೊರತಾಗಿ ರಾಜ್ಯದಲ್ಲಿ ದಿನಸೀ ಪದಾರ್ಥಗಳು ಗಗನಕ್ಕೆ ಏರಿಕೆ ಯಾಗಿವೆ.
ಅಪಾಯದಲ್ಲಿರುವ ಸಂವಿಧಾನವನ್ನು ರಕ್ಷಿಸಬೇಕು:ಸಿಎಂ ಸಿದ್ದರಾಮಯ್ಯ
ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲರೂ ಚಿಂತನೆ ನಡೆಸಬೇಕು. ದೇಶದ ಭವಿಷ್ಯ ರೂಪಿಸಲು ಇದು ಬಹಳ ಮುಖ್ಯ. ಜನತೆ ವಿಚಾರ ಮಾಡಿ ಯಾವ ಪಕ್ಷಕ್ಕೆ ಅಧಿಕಾರ ಕೊಟ್ಟರೆ ದೇಶದ ಹಿತ ಕಾಪಾಡುತ್ತಾರೆ ಎಂದು ತೀರ್ಮಾನಿಸಬೇಕು.
ಮಂಗಳಸೂತ್ರ ಕಿತ್ಕೊಳ್ತಾರೆಂಬ ಮೋದಿ ಹೇಳಿಕೆಗೆ ಕಾಂಗ್ರೆಸ್‌ ಕಿಡಿ
ಕಾಂಗ್ರೆಸ್ ಮಹಿಳೆಯರಿಗಾಗಿ ಹಲವಾರು ಯೋಜನೆ ಜಾರಿಗೆ ತಂದಿದೆ ಹೊರತು ಮಾಂಗಲ್ಯ ಸೂತ್ರ ಕಿತ್ತುಕೊಳ್ಳುವ ಕೆಲಸ ಮಾಡಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಮೋದೀದು ಉದ್ರಿ ಗ್ಯಾರಂಟಿ, ನಮ್ದು ನಗದಿ ಗ್ಯಾರಂಟಿ
ಜಾಧವ ಅವರು ಕಳೆದ ಬಾರಿಯಂತೆ ಮೋದಿ ಮುಖ ನೋಡಿ ಮತ ಹಾಕಿ ಎನ್ನುತ್ತಿದ್ದಾರೆ. ನಾಚಿಕೆ ಆಗಬೇಕು ಬಿಜೆಪಿಗರಿಗೆ. ಈಗ ನಿರ್ಧಾರ ಮಾಡಬೇಕಾದವರು ಕಲಬುರಗಿಯ ಮತದಾರರು.
ರಾಜ್ಯದ ಪರ ಧ್ವನಿ ಎತ್ತದ ಜಾಧವ್‌ ಯಾಕೆ ಗೆಲ್ಲಬೇಕು: ಸಿಎಂ
ಸಂಸತ್‌ನಲ್ಲಿ ಕಳೆದ 5 ವರ್ಷದಲ್ಲಿ ಒಮ್ಮೆಯೂ ರಾಜ್ಯದ ಹಿತಾಸಕ್ತಿ ಪರವಾಗಿ, ಅದರ ರಕ್ಷಣೆಗಾಗಿ ಧ್ವನಿ ಎತ್ತದ ಡಾ. ಉಮೇಶ ಜಾಧವ್‌ ಯಾಕೆ ಗೆಲ್ಲಬೇಕು ಹೇಳಿ ನೋಡೋಣ?
ಪಂಚ ಗ್ಯಾರಂಟಿಯೊಂದಿಗೆ ಕಾಂಗ್ರೆಸ್‌ ಜನರ ಬದುಕಿಗೆ ವರವಾಗಿದೆ: ದೊಡ್ಮನಿ
ರಾಜ್ಯದಲ್ಲಿ 5 ಗ್ಯಾರೆಂಟಿಗಳು ನೀಡಿ ಯಶಸ್ವಿ ಸರ್ಕಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ನಿಮ್ಮ ಬೆಂಬಲಿಕೆ ನಿಂತಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕಾದರೆ ನನ್ನನ್ನು ಪ್ರಚಂಡ ಬಹುಮತದಿಂದ ಆರಿಸಿ ತರಬೇಕು
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 195
  • next >
Top Stories
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved